ದೊಡ್ಡಬಳ್ಳಾಪುರದಲ್ಲಿ‌ ನವೋದಯ ಉತ್ಸವ ಅಭಿಯಾನಕ್ಕೆ ಚಾಲನೆ

ದೊಡ್ಡಬಳ್ಳಾಪುರ: ನವೋದಯ ಚಾರಿಟಬಲ್ ಟ್ರಸ್ಟ್, ಜವಾಹರ್ ನವೋದಯ ವಿದ್ಯಾಲಯ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನಗರದ ಹೊರವಲಯದಲ್ಲಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ನವೋದಯ ಉತ್ಸವಕ್ಕೆ ಚಾಲನೆ ನೀಡಲಾಯಿತು.

ನವೋದಯ ಚಾರಿಟಬಲ್ ಟ್ರಸ್ಟ್ ನ 5ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶುಭಮಂಗಳ ಮತ್ತು ತಾಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ಉತ್ಸವಕ್ಕೆ ಚಾಲನೆ ನೀಡಿದರು.

ಈ ಉತ್ಸವ ಜವಾಹರ್ ನವೋದಯ ವಿದ್ಯಾಲಯದ 2022 – 23 ನೇ ಸಾಲಿನ 6 ನೇ ತರಗತಿಯ ಪ್ರವೇಶ ಪರೀಕ್ಷೆಯ ಅಭಿಯಾನ ಮತ್ತು ಅಪೌಷ್ಟಿಕತೆ ನಿರ್ಮೂಲನ ಜಾಗೃತಿ ಉತ್ಸವ ಎಂಬುದಾಗಿದೆ.

ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ, ಅಪೌಷ್ಟಿಕತೆ ನಿರ್ಮೂಲನೆಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರಿಸಿದರು.

ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್.ಚಕ್ರವರ್ತಿ ಮಾತನಾಡಿ, 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳು ಈಗಿನಿಂದಲೇ ತಯಾರಿ ನಡೆಸಬೇಕಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಕೂಡ ನವೋದಯ ಪ್ರವೇಶ ಪರೀಕ್ಷೆಯ ಬಗ್ಗೆ ಮಾಹಿತಿ ತಲುಪಿಸುವ ಉದ್ದೇಶ ಈ ಉತ್ಸವದ್ದಾಗಿದೆ. ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವಿಶ್ವಾಸವಿದೆ ಹಾಗೂ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಅನುಭವ ಬರಲಿದೆ. ಅಲ್ಲದೆ ಕೇಂದ್ರ ಸರ್ಕಾರದ ನಿಯಮದಂತೆ ಅಪೌಷ್ಟಿಕತೆ ನಿರ್ಮೂಲನಕ್ಕೆ ಮಾಹಿತಿ ದೊರಕಲಿದೆ ಎಂದರು.

ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ, ಇತ್ತೀಚಿಗೆ ಸಮುದಾಯದಲ್ಲಿ ಬರುತ್ತಿರುವ ಹೊಸ ಕಾಯಿಲೆಗಳನ್ನು ಎದುರಿಸಲು ಪೌಷ್ಟಿಕ ಆಹಾರ ಅತಿ ಹೆಚ್ಚು ಮುಖ್ಯವಾಗಿದೆ. ಈ ಅಭಿಯಾನದಲ್ಲಿ ಪ್ರತಿ ಹಳ್ಳಿಯ ಮಕ್ಕಳಲ್ಲಿ ಪೌಷ್ಟಿಕತೆಯ ಬಗ್ಗೆ ಅರಿವು ಮೂಡಿಸುತ್ತೇವೆ ಅದರ ಜೊತೆಯಲ್ಲಿ 6ನೇ ತರಗತಿಗೆ ಅತಿ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ನವೋದಯ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಕ್ರಮ ಸಂಯೋಜಕ ಜನಾರ್ಧನ್, ಸದಸ್ಯ ಕಾರ್ತಿಕ್ ಗೌಡ, ವೈ.ಟಿ.ಲೋಹಿತ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!