ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ವಿವಿಧ ಬಣ್ಣ: ಒಂದೊಂದು ಬಣ್ಣಕ್ಕಿದೆ ಒಂದೊಂದು ಅರ್ಥ

ತಂತ್ರಜ್ಞಾನವು ಮುಂದುವರೆದಷ್ಟು ಅವುಗಳ ಕಡೆಗೆ ಜನರ ವಲವು ಹೆಚ್ಚಾಗುತ್ತಿದೆ. ವ್ಯಕ್ತಿಯ ಆದಾಯ ಹೆಚ್ಚಾಗಿದೆ ಆದರಿಂದ ಜನರು ಐಶರಾಮಿ ಜೀವನವನ್ನು ನಡೆಸಲು ಬಯಸುತ್ತಿದ್ದಾರೆ ಪ್ರತಿಯೊಬ್ಬ ವ್ಯಕ್ತಿಯ ಸಾಮಾನ್ಯ ಆದಾಯವನ್ನು ವ್ಯಕ್ತಿಯ ಕಾರಿನೊಂದಿಗೆ ಕಾಣಬಹುದು. ಅನೇಕರು ಕಾರನ್ನು ಹೊಂದಿದ್ದಾರೆ ಆದರೆ ಕಾರಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ತಿಳಿದಿರುವುದಿಲ್ಲ.

ಅದರಲ್ಲೂ ವಿಶೇಷವಾಗಿ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳಿರುತ್ತವೆ. ನೀವು ಅನೇಕ ವಾಹನಗಳಲ್ಲಿ ಬೇರೆ ಬೇರೆ ಬಣ್ಣದ ನಂಬರ್ ಪ್ಲೇಟ್‌ಗಳನ್ನು ಹೆಚ್ಚಾಗಿ ನೋಡಿರಬೇಕು. ಆದರೆ ಇದರ ಹಿಂದಿನ ಕಾರಣವನ್ನು ತಿಳಿಯಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ, ಇಲ್ಲದಿದ್ದರೆ, ವಾಹನಗಳ ನಂಬರ್ ಪ್ಲೇಟ್‌ಗಳ ವಿವಿಧ ಬಣ್ಣಗಳ ಹಿಂದೆ ಅಡಗಿರುವ ರಹಸ್ಯದ ತಿಳಿಯೊಣ ಬನ್ನಿ.

ಬಿಳಿ ಬಣ್ಣದ ನಂಬರ್ ಪ್ಲೇಟ್: ಈ ಪ್ಲೇಟ್ ಸಾಮಾನ್ಯ ಜನರ ವಾಹನಗಳ ಸಂಕೇತವಾಗಿದೆ, ನೀವು ಈ ವಾಹನವನ್ನು ವಾಣಿಜ್ಯ ಬಳಕೆಗಾಗಿ ಬಳಸಲಾಗುವುದಿಲ್ಲ.ಈ ನಂಬರ್ ಪ್ಲೇಟ್ ಮೇಲಿನ ಸಂಖ್ಯೆಗಳು ಕಪ್ಪು ಬಣ್ಣದಲ್ಲಿ ಬರೆಯಲಾಗಿರುತ್ತವೆ.

ನೀಲಿ ಬಣ್ಣದ ನಂಬರ್ ಪ್ಲೇಟ್: ದೆಹಲಿಯಂತಹ ನಗರಗಳಲ್ಲಿ ನೋಡಲು ನೀಲಿ ಬಣ್ಣದ ನಂಬರ್ ಪ್ಲೇಟ್ ನ ಕಾರನ್ನು ಸುಲಭವಾಗಿ ನೊಡಬಹುದು. ನೀಲಿ ನಂಬರ್ ಪ್ಲೇಟ್ ವಾಹನವು ವಿದೇಶಿ ರಾಯಭಾರ ಕಚೇರಿಗೆ ಸೇರಿದೆ ಅಥವಾ ಯುಎನ್ ಮಿಷನ್‌ಗೆ ಸೇರಿದೆ ಎಂಬುದನ್ನು ಸೂಚಿಸುತ್ತದೆ. ಈ ನೀಲಿ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಬಿಳಿ ಬಣ್ಣದಲ್ಲಿ ಬರೆದಿರುತ್ತಾರೆ.

ಕಪ್ಪು ಬಣ್ಣದ ನಂಬರ್ ಪ್ಲೇಟ್: ಕಪ್ಪು ಬಣ್ಣದ ನಂಬರ್ ಪ್ಲೇಟ್ ಹೊಂದಿದ ಕಾರುಗಳು ಕೂಡ ಸಾಮಾನ್ಯವಾಗಿ ವಾಣಿಜ್ಯ ವಾಹನಗಳಾಗಿವೆ, ಆದರೆ ಅವು ಸಾಮಾನ್ಯ ವ್ಯಕ್ತಿ ಉಪಯೋಗುಸುವಂತಿಲ್ಲ. ಈ ರೀತಿಯ ವಾಹನಗಳನ್ನು ಯಾವುದೇ ದೊಡ್ಡ ಹೋಟೆಲ್‌ನಲ್ಲಿ ನಿಲ್ಲಿಸಿರುವುದನ್ನು ಕಾಣಬಹುದು. ಅದರ ಕಪ್ಪು ಬಣ್ಣದ ನಂಬರ್ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಹಳದಿ ಬಣ್ಣದಲ್ಲಿ ಇರುತ್ತದೆ.

ಕೆಂಪು ಬಣ್ಣದ ನಂಬರ್ ಪ್ಲೇಟ್: ಈ ಕೆಂಪು ಬಣ್ಣದ ನಂಬರ್ ಪ್ಲೇಟ್ ವಾಹನಗಳು ಗವರ್ನರ್ ಅಥವಾ ರಾಷ್ಟ್ರಪತಿಯಂತಹ ದೇಶದ ದೊಡ್ಡ ಜನರಿಗೆ ಉದ್ದೇಶಿಸಲಾಗಿದೆ. ಇವರು ಪರವಾನಗಿ ಇಲ್ಲದೆ ಅಧಿಕೃತ ವಾಹನಗಳನ್ನು ಬಳಸುತ್ತಾರೆ. ಈ ನಂಬರ್ ಪ್ಲೇಟ್ ನ ಮೇಲೆ ಸಂಖ್ಯೆಗಳನ್ನು ಚಿನ್ನದ ಬಣ್ಣದಲ್ಲಿ ಬರೆಯಲಾಗಿದೆ ಮತ್ತು ಈ ವಾಹನಗಳಲ್ಲಿ, ಅಶೋಕಚಕ್ರ ಭಾಗದ ಚಿಹ್ನೆಯನ್ನು ಕೆಂಪು ಬಣ್ಣದ ನಂಬರ್ ಪ್ಲೇಟ್‌ನಲ್ಲಿ ಮಾಡಲಾಗಿದೆ. (ಮೂಲ: ವೆಬ್ ನ್ಯೂಸ್)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!