ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ ನೀಡಿ: ಡಾ. ಬಸವರಾಜಪ್ಪ

ಹಾವೇರಿ: ಇತ್ತೀಚಿನ ದಿನಗಳಲ್ಲಿ ಆರೋಗ್ಯದ ದೃಷ್ಠಿಯಿಂದ ಸಿರಿಧಾನ್ಯಗಳ ಬಳಕೆ ಹೆಚ್ಚಾಗಿದ್ದು, ಇದರ ಉತ್ಪಾದನೆಗೂ ಸಹ ಹೆಚ್ಚು ಮಹತ್ವ ನೀಡುವುದು ಅವಶ್ಯಕವಾಗಿದೆ ಎಂದು ಹನುಮನಮಟ್ಟಿ ಕೃಷಿ ಮಹಾ ವಿದ್ಯಾಲಯ ಡೀನ್ (ಕೃಷಿ) ಹಾಗೂ ಆವರಣ ಮುಖ್ಯಸ್ಥ ಡಾ. ಆರ್. ಬಸವರಾಜಪ್ಪ ಹೇಳಿದರು. 

ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಇಫ್ಕೋ ಲಿಮಿಟೆಡ್ ಹಾವೇರಿ ಇವರ ಸಹಯೋಗದಲ್ಲಿ ಶುಕ್ರವಾರ ಹನುಮನಮಟ್ಟಿಯಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ-2023ರ ಅಂಗವಾಗಿ ಪೌಷ್ಟಿಕ ಕೈತೋಟ ಮತ್ತು ವೃಕ್ಷಾರೋಪಣಾ ಪ್ರಚಾರ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸೊಪ್ಪಿನ ತರಕಾರಿ, ಗೆಡ್ಡೆ ಗೆಣಸುಗಳು, ಬಳ್ಳಿ ಜಾತಿಯ ತರಕಾರಿಗಳ ಬಳಕೆ ಜೊತೆಗೆ ಹಣ್ಣುಗಳನ್ನು ಸಹ ದಿನನಿತ್ಯ ಆಹಾರದಲ್ಲಿ ಸೇವಿಸಬೇಕು. ಈ ದೃಷ್ಠಿಯಲ್ಲಿ ಇದರ ಬಗ್ಗೆ ಅರಿವು ಮೂಡಿಸಲು 2023ರನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ. ಜೊತೆಗೆ ಹಣ್ಣಿನ ಸಸಿಗಳ ನಾಟಿ ಮಾಡುವ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದರು.

ಕೃಷಿ ವಿಜ್ಞಾನ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಡಾ. ಅಶೋಕ ಪಿ ಮಾತನಾಡಿ, ಸಣ್ಣ ರೈತರು ಕಡಿಮೆ ಅವಧಿಯ ಮತ್ತು ಒಣ ಪ್ರದೇಶಕ್ಕೆ ಸೂಕ್ತವಾದ ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತುಕೊಡಬೇಕು. ಜೊತೆಗೆ ಮನೆಯ ಸುತ್ತಮುತ್ತ ಪೌಷ್ಟಿಕ ಕೈತೋಟಗಳನ್ನು ನಿರ್ಮಿಸಿಕೊಳ್ಳುವುದರಿಂದ ಉತ್ತಮ ಆದಾಯ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಇಪ್ಕೋ ಲಿಮಿಟೆಡ್ ಹಾವೇರಿ ಕ್ಷೇತ್ರ ಅಧಿಕಾರಿ ನಾಗರಾಜ ಕರಿಗಾರ ಮಾತನಾಡಿ, ಇಪ್ಕೋ ಸೋಸ್ಶೆಟಿಯ ರೈತರಿಗೆ ಪೌಷ್ಟಿಕ ಆಹಾರದ ಬಗ್ಗೆ ಅರಿವು ಮೂಡಿಸಲು ಉಚಿತವಾಗಿ ತರಕಾರಿ ಬೀಜಗಳ ಕಿಟ್ ಮತ್ತು ಹಣ್ಣು ಮತ್ತು ತರಕಾರಿ ಸಸಿಗಳನ್ನು ನೀಡುತ್ತಿದೆ. ಇದರ ಪ್ರಯೋಜನವನ್ನು ರೈತರು ಪಡೆಯಬೇಕು ಎಂದರು. 

ಈ ಸಂದರ್ಭದಲ್ಲಿ ವಿಧ್ಯಾರ್ಥಿನಿಯರಿಗೆ, ರೈತ ಮಹಿಳೆಯರಿಗೆ ಮತ್ತು ರೈತರಿಗೆ ತರಕಾರಿ ಬೀಜದಕಿಟ್, ಹಣ್ಣು ಮತ್ತು ತರಕಾರಿ ಸಸಿಗಳನ್ನು ವಿತರಿಸಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಗೇರಿನ ಸಸಿಗಳನ್ನು ನಾಟಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಧಾರವಾಡದ ಮೀನು ವಿಜ್ಞಾನ, ಕೃಷಿ ವಿಶ್ವವಿದ್ಯಾಲಯ ಪ್ರಾಧ್ಯಾಪಕರು ಡಾ. ಬಸವಕುಮಾರ ಕೆ.ವಿ, ಕಜ್ಜರಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ ಚಿಕ್ಕಪ್ಪ ಮೊಟೇಬೆನ್ನೂರ, ಹನುಮನಮಟ್ಟಿ ಕೆ.ಎಲ್.ಇ., ಶಾಲೆ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಜೆ. ಎಮ್.ಖಾನಪೇಟ್ ಉಪಸ್ಥಿತರಿದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ

[ccc_my_favorite_select_button post_id="120877"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]