ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ವಿವಿಧ ಬಣ್ಣ: ಒಂದೊಂದು ಬಣ್ಣಕ್ಕಿದೆ ಒಂದೊಂದು ಅರ್ಥ

ತಂತ್ರಜ್ಞಾನವು ಮುಂದುವರೆದಷ್ಟು ಅವುಗಳ ಕಡೆಗೆ ಜನರ ವಲವು ಹೆಚ್ಚಾಗುತ್ತಿದೆ. ವ್ಯಕ್ತಿಯ ಆದಾಯ ಹೆಚ್ಚಾಗಿದೆ ಆದರಿಂದ ಜನರು ಐಶರಾಮಿ ಜೀವನವನ್ನು ನಡೆಸಲು ಬಯಸುತ್ತಿದ್ದಾರೆ ಪ್ರತಿಯೊಬ್ಬ ವ್ಯಕ್ತಿಯ ಸಾಮಾನ್ಯ ಆದಾಯವನ್ನು ವ್ಯಕ್ತಿಯ ಕಾರಿನೊಂದಿಗೆ ಕಾಣಬಹುದು. ಅನೇಕರು ಕಾರನ್ನು ಹೊಂದಿದ್ದಾರೆ ಆದರೆ ಕಾರಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ತಿಳಿದಿರುವುದಿಲ್ಲ.

ಅದರಲ್ಲೂ ವಿಶೇಷವಾಗಿ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳಿರುತ್ತವೆ. ನೀವು ಅನೇಕ ವಾಹನಗಳಲ್ಲಿ ಬೇರೆ ಬೇರೆ ಬಣ್ಣದ ನಂಬರ್ ಪ್ಲೇಟ್‌ಗಳನ್ನು ಹೆಚ್ಚಾಗಿ ನೋಡಿರಬೇಕು. ಆದರೆ ಇದರ ಹಿಂದಿನ ಕಾರಣವನ್ನು ತಿಳಿಯಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ, ಇಲ್ಲದಿದ್ದರೆ, ವಾಹನಗಳ ನಂಬರ್ ಪ್ಲೇಟ್‌ಗಳ ವಿವಿಧ ಬಣ್ಣಗಳ ಹಿಂದೆ ಅಡಗಿರುವ ರಹಸ್ಯದ ತಿಳಿಯೊಣ ಬನ್ನಿ.

ಬಿಳಿ ಬಣ್ಣದ ನಂಬರ್ ಪ್ಲೇಟ್: ಈ ಪ್ಲೇಟ್ ಸಾಮಾನ್ಯ ಜನರ ವಾಹನಗಳ ಸಂಕೇತವಾಗಿದೆ, ನೀವು ಈ ವಾಹನವನ್ನು ವಾಣಿಜ್ಯ ಬಳಕೆಗಾಗಿ ಬಳಸಲಾಗುವುದಿಲ್ಲ.ಈ ನಂಬರ್ ಪ್ಲೇಟ್ ಮೇಲಿನ ಸಂಖ್ಯೆಗಳು ಕಪ್ಪು ಬಣ್ಣದಲ್ಲಿ ಬರೆಯಲಾಗಿರುತ್ತವೆ.

ನೀಲಿ ಬಣ್ಣದ ನಂಬರ್ ಪ್ಲೇಟ್: ದೆಹಲಿಯಂತಹ ನಗರಗಳಲ್ಲಿ ನೋಡಲು ನೀಲಿ ಬಣ್ಣದ ನಂಬರ್ ಪ್ಲೇಟ್ ನ ಕಾರನ್ನು ಸುಲಭವಾಗಿ ನೊಡಬಹುದು. ನೀಲಿ ನಂಬರ್ ಪ್ಲೇಟ್ ವಾಹನವು ವಿದೇಶಿ ರಾಯಭಾರ ಕಚೇರಿಗೆ ಸೇರಿದೆ ಅಥವಾ ಯುಎನ್ ಮಿಷನ್‌ಗೆ ಸೇರಿದೆ ಎಂಬುದನ್ನು ಸೂಚಿಸುತ್ತದೆ. ಈ ನೀಲಿ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಬಿಳಿ ಬಣ್ಣದಲ್ಲಿ ಬರೆದಿರುತ್ತಾರೆ.

ಕಪ್ಪು ಬಣ್ಣದ ನಂಬರ್ ಪ್ಲೇಟ್: ಕಪ್ಪು ಬಣ್ಣದ ನಂಬರ್ ಪ್ಲೇಟ್ ಹೊಂದಿದ ಕಾರುಗಳು ಕೂಡ ಸಾಮಾನ್ಯವಾಗಿ ವಾಣಿಜ್ಯ ವಾಹನಗಳಾಗಿವೆ, ಆದರೆ ಅವು ಸಾಮಾನ್ಯ ವ್ಯಕ್ತಿ ಉಪಯೋಗುಸುವಂತಿಲ್ಲ. ಈ ರೀತಿಯ ವಾಹನಗಳನ್ನು ಯಾವುದೇ ದೊಡ್ಡ ಹೋಟೆಲ್‌ನಲ್ಲಿ ನಿಲ್ಲಿಸಿರುವುದನ್ನು ಕಾಣಬಹುದು. ಅದರ ಕಪ್ಪು ಬಣ್ಣದ ನಂಬರ್ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಹಳದಿ ಬಣ್ಣದಲ್ಲಿ ಇರುತ್ತದೆ.

ಕೆಂಪು ಬಣ್ಣದ ನಂಬರ್ ಪ್ಲೇಟ್: ಈ ಕೆಂಪು ಬಣ್ಣದ ನಂಬರ್ ಪ್ಲೇಟ್ ವಾಹನಗಳು ಗವರ್ನರ್ ಅಥವಾ ರಾಷ್ಟ್ರಪತಿಯಂತಹ ದೇಶದ ದೊಡ್ಡ ಜನರಿಗೆ ಉದ್ದೇಶಿಸಲಾಗಿದೆ. ಇವರು ಪರವಾನಗಿ ಇಲ್ಲದೆ ಅಧಿಕೃತ ವಾಹನಗಳನ್ನು ಬಳಸುತ್ತಾರೆ. ಈ ನಂಬರ್ ಪ್ಲೇಟ್ ನ ಮೇಲೆ ಸಂಖ್ಯೆಗಳನ್ನು ಚಿನ್ನದ ಬಣ್ಣದಲ್ಲಿ ಬರೆಯಲಾಗಿದೆ ಮತ್ತು ಈ ವಾಹನಗಳಲ್ಲಿ, ಅಶೋಕಚಕ್ರ ಭಾಗದ ಚಿಹ್ನೆಯನ್ನು ಕೆಂಪು ಬಣ್ಣದ ನಂಬರ್ ಪ್ಲೇಟ್‌ನಲ್ಲಿ ಮಾಡಲಾಗಿದೆ. (ಮೂಲ: ವೆಬ್ ನ್ಯೂಸ್)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!