ದಸರಾ ಮಹೋತ್ಸವ-2021ರ ದೀಪಾಲಂಕಾರ ನಾಳಿಯಿಂದ ಆರಂಭ

ಮೈಸೂರು: ಮೈಸೂರು ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ಅಕ್ಟೋಬರ್ 07 ರಿಂದ ಅಕ್ಟೋಬರ್ 15ರವರೆಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಿ ಚಾಲನೆಗೊಳಿಸಲಾಗಿದೆ.

ಮೈಸೂರು ನಗರದ ಹೊರ ವರ್ತುಲ ರಸ್ತೆಯ ಒಳ ಭಾಗಕ್ಕೆ ಸೇರಿದ ರಸ್ತೆಗಳು, ವೃತ್ತಗಳನ್ನು ದೀಪಾಲಂಕಾರಗೊಳಿಸಲಾಗಿದ್ದು, ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ.

ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6:30 ರಿಂದ ರಾತ್ರಿ 9:30 ಗಂಟೆಯವರೆಗೆ ಬೆಳಗಿಸಲಾಗುವುದು. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಪ್ರಮುಖ ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ ರಸ್ತೆಗಳಲ್ಲಿ ಜನ ದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗುತ್ತಿದೆ.

ದೀಪಾಲಂಕಾರವನ್ನು ವೀಕ್ಷಿಸುವ ಜನರು ವಿದ್ಯುತ್ ದೀಪಗಳನ್ನು ಸ್ಪರ್ಶಿಸುವುದು, ಸೆಲ್ಫಿ ತೆಗೆದುಕೊಳ್ಳುವುದು, ಸ್ಪರ್ಶಿಸಲು ಪ್ರಯತ್ನಿಸುವುದು, ಮಾರ್ಗಗಳನ್ನು ಸ್ಪರ್ಶಿಸುವಂತೆ ಮಕ್ಕಳಿಗೆ ಪ್ರೇರೇಪಿಸುವುದು ಇತ್ಯಾದಿ ಅಸುರಕ್ಷಿತ ಚಟುವಟಿಕೆಗಳನ್ನು ಮಾಡಿದರೆ ವಿದ್ಯುತ್ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದ ಸುರಕ್ಷತೆಯನ್ನು ಕಾಪಾಡಲು ಚಾ.ವಿ.ಸ.ನಿ.ನಿ. ವತಿಯಿಂದ ಈಗಾಗಲೇ ಅಗತ್ಯ ಸಿಬ್ಬಂದಿ ವರ್ಗದವರು, ಅಧಿಕಾರಿಗಳನ್ನು ಆಯ್ದ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿದೆ.

ದೀಪಾಲಂಕಾರ ರಸ್ತೆಗಳು ಮತ್ತು ವೃತ್ತಗಳಲ್ಲಿ ಗಸ್ತು ತಿರುಗಿ ವಾಹನ ಬಳಕೆ ಮಾಡಿ ಧ್ವನಿ ವರ್ಧಕದ ಮೂಲಕ ಈಗಾಗಲೇ ಸುರಕ್ಷತೆಯ ಮೂಲಕ ಅರಿವು ಮೂಡಿಸುವ ಕ್ರಮ ಕೈಗೊಳ್ಳಲಾಗಿದೆ. ಆದರೂ ಸಾರ್ವಜನಿಕರು ಅವಘಡಗಳ ಬಗ್ಗೆ ಲೆಕ್ಕಿಸದೆ ದೀಪಾಲಂಕಾರ ವ್ಯವಸ್ಥೆಯನ್ನು ಸ್ಪರ್ಶಿಸಲು ಪ್ರಯತ್ನಿಸಬಾರದೆಂದು ತಿಳಿಸಲಾಗಿದೆ. ಪೊಲೀಸ್ ಆಯುಕ್ತರು, ಮೈಸೂರು ನಗರದÀವರಿಗೂ ಸಹ ಈ ಬಗ್ಗೆ ಮನವಿ ಮಾಡಿದ್ದು ಅಗತ್ಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಗತ್ಯ ಸಿಬ್ಬಂದಿ ವರ್ಗದವರನ್ನು ನಿಯೋಜಿಸಿ ಕೊಡುವಂತೆ ಕೋರಲಾಗಿದೆ.

ಚಾ.ವಿ.ಸ.ನಿ.ನಿ. ಇಲಾಖೆಯು ದಸರಾ ಮಹೋತ್ಸವ ದಿವಸಗಳಂದು ಸಾರ್ವಜನಿಕರಿಗಾಗಿ, ಅತ್ಯಂತ ಕಾಳಜಿವಹಿಸಿ ವಿನೂತನ ವಿನ್ಯಾಸದಿಂದ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಸಾರ್ವಜನಿಕರು ದೀಪಾಲಂಕಾರವನ್ನು ವೀಕ್ಷಿಸುವಾಗ ಯಾವುದೇ ರೀತಿಯಾಗಿ ದೀಪಾಲಂಕಾರ ಸ್ಪರ್ಶಿಸುವ ಪ್ರಯತ್ನ ಮಾಡಬಾರದು, ತಮ್ಮ ಜೊತೆಯಲ್ಲಿರುವ ಮಕ್ಕಳನ್ನು ಯಾವುದೇ ಕಾರಣಕ್ಕೂ ವಿದ್ಯುತ್ ದೀಪ ಹಾಗೂ ತಂತಿಗಳನ್ನು ಮುಟ್ಟಲು ಪ್ರಯತ್ನಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.

ಯಾವುದೇ ವಿದ್ಯುತ್ ತಂತಿಗಳು ತುಂಡಾಗಿ ನೆಲದ ಮೇಲೆ ಬಿದ್ದಿದ್ದರೆ ತುರ್ತಾಗಿ 1912ಗೆ ಕರೆ ಮಾಡುವುದು.

ಸೆಲ್ಫಿ ಅಥವಾ ಫೋಟೋ ತೆಗೆಯುವ ಸಂದರ್ಭದಲ್ಲಿ ವಿದ್ಯುತ್‌ತಂತಿ ಮತ್ತು ವಿದ್ಯುತ್ ಬಲ್ಬ್ಗಳಿಂದ ದೂರ ಇರಬೇಕಾಗಿದ್ದು, ವಿದ್ಯುತ್ ಕಂಬಗಳಿಗೆ, ವಿದ್ಯುತ್ ತಂತಿಗಳಿಗೆ ತಾಗಿ ನಿಲ್ಲಬಾರದು. ಮಳೆ ಬರುವ ಸಮಯದಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳಿAದ ದೂರ ಇರುವುದು. ದೀಪಾಲಂಕಾರ ವ್ಯವಸ್ಥೆಯನ್ನು ಹಾನಿ ಮಾಡುವ / ವಿಕಾರಗೊಳಿಸುವ ಪ್ರಯತ್ನ ಮಾಡಬಾರದು.

ಮಳೆ ಬರುವ ಸಮಯದಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳಿಂದ ದೂರಇರುವುದು. ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯಲ್ಲಿನ ದೋಷ ಅಥವಾ ದೂರುಗಳಿದ್ದಲ್ಲಿ ತಕ್ಷಣವೇ ಚಾ.ವಿ.ಸ.ನಿ.ನಿ.ಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!