ಮರದ ಅಂಬಾರಿ ಹೊತ್ತ ಅಭಿಮನ್ಯುಗೆ ಸಚಿವರಿಂದ ಪೂಜೆ

ಮೈಸೂರು: ಸಹಕಾರ ಸಚಿವ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅ.1ರ ಶುಕ್ರವಾರ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು.

ಅರಮನೆ ಆವರಣದಲ್ಲಿ ಅಭಿಮನ್ಯು ಆನೆಗೆ ಮರಳು ಮೂಟೆ ಹೊರಿಸಿ ಅದರ ಮೇಲೆ ಕಟ್ಟಿದ್ದ ಮರದ ಅಂಬಾರಿಗೆ ಪೂಜೆ ಸಲ್ಲಿಸಿದ ಬಳಿಕ ಅಂತಿಮ ಹಂತದ ತಾಲೀಮು ಆರಂಭವಾಯಿತು.

ಅಭಿಮನ್ಯು ಜೊತೆ ಕಾವೇರಿ, ಲಕ್ಷ್ಮಿ, ಚೈತ್ರಾ, ಗೋಪಾಲಸ್ವಾಮಿ, ಧನಂಜಯ, ವಿಕ್ರಮ, ಅಶ್ವತ್ಥಾಮ ಆನೆಗಳು ಹೆಜ್ಜೆ ಹಾಕಿದವು.

ಅ.7 ರಿಂದ13ರವರೆಗೆ ನಿತ್ಯ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ: ಅ.7ರಿಂದ 13ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಜೆ 6 ರಿಂದ 9ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೈಸೂರು ನಗರದ ಎಲ್ಲಾ ಪ್ರವೇಶದ್ವಾರಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪರಿಸರ ಸ್ನೇಹಿ ಎಲ್ ಇಡಿ ಬಳಕೆ ಮಾಡಲಾಗುತ್ತದೆ. 100 ಕಿ.ಮೀ.ನಷ್ಟು ದೀಪಾಲಂಕಾರ ಮಾಡಲಾಗುವುದು. 41 ಸರ್ಕಲ್‍ಗಳಲ್ಲಿ ಅಂಬಾರಿ, ವಿಧಾನಸೌಧ, ಕೆಆರ್‍ಎಸ್ ಪ್ರತಿಕೃತಿಗಳ ದೀಪಾಲಂಕಾರ ಮಾಡಲಾಗುತ್ತದೆ. ಇನ್ನೆರಡು ದಿನದಲ್ಲಿ ದೀಪಾಲಂಕಾರ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಅ.6ರಂದು ಸಂಜೆ 6 ಗಂಟೆಗೆ ದೀಪಾಲಂಕಾರಗಳ ಉದ್ಘಾಟನೆಯಾಗಲಿದೆ. ಅಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ದೀಪಾಲಂಕಾರಗಳನ್ನು ವೀಕ್ಷಿಸಲಿದ್ದಾರೆ. ರಾತ್ರಿ 10 ಗಂಟೆಯವರೆಗೆ ದೀಪಾಲಂಕಾರ ಇರಲಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಗೆ ಆಗಮಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಸಚಿವ ಸೋಮಶೇಖರ್ ಅವರು ಧನ್ಯವಾದ ತಿಳಿಸಿದರು. ಸಭೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಶಾಸಕ ಹರ್ಷವರ್ಧನ್, ಸಂಸದ ಪ್ರತಾಪ್ ಸಿಂಹ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಇಂದಿನ ಸಿಎಂ ಆಡಳಿತದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಆಗಿದೆ. ದಿನಕ್ಕೆ 300 ಕೋಟಿ ಸಾಲ ಆಗ್ತಿದೆ . ಈ ಸರ್ಕಾರ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ‌ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ

[ccc_my_favorite_select_button post_id="119448"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!