ಶಾಸಕ ಟಿ.ವೆಂಕಟರಮಣಯ್ಯ, ತಾಲೂಕು ಪಂಚಾಯಿತಿ ಇಒ ಟಿ.ಮುರುಡಯ್ಯ: ಅಜಾಕ್ಸ್ ಕಂಪನಿ ವತಿಯಿಂದ ಆರೂಢಿಯಲ್ಲಿ ನಿರ್ಮಿಸಲಾಗುತ್ತಿರುವ ಕೊಠಡಿಗಳ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿ.ನಂತರ ರಾಜಘಟ್ಟ ಮತ್ತು ಕೊನಘಟ್ಟ ಗ್ರಾಪಂ ಆವರಣದಲ್ಲಿ ನಡೆಯುವ ಗ್ರಾಮಸಭೆಯಲ್ಲಿ ಭಾಗಿ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಭಾಗಿ.
ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಸಿಜಿಆರ್ ಎಫ್ ಪ್ರಕರಣದ ಕುರಿತು ಬೆಂಗಳೂರು ಭೇಟಿ. ಮಧ್ಯಾಹ್ನ ಕಚೇರಿಯಲ್ಲಿ ಲಭ್ಯ.
ಕೃಷಿ ಇಲಾಖೆ ಸಹಾಯಕ ನಿರ್ದೆಶಕಿ ಸುಶೀಲಮ್ಮ: ಮೆಳೇಕೋಟೆ ಗ್ರಾಪಂ ಭೇಟಿ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ದೊಡ್ಡಬೆಳವಂಗಲ ಹೋಬಳಿ ಸುತ್ತಮುತ್ತಲಿನ ಗ್ರಾಮಗಳ ಬಾಳೆ ಪ್ರದೇಶ ಪರಿಶೀಲನೆ ಕಾರ್ಯದಲ್ಲಿ ಭಾಗಿ.
ಸಿಡಿಪಿಓ ಅನಿತಾಲಕ್ಷ್ಮೀ: ಬೆಳಗ್ಗೆ ಡಿಸಿಡಿಪಿಒ ಕಚೇರಿ ಭೇಟಿ. ನಂತರ ಅಂಗನವಾಡಿ ಕೇಂದ್ರಗಳ ಪರಿಶೀಲನೆ.
ಕ್ಷೇತ್ರ ಶಿಕ್ಷಣಾಧಿಕಾರಿ ಶುಭಮಂಗಳ: ಬೆಳಗ್ಗೆ ಮಧುರೆ ದೇವಸ್ಥಾನದ ಬಳಿ ಸ್ವಚ್ಛ ಭಾರತ ವಿಶೇಷ ಆಂದೋಲನದಲ್ಲಿ ಭಾಗಿ. ನಂತರ ಆರೂಢಿಯಲ್ಲಿ ಅಜಾಕ್ಸ್ ಕಂಪನಿಯಿಂದ ನಿರ್ಮಿಸಲಾಗುತ್ತಿರುವ ಕೊಠಡಿಗಳ ಗುದ್ದಲಿ ಪೂಜೆಯಲ್ಲಿ ಭಾಗಿ. ನಂತರ ರಾಜಘಟ್ಟ ಮತ್ತು ಕೊನಘಟ್ಟ ಗ್ರಾ.ಪಂ ಗ್ರಾಮಸಭೆಯಲ್ಲಿ ಭಾಗಿ. ಮುಗಿದ ನಂತರ ಆಯುಕ್ತರ ವಿಡಿಯೋ ಕಾನ್ಫರೆನ್ಸ್ ನಂತರ ಕಛೇರಿ ಕಾರ್ಯ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……