ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ವಿವಿಧ ಬಣ್ಣ: ಒಂದೊಂದು ಬಣ್ಣಕ್ಕಿದೆ ಒಂದೊಂದು ಅರ್ಥ

ತಂತ್ರಜ್ಞಾನವು ಮುಂದುವರೆದಷ್ಟು ಅವುಗಳ ಕಡೆಗೆ ಜನರ ವಲವು ಹೆಚ್ಚಾಗುತ್ತಿದೆ. ವ್ಯಕ್ತಿಯ ಆದಾಯ ಹೆಚ್ಚಾಗಿದೆ ಆದರಿಂದ ಜನರು ಐಶರಾಮಿ ಜೀವನವನ್ನು ನಡೆಸಲು ಬಯಸುತ್ತಿದ್ದಾರೆ ಪ್ರತಿಯೊಬ್ಬ ವ್ಯಕ್ತಿಯ ಸಾಮಾನ್ಯ ಆದಾಯವನ್ನು ವ್ಯಕ್ತಿಯ ಕಾರಿನೊಂದಿಗೆ ಕಾಣಬಹುದು. ಅನೇಕರು ಕಾರನ್ನು ಹೊಂದಿದ್ದಾರೆ ಆದರೆ ಕಾರಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ತಿಳಿದಿರುವುದಿಲ್ಲ.

ಅದರಲ್ಲೂ ವಿಶೇಷವಾಗಿ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳಿರುತ್ತವೆ. ನೀವು ಅನೇಕ ವಾಹನಗಳಲ್ಲಿ ಬೇರೆ ಬೇರೆ ಬಣ್ಣದ ನಂಬರ್ ಪ್ಲೇಟ್‌ಗಳನ್ನು ಹೆಚ್ಚಾಗಿ ನೋಡಿರಬೇಕು. ಆದರೆ ಇದರ ಹಿಂದಿನ ಕಾರಣವನ್ನು ತಿಳಿಯಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ, ಇಲ್ಲದಿದ್ದರೆ, ವಾಹನಗಳ ನಂಬರ್ ಪ್ಲೇಟ್‌ಗಳ ವಿವಿಧ ಬಣ್ಣಗಳ ಹಿಂದೆ ಅಡಗಿರುವ ರಹಸ್ಯದ ತಿಳಿಯೊಣ ಬನ್ನಿ.

ಬಿಳಿ ಬಣ್ಣದ ನಂಬರ್ ಪ್ಲೇಟ್: ಈ ಪ್ಲೇಟ್ ಸಾಮಾನ್ಯ ಜನರ ವಾಹನಗಳ ಸಂಕೇತವಾಗಿದೆ, ನೀವು ಈ ವಾಹನವನ್ನು ವಾಣಿಜ್ಯ ಬಳಕೆಗಾಗಿ ಬಳಸಲಾಗುವುದಿಲ್ಲ.ಈ ನಂಬರ್ ಪ್ಲೇಟ್ ಮೇಲಿನ ಸಂಖ್ಯೆಗಳು ಕಪ್ಪು ಬಣ್ಣದಲ್ಲಿ ಬರೆಯಲಾಗಿರುತ್ತವೆ.

ನೀಲಿ ಬಣ್ಣದ ನಂಬರ್ ಪ್ಲೇಟ್: ದೆಹಲಿಯಂತಹ ನಗರಗಳಲ್ಲಿ ನೋಡಲು ನೀಲಿ ಬಣ್ಣದ ನಂಬರ್ ಪ್ಲೇಟ್ ನ ಕಾರನ್ನು ಸುಲಭವಾಗಿ ನೊಡಬಹುದು. ನೀಲಿ ನಂಬರ್ ಪ್ಲೇಟ್ ವಾಹನವು ವಿದೇಶಿ ರಾಯಭಾರ ಕಚೇರಿಗೆ ಸೇರಿದೆ ಅಥವಾ ಯುಎನ್ ಮಿಷನ್‌ಗೆ ಸೇರಿದೆ ಎಂಬುದನ್ನು ಸೂಚಿಸುತ್ತದೆ. ಈ ನೀಲಿ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಬಿಳಿ ಬಣ್ಣದಲ್ಲಿ ಬರೆದಿರುತ್ತಾರೆ.

ಕಪ್ಪು ಬಣ್ಣದ ನಂಬರ್ ಪ್ಲೇಟ್: ಕಪ್ಪು ಬಣ್ಣದ ನಂಬರ್ ಪ್ಲೇಟ್ ಹೊಂದಿದ ಕಾರುಗಳು ಕೂಡ ಸಾಮಾನ್ಯವಾಗಿ ವಾಣಿಜ್ಯ ವಾಹನಗಳಾಗಿವೆ, ಆದರೆ ಅವು ಸಾಮಾನ್ಯ ವ್ಯಕ್ತಿ ಉಪಯೋಗುಸುವಂತಿಲ್ಲ. ಈ ರೀತಿಯ ವಾಹನಗಳನ್ನು ಯಾವುದೇ ದೊಡ್ಡ ಹೋಟೆಲ್‌ನಲ್ಲಿ ನಿಲ್ಲಿಸಿರುವುದನ್ನು ಕಾಣಬಹುದು. ಅದರ ಕಪ್ಪು ಬಣ್ಣದ ನಂಬರ್ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಹಳದಿ ಬಣ್ಣದಲ್ಲಿ ಇರುತ್ತದೆ.

ಕೆಂಪು ಬಣ್ಣದ ನಂಬರ್ ಪ್ಲೇಟ್: ಈ ಕೆಂಪು ಬಣ್ಣದ ನಂಬರ್ ಪ್ಲೇಟ್ ವಾಹನಗಳು ಗವರ್ನರ್ ಅಥವಾ ರಾಷ್ಟ್ರಪತಿಯಂತಹ ದೇಶದ ದೊಡ್ಡ ಜನರಿಗೆ ಉದ್ದೇಶಿಸಲಾಗಿದೆ. ಇವರು ಪರವಾನಗಿ ಇಲ್ಲದೆ ಅಧಿಕೃತ ವಾಹನಗಳನ್ನು ಬಳಸುತ್ತಾರೆ. ಈ ನಂಬರ್ ಪ್ಲೇಟ್ ನ ಮೇಲೆ ಸಂಖ್ಯೆಗಳನ್ನು ಚಿನ್ನದ ಬಣ್ಣದಲ್ಲಿ ಬರೆಯಲಾಗಿದೆ ಮತ್ತು ಈ ವಾಹನಗಳಲ್ಲಿ, ಅಶೋಕಚಕ್ರ ಭಾಗದ ಚಿಹ್ನೆಯನ್ನು ಕೆಂಪು ಬಣ್ಣದ ನಂಬರ್ ಪ್ಲೇಟ್‌ನಲ್ಲಿ ಮಾಡಲಾಗಿದೆ. (ಮೂಲ: ವೆಬ್ ನ್ಯೂಸ್)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!