ಎಂಪಿಸಿಎಸ್ ನೌಕರರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ / ನೂತನ ಕಾರ್ಯಕಾರಿ ಮಂಡಳಿ ರಚನೆಗೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಸೂಚನೆ

ದೊಡ್ಡಬಳ್ಳಾಪುರ: ರೈತರಿದ್ದರೆ ಮಾತ್ರ ದೇಶ ಸಮೃದ್ಧವಾಗಿರುತ್ತದೆ. ಆದರೆ ರೈತರ ಪರ ಹೋರಾಟಗಳಿಗೆ ಯಾರೂ ಬರುವುದಿಲ್ಲ. ನ್ಯಾಯಯುತ ಹೋರಾಟಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.

ನಗರದ ಬಮೂಲ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಹಾಲು ಉತ್ಪಾದಕ ಸಹಕಾರ ಸಂಘಗಳ ನೌಕರರ ಸಂಘದ ನೂತನ ಕಾರ್ಯಕಾರಿ ಸಮಿತಿ ರಚನೆ ಹಾಗೂ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ 200ಕ್ಕೂ ಹೆಚ್ಚು ಕಾರ್ಯದರ್ಶಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಗಳು ಶಿಸ್ತುಬದ್ದವಾಗಿ ಕೆಲಸ ಮಾಡಿದಾಗ ಸಂಘಕ್ಕೆ ರೈತರಿಂದ ಹಾಲು ಪೂರೈಕೆ ಕ್ರಮೇಣವಾಗಿ ಹೆಚ್ಚಾಗುತ್ತದೆ. ಯಾವುದೇ ಹಾಲು ಕಲಬೆರಕೆ, ಸೋರಿಕೆಗೆ ಅವಕಾಶ ಇರುವುದಿಲ್ಲ. ಹೀಗಾಗಿ ಕಾರ್ಯದರ್ಶಿಗಳು ಸ್ವಚ್ಚ ಆಡಳಿತ ನೀಡಿದಾಗ ಆಯಾ ಎಂಪಿಸಿಎಸ್ ಗಳು ಶೀಘ್ರವಾಗಿ ಅಭಿವೃದ್ಧಿಯಾಗುತ್ತದೆ. ತಾಲೂಕಿನ ಎಲ್ಲಾ ಎಂಪಿಸಿಎಸ್ ಗಳ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಗಳ ಅನುಕೂಲಕ್ಕಾಗಿ ನೂತನ ಹಾಲು ಉತ್ಪಾದಕರ ನೌಕರರ ಸಂಘ ಅಸ್ತಿತ್ವಕ್ಕೆ ತರಲಾಗುವುದು. ಸಂಘ ಕೇವಲ ನೌಕರರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡಲಿದೆ. ಅನಾರೋಗ್ಯ, ಅಪಘಾತ, ಅತ್ಯಂತ ಅನಿವಾರ್ಯ ಸಂಧರ್ಬದಲ್ಲಿ ಆರ್ಥಿಕ ಸೌಲಭ್ಯ ನೀಡಲು ಸಂಘವು ಶ್ರಮಿಸಲಿದೆ. ಇದಕ್ಕಾಗಿ ಪ್ರತಿ ಎಂಪಿಸಿಎಸ್ ನಿಂದ ಪ್ರತಿ ತಿಂಗಳು ತಲಾ‌ ಒಂದೂವರೆ ಸಾವಿರ ತೆಗೆದಿಡಲು ನಿರ್ಧರಿಸಲಾಗಿದೆ. ಎಂಪಿಸಿಎಸ್ ನ ಯಾವುದೇ ಸಿಬ್ಬಂದಿ ಸಮಸ್ಯೆಯಲ್ಲಿದ್ದಾಗ ನೇರವಾಗಿ ನನ್ನ ಭೇಟಿಯಾಗಿ ತಿಳಿಸಿದರೆ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು.

ನೂತನ ಸಂಘಕ್ಕೆ 10ಲಕ್ಷ ರೂ: ನೂತನ ತಾಲೂಕು ಹಾಲು ಉತ್ಪಾದಕರ ಸಹಕಾರ ನೌಕರರ ಸಂಘದ ನಿಧಿಗೆ ವೈಯಕ್ತಿಕವಾಗಿ 10 ಲಕ್ಷ ರೂ. ನೀಡಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಈ ನಿಧಿಯನ್ನು ಒಂದು ಕೋಟಿ ರೂ.ಗೆ ಏರಿಸಿ ಸಂಘದ ನೌಕರರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಲು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರೋತ್ಸಾಹ ಧನ, ಪ್ರಶಸ್ತಿ, ಸನ್ಮಾನ: ಹೈನುಗಾರಿಕೆ ಮತ್ತು ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾಲೂಕು ಅತ್ಯುತ್ತಮ ಹಾಲು ಉತ್ಪಾದಕ ಸಹಕಾರ ಸಂಘ ಪ್ರ ಅತ್ಯುತ್ತಮ ಹಾಲು ಉತ್ಪಾದಕ ರೈತ, ಅತ್ಯುತ್ತಮ ಕಾರ್ಯದರ್ಶಿಗಳಿಗೆ ಪ್ರೋತ್ಸಾಹಧನ ನೀಡಿ ಅಭಿನಂದನೆ ಸಲ್ಲಿಸಲಾಯಿತು. 

ನೌಕರರ ಬೇಡಿಕೆ: ಇದೇ ವೇಳೆ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ ಮಾತನಾಡಿ ಕನಿಷ್ಠ 15 ವರ್ಷಗಳ ಕಾಲ ಸೇವೆ ಮಾಡಿ ವಯೋಸಹಜ, ಅಪಘಾತ, ಹೀಗೆ ಸೂಕ್ತ ಕಾರಣಗಳಿಂದ‌ ನಿವೃತ್ತಿಯಾದವರಿಗೆ ಮತ್ತು ಅಕಾಲಿಕ ಮರಣ ಹೊಂದಿದವರಿಗೆ 10 ಲಕ್ಷ ಪರಿಹಾರ ಧನ ಮತ್ತು ವೇತನ ಹೆಚ್ಚಳವಾಗಿ ಮೂರು ವರ್ಷವಾಗಿದೆ ಶೀಘ್ರವಾಗಿ ವೇತನ ಹೆಚ್ಚಳ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಹಾಲು ಉತ್ಪಾದಕರ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ರಾಜಕುಮಾರ್, ಪ್ರಧಾನಕಾರ್ಯದರ್ಶಿ ನಾರಾಯಣಪ್ಪ, ಖಜಾಂಚಿ ಆರ್.ಸತೀಶ್, ಎಂಪಿಸಿಎಸ್ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ ಮಾಡೋದಕ್ಕೆ ಸರ್ಕಾರ ಕೂಡಾ ಸ್ಪಂದನೆ ನೀಡಿದೆ. ಎಪ್ರಿಲ್, ಮೇ ನಲ್ಲಿ ಮಾಡಲು ಸಲಹೆ ಸೂಚನೆ ನೀಡಿದೆ ಎಂದರು.

[ccc_my_favorite_select_button post_id="100849"]
ದೊಡ್ಡಬಳ್ಳಾಪುರ: ಸಡಗರ ಸಂಭ್ರಮದ ಸಂಕ್ರಾಂತಿ / Video

ದೊಡ್ಡಬಳ್ಳಾಪುರ: ಸಡಗರ ಸಂಭ್ರಮದ ಸಂಕ್ರಾಂತಿ / Video

ದೊಡ್ಡಬಳ್ಳಾಪುರ: ಸುಗ್ಗಿ ಹಬ್ಬ ಸಂಕ್ರಾಂತಿಯನ್ನು (Sankranti 2025) ತಾಲೂಕಿನಾಧ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು. ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ

[ccc_my_favorite_select_button post_id="100920"]
Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ.. Video

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ.. Video

ಮಕರ ಸಂಕ್ರಾಂತಿ ಪ್ರಯುಕ್ತ ಇಂದು ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು. Makara jyothi

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]

Hindi ರಾಷ್ಟ್ರ ಭಾಷೆ ಅಲ್ಲ.. ಆರ್.ಅಶ್ವಿನ್ ಹೇಳಿಕೆಗೆ

[ccc_my_favorite_select_button post_id="100687"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
Accident: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ..! ಬೆನ್ನಿನ ಮೂಳೆ ಮುರಿತ

Accident: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ..! ಬೆನ್ನಿನ ಮೂಳೆ ಮುರಿತ

ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ Accident

[ccc_my_favorite_select_button post_id="100889"]

ಆರೋಗ್ಯ

ಸಿನಿಮಾ

ಸಂಕ್ರಾಂತಿ ಸಂಭ್ರಮದಲ್ಲಿ ನಟ ದರ್ಶನ್ ದರ್ಶನ..! ಅಭಿಮಾನಿಗಳು ಫುಲ್ ಖುಷ್

ಸಂಕ್ರಾಂತಿ ಸಂಭ್ರಮದಲ್ಲಿ ನಟ ದರ್ಶನ್ ದರ್ಶನ..! ಅಭಿಮಾನಿಗಳು ಫುಲ್ ಖುಷ್

ಇಷ್ಟು ದಿನ ದರ್ಶನ್ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದ ಅಭಿಮಾನಿಗಳು ಈ ಒಂದು ಪೋಸ್ಟ್‌ನಿಂದಾಗಿ ಫುಲ್ ಖುಷಿಯಾಗಿದ್ದಾರೆ. Darshan

[ccc_my_favorite_select_button post_id="100939"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!