ದೊಡ್ಡಬಳ್ಳಾಪುರ: ಜೆಡಿಎಸ್ ಕಚೇರಿಯಲ್ಲಿ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರೀಜಿ ಜಯಂತಿ

ದೊಡ್ಡಬಳ್ಳಾಪುರ: ಮಹಾತ್ಮ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ನಗರದ ಜೆಡಿಎಸ್ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಶನಿವಾರ ಬೆಳಿಗ್ಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ. ಗಾಂಧೀಜಿಯವರ ಅಹಿಂಸಾ ತತ್ವಗಳನ್ನು ಪಾಲಿಸಬೇಕಿದೆ. ನನ್ನ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿಯವರು ತಮ್ಮ ಸರಳ‌ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು ಇತರೆ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು.

ಅದೇ ರೀತಿ ಸರಳ ಮತ್ತು ಸೌಜನ್ಯಯುತ ನಡವಳಿಕೆಯನ್ನು ಹೊಂದಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ಕೂಡ ದೇಶದ ಪ್ರಗತಿಗೆ ಶ್ರಮಿಸಿದರು ಎಂದು ಬಿ.ಮುನೇಗೌಡ ಸ್ಮರಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ತ.ನಾ.ಪ್ರಭುದೇವ್, ನಗರ ಆದ್ಯಕ್ಷ ವಿ.ಎಸ್. ರವಿಕುಮಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ  ದೇವರಾಜಮ್ಮ, ನಗರಸಭೆ ಮಾಜಿ ಸದಸ್ಯ ಜಿ.ಸತ್ಯನಾರಾಯಣ್, ಟಿಎಪಿಎಂಸಿಎಸ್ ಸದಸ್ಯ ಲಕ್ಷ್ಮೀನಾರಾಯಣ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!