ದಿನ ಭವಿಷ್ಯ: ಗುರುವಾರ ನವೆಂಬರ್ 04, 2021, ದೈನಂದಿನ ರಾಶಿ ಭವಿಷ್ಯ / ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೇಷ: ಈ ರಾಶಿಯವರು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಸಾಧ್ಯತೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ಮುಂಜಾಗ್ರತೆ ಅಗತ್ಯ. ಆದಾಯ ವೃದ್ಧಿಗೆ ದಾರಿ ಕಂಡುಕೊಳ್ಳಲಿದ್ದಾರೆ. ತಾಳ್ಮೆ ಅಗತ್ಯ.

ವೃಷಭ: ಈ ರಾಶಿಯವರ  ಕೆಲಸ ಕಾರ್ಯದ ಬಗ್ಗೆ ಅತೃಪ್ತಿ ಸಾಧ್ಯತೆ. ಉದ್ಯೋಗ ಬದಲಾವಣೆಗೆ ಪ್ರಯತ್ನ. ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.

ಮಿಥುನ: ಈ ರಾಶಿಯವರಿಗೆ ಮಾನಸಿಕವಾಗಿ  ಕಾಡುತ್ತಿದ್ದ ಸಮಸ್ಯೆಗಳಿಗೆ ಆತ್ಮೀಯರಿಂದ ಪರಿಹಾರ ಸಾಧ್ಯತೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ. ವ್ಯಾವಹಾರಿಕವಾಗಿ ಮುನ್ನಡೆಯಿರುವುದು.

ಕಟಕ: ಈ ರಾಶಿಯವರ ದೈನಂದಿನ ಕೆಲಸಗಳಿಗೆ ತೊಂದರೆಯಾಗದಂತೆ ಜಾಗ್ರತೆ ಅಗತ್ಯ. ಗುರುಹಿರಿಯರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ಮುಖ್ಯ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಾಧ್ಯತೆ.

ಸಿಂಹ: ಈ ರಾಶಿಯವರು ಸಹೋದ್ಯೋಗಿಗಳ ಸಹಕಾರದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರುವ ಸಾಧ್ಯತೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ. ವಿಶೇಷ ವ್ಯಕ್ತಿಗಳ ಭೇಟಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕನ್ಯಾ: ಈ  ರಾಶಿಯವರು ಮಾನಸಿಕವಾಗಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸಗಳನ್ನು ಮಾಡಲಿದ್ದಾರೆ. ಸಂಗಾತಿಯ ಮಾತುಗಳು ಮನಸ್ಸಿಗೆ ಹಿತವೆನಿಸೀತು. ಮಹಿಳೆಯರಿಗೆ ಗೃಹದಲ್ಲಿ ಹೆಚ್ಚು ಕೆಲಸದ ಒತ್ತಡ ಬೀಳಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಈ ರಾಶಿಯವರು ವ್ಯಾಪಾರದಲ್ಲಿ ಹೆಚ್ಚಿನ ಲಾಭ ಪಡೆಯುವರು. ಅನಿರೀಕ್ಷಿತವಾಗಿ ನಡೆಯುವ ಕೆಲವೊಂದು ಘಟನೆಗಳು ಜೀವನಕ್ಕೆ ಮಹತ್ತರ ಬದಲಾವಣೆ ತರುವ ಸಾಧ್ಯತೆ. ಹೊಸ ಮಿತ್ರರ ಸಂಪಾದನೆ.

ವೃಶ್ಚಿಕ: ಈ ರಾಶಿಯವರಿಗೆ ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿ. ಆರ್ಥಿಕವಾಗಿ ಖರ್ಚುವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ಚಿಂತೆ ಬೇಡ.

ಧನಸ್ಸು: ಈ ರಾಶಿಯವರ ಕೆಲವೊಂದು ಮಾತುಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬಹುದು. ಬೇರೆಯವರು ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾದೀತು.

ಮಕರ: ಈ ರಾಶಿಯವರು ಹೊಸದಾಗಿ ಉದ್ಯೋಗಕ್ಕೆ ಸೇರ್ಪಡೆಯಾದವರಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ತಾಳ್ಮೆ, ಸಂಯಮ ಅಗತ್ಯ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಜೋಪಾನ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ.

ಕುಂಭ: ಈ ರಾಶಿಯವರ ವಿಚಾರಗಳಿಗೆ ಸಂಗಾತಿಯ ಅಸಹಕಾರ ಅಸಹನೆ ಉಂಟು ಮಾಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವ ಸಾಧ್ಯತೆ. ಕಷ್ಟದ ಸಮಯದಲ್ಲಿ ಸಹೋದರ ವರ್ಗದವರಿಂದ ಸಹಾಯ ಒದಗಿಬರುವುದು.

ಮೀನ: ಈ ರಾಶಿಯವರು ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ನೆಮ್ಮದಿಯಾಗಲಿದೆ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಆಶ್ವಯುಜ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ಅಮಾವಾಸ್ಯೆ 

ನಕ್ಷತ್ರ: ಚಿತ್ತಾ ನಕ್ಷತ್ರ

 ರಾಹುಕಾಲ: 01:35 ರಿಂದ 03:02

ಗುಳಿಕಕಾಲ: 09:12 ರಿಂದ 10:40

ಯಮಗಂಡಕಾಲ: 06:17 ರಿಂದ 07:45

ಈ ದಿನದ ವಿಶೇಷ: ಧನಲಕ್ಷ್ಮೀ ಪೂಜೆ, ಕೇದಾರೇಶ್ವರ ವ್ರತ, ದೀಪಾವಳಿ ಅಮಾವಾಸ್ಯೆ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್.M. A, ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಭೂ ಸ್ವಾಧೀನಕ್ಕೆ ವಿರೋಧ; ಇಂದು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ಭೂ ಸ್ವಾಧೀನಕ್ಕೆ ವಿರೋಧ; ಇಂದು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು (Tractor Chalo) ಹಮ್ಮಿಕೊಳ್ಳಲಾಗಿದೆ.

[ccc_my_favorite_select_button post_id="120593"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]