ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ವಿವಿಧ ಬಣ್ಣ: ಒಂದೊಂದು ಬಣ್ಣಕ್ಕಿದೆ ಒಂದೊಂದು ಅರ್ಥ

ತಂತ್ರಜ್ಞಾನವು ಮುಂದುವರೆದಷ್ಟು ಅವುಗಳ ಕಡೆಗೆ ಜನರ ವಲವು ಹೆಚ್ಚಾಗುತ್ತಿದೆ. ವ್ಯಕ್ತಿಯ ಆದಾಯ ಹೆಚ್ಚಾಗಿದೆ ಆದರಿಂದ ಜನರು ಐಶರಾಮಿ ಜೀವನವನ್ನು ನಡೆಸಲು ಬಯಸುತ್ತಿದ್ದಾರೆ ಪ್ರತಿಯೊಬ್ಬ ವ್ಯಕ್ತಿಯ ಸಾಮಾನ್ಯ ಆದಾಯವನ್ನು ವ್ಯಕ್ತಿಯ ಕಾರಿನೊಂದಿಗೆ ಕಾಣಬಹುದು. ಅನೇಕರು ಕಾರನ್ನು ಹೊಂದಿದ್ದಾರೆ ಆದರೆ ಕಾರಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ತಿಳಿದಿರುವುದಿಲ್ಲ.

ಅದರಲ್ಲೂ ವಿಶೇಷವಾಗಿ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳಿರುತ್ತವೆ. ನೀವು ಅನೇಕ ವಾಹನಗಳಲ್ಲಿ ಬೇರೆ ಬೇರೆ ಬಣ್ಣದ ನಂಬರ್ ಪ್ಲೇಟ್‌ಗಳನ್ನು ಹೆಚ್ಚಾಗಿ ನೋಡಿರಬೇಕು. ಆದರೆ ಇದರ ಹಿಂದಿನ ಕಾರಣವನ್ನು ತಿಳಿಯಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ, ಇಲ್ಲದಿದ್ದರೆ, ವಾಹನಗಳ ನಂಬರ್ ಪ್ಲೇಟ್‌ಗಳ ವಿವಿಧ ಬಣ್ಣಗಳ ಹಿಂದೆ ಅಡಗಿರುವ ರಹಸ್ಯದ ತಿಳಿಯೊಣ ಬನ್ನಿ.

ಬಿಳಿ ಬಣ್ಣದ ನಂಬರ್ ಪ್ಲೇಟ್: ಈ ಪ್ಲೇಟ್ ಸಾಮಾನ್ಯ ಜನರ ವಾಹನಗಳ ಸಂಕೇತವಾಗಿದೆ, ನೀವು ಈ ವಾಹನವನ್ನು ವಾಣಿಜ್ಯ ಬಳಕೆಗಾಗಿ ಬಳಸಲಾಗುವುದಿಲ್ಲ.ಈ ನಂಬರ್ ಪ್ಲೇಟ್ ಮೇಲಿನ ಸಂಖ್ಯೆಗಳು ಕಪ್ಪು ಬಣ್ಣದಲ್ಲಿ ಬರೆಯಲಾಗಿರುತ್ತವೆ.

ನೀಲಿ ಬಣ್ಣದ ನಂಬರ್ ಪ್ಲೇಟ್: ದೆಹಲಿಯಂತಹ ನಗರಗಳಲ್ಲಿ ನೋಡಲು ನೀಲಿ ಬಣ್ಣದ ನಂಬರ್ ಪ್ಲೇಟ್ ನ ಕಾರನ್ನು ಸುಲಭವಾಗಿ ನೊಡಬಹುದು. ನೀಲಿ ನಂಬರ್ ಪ್ಲೇಟ್ ವಾಹನವು ವಿದೇಶಿ ರಾಯಭಾರ ಕಚೇರಿಗೆ ಸೇರಿದೆ ಅಥವಾ ಯುಎನ್ ಮಿಷನ್‌ಗೆ ಸೇರಿದೆ ಎಂಬುದನ್ನು ಸೂಚಿಸುತ್ತದೆ. ಈ ನೀಲಿ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಬಿಳಿ ಬಣ್ಣದಲ್ಲಿ ಬರೆದಿರುತ್ತಾರೆ.

ಕಪ್ಪು ಬಣ್ಣದ ನಂಬರ್ ಪ್ಲೇಟ್: ಕಪ್ಪು ಬಣ್ಣದ ನಂಬರ್ ಪ್ಲೇಟ್ ಹೊಂದಿದ ಕಾರುಗಳು ಕೂಡ ಸಾಮಾನ್ಯವಾಗಿ ವಾಣಿಜ್ಯ ವಾಹನಗಳಾಗಿವೆ, ಆದರೆ ಅವು ಸಾಮಾನ್ಯ ವ್ಯಕ್ತಿ ಉಪಯೋಗುಸುವಂತಿಲ್ಲ. ಈ ರೀತಿಯ ವಾಹನಗಳನ್ನು ಯಾವುದೇ ದೊಡ್ಡ ಹೋಟೆಲ್‌ನಲ್ಲಿ ನಿಲ್ಲಿಸಿರುವುದನ್ನು ಕಾಣಬಹುದು. ಅದರ ಕಪ್ಪು ಬಣ್ಣದ ನಂಬರ್ ಪ್ಲೇಟ್ ಮೇಲೆ ಸಂಖ್ಯೆಗಳನ್ನು ಹಳದಿ ಬಣ್ಣದಲ್ಲಿ ಇರುತ್ತದೆ.

ಕೆಂಪು ಬಣ್ಣದ ನಂಬರ್ ಪ್ಲೇಟ್: ಈ ಕೆಂಪು ಬಣ್ಣದ ನಂಬರ್ ಪ್ಲೇಟ್ ವಾಹನಗಳು ಗವರ್ನರ್ ಅಥವಾ ರಾಷ್ಟ್ರಪತಿಯಂತಹ ದೇಶದ ದೊಡ್ಡ ಜನರಿಗೆ ಉದ್ದೇಶಿಸಲಾಗಿದೆ. ಇವರು ಪರವಾನಗಿ ಇಲ್ಲದೆ ಅಧಿಕೃತ ವಾಹನಗಳನ್ನು ಬಳಸುತ್ತಾರೆ. ಈ ನಂಬರ್ ಪ್ಲೇಟ್ ನ ಮೇಲೆ ಸಂಖ್ಯೆಗಳನ್ನು ಚಿನ್ನದ ಬಣ್ಣದಲ್ಲಿ ಬರೆಯಲಾಗಿದೆ ಮತ್ತು ಈ ವಾಹನಗಳಲ್ಲಿ, ಅಶೋಕಚಕ್ರ ಭಾಗದ ಚಿಹ್ನೆಯನ್ನು ಕೆಂಪು ಬಣ್ಣದ ನಂಬರ್ ಪ್ಲೇಟ್‌ನಲ್ಲಿ ಮಾಡಲಾಗಿದೆ. (ಮೂಲ: ವೆಬ್ ನ್ಯೂಸ್)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!