ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ವಿವಿಧ ಬಣ್ಣ: ಒಂದೊಂದು ಬಣ್ಣಕ್ಕಿದೆ ಒಂದೊಂದು ಅರ್ಥ

ತಂತ್ರಜ್ಞಾನವು ಮುಂದುವರೆದಷ್ಟು ಅವುಗಳ ಕಡೆಗೆ ಜನರ ವಲವು ಹೆಚ್ಚಾಗುತ್ತಿದೆ. ವ್ಯಕ್ತಿಯ ಆದಾಯ ಹೆಚ್ಚಾಗಿದೆ ಆದರಿಂದ ಜನರು ಐಶರಾಮಿ ಜೀವನವನ್ನು ನಡೆಸಲು ಬಯಸುತ್ತಿದ್ದಾರೆ ಪ್ರತಿಯೊಬ್ಬ ವ್ಯಕ್ತಿಯ ಸಾಮಾನ್ಯ ಆದಾಯವನ್ನು ವ್ಯಕ್ತಿಯ ಕಾರಿನೊಂದಿಗೆ ಕಾಣಬಹುದು. ಅನೇಕರು ಕಾರನ್ನು ಹೊಂದಿದ್ದಾರೆ ಆದರೆ ಕಾರಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ತಿಳಿದಿರುವುದಿಲ್ಲ.

ಅದರಲ್ಲೂ ವಿಶೇಷವಾಗಿ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳಿರುತ್ತವೆ. ನೀವು ಅನೇಕ ವಾಹನಗಳಲ್ಲಿ ಬೇರೆ ಬೇರೆ ಬಣ್ಣದ ನಂಬರ್ ಪ್ಲೇಟ್‌ಗಳನ್ನು ಹೆಚ್ಚಾಗಿ ನೋಡಿರಬೇಕು. ಆದರೆ ಇದರ ಹಿಂದಿನ ಕಾರಣವನ್ನು ತಿಳಿಯಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ, ಇಲ್ಲದಿದ್ದರೆ, ವಾಹನಗಳ ನಂಬರ್ ಪ್ಲೇಟ್‌ಗಳ ವಿವಿಧ ಬಣ್ಣಗಳ ಹಿಂದೆ ಅಡಗಿರುವ ರಹಸ್ಯದ ತಿಳಿಯೊಣ ಬನ್ನಿ.

ಬಿಳಿ ಬಣ್ಣದ ನಂಬರ್ ಪ್ಲೇಟ್: ಈ ಪ್ಲೇಟ್ ಸಾಮಾನ್ಯ ಜನರ ವಾಹನಗಳ ಸಂಕೇತವಾಗಿದೆ, ನೀವು ಈ ವಾಹನವನ್ನು ವಾಣಿಜ್ಯ ಬಳಕೆಗಾಗಿ ಬಳಸಲಾಗುವುದಿಲ್ಲ.ಈ ನಂಬರ್ ಪ್ಲೇಟ್ ಮೇಲಿನ ಸಂಖ್ಯೆಗಳು ಕಪ್ಪು ಬಣ್ಣದಲ್ಲಿ ಬರೆಯಲಾಗಿರುತ್ತವೆ.

ನೀಲಿ ಬಣ್ಣದ ನಂಬರ್ ಪ್ಲೇಟ್: ದೆಹಲಿಯಂತಹ ನಗರಗಳಲ್ಲಿ ನೋಡಲು ನೀಲಿ ಬಣ್ಣದ ನಂಬರ್ ಪ್ಲೇಟ್ ನ ಕಾರನ್ನು ಸುಲಭವಾಗಿ ನೊಡಬಹುದು. ನೀಲಿ ನಂಬರ್ ಪ್ಲೇಟ್ ವಾಹನವು ವಿದೇಶಿ ರಾಯಭಾರ ಕಚೇರಿಗೆ ಸೇರಿದೆ ಅಥವಾ ಯುಎನ್ ಮಿಷನ್‌ಗೆ ಸೇರಿದೆ ಎಂಬುದನ್ನು ಸೂಚಿಸುತ್ತದೆ. ಈ ನೀಲಿ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಬಿಳಿ ಬಣ್ಣದಲ್ಲಿ ಬರೆದಿರುತ್ತಾರೆ.

ಕಪ್ಪು ಬಣ್ಣದ ನಂಬರ್ ಪ್ಲೇಟ್: ಕಪ್ಪು ಬಣ್ಣದ ನಂಬರ್ ಪ್ಲೇಟ್ ಹೊಂದಿದ ಕಾರುಗಳು ಕೂಡ ಸಾಮಾನ್ಯವಾಗಿ ವಾಣಿಜ್ಯ ವಾಹನಗಳಾಗಿವೆ, ಆದರೆ ಅವು ಸಾಮಾನ್ಯ ವ್ಯಕ್ತಿ ಉಪಯೋಗುಸುವಂತಿಲ್ಲ. ಈ ರೀತಿಯ ವಾಹನಗಳನ್ನು ಯಾವುದೇ ದೊಡ್ಡ ಹೋಟೆಲ್‌ನಲ್ಲಿ ನಿಲ್ಲಿಸಿರುವುದನ್ನು ಕಾಣಬಹುದು. ಅದರ ಕಪ್ಪು ಬಣ್ಣದ ನಂಬರ್ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಹಳದಿ ಬಣ್ಣದಲ್ಲಿ ಇರುತ್ತದೆ.

ಕೆಂಪು ಬಣ್ಣದ ನಂಬರ್ ಪ್ಲೇಟ್: ಈ ಕೆಂಪು ಬಣ್ಣದ ನಂಬರ್ ಪ್ಲೇಟ್ ವಾಹನಗಳು ಗವರ್ನರ್ ಅಥವಾ ರಾಷ್ಟ್ರಪತಿಯಂತಹ ದೇಶದ ದೊಡ್ಡ ಜನರಿಗೆ ಉದ್ದೇಶಿಸಲಾಗಿದೆ. ಇವರು ಪರವಾನಗಿ ಇಲ್ಲದೆ ಅಧಿಕೃತ ವಾಹನಗಳನ್ನು ಬಳಸುತ್ತಾರೆ. ಈ ನಂಬರ್ ಪ್ಲೇಟ್ ನ ಮೇಲೆ ಸಂಖ್ಯೆಗಳನ್ನು ಚಿನ್ನದ ಬಣ್ಣದಲ್ಲಿ ಬರೆಯಲಾಗಿದೆ ಮತ್ತು ಈ ವಾಹನಗಳಲ್ಲಿ, ಅಶೋಕಚಕ್ರ ಭಾಗದ ಚಿಹ್ನೆಯನ್ನು ಕೆಂಪು ಬಣ್ಣದ ನಂಬರ್ ಪ್ಲೇಟ್‌ನಲ್ಲಿ ಮಾಡಲಾಗಿದೆ. (ಮೂಲ: ವೆಬ್ ನ್ಯೂಸ್)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!