ದಿನ ಭವಿಷ್ಯ: ಗುರುವಾರ ನವೆಂಬರ್ 04, 2021, ದೈನಂದಿನ ರಾಶಿ ಭವಿಷ್ಯ / ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೇಷ: ಈ ರಾಶಿಯವರು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಸಾಧ್ಯತೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ಮುಂಜಾಗ್ರತೆ ಅಗತ್ಯ. ಆದಾಯ ವೃದ್ಧಿಗೆ ದಾರಿ ಕಂಡುಕೊಳ್ಳಲಿದ್ದಾರೆ. ತಾಳ್ಮೆ ಅಗತ್ಯ.

ವೃಷಭ: ಈ ರಾಶಿಯವರ  ಕೆಲಸ ಕಾರ್ಯದ ಬಗ್ಗೆ ಅತೃಪ್ತಿ ಸಾಧ್ಯತೆ. ಉದ್ಯೋಗ ಬದಲಾವಣೆಗೆ ಪ್ರಯತ್ನ. ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.

ಮಿಥುನ: ಈ ರಾಶಿಯವರಿಗೆ ಮಾನಸಿಕವಾಗಿ  ಕಾಡುತ್ತಿದ್ದ ಸಮಸ್ಯೆಗಳಿಗೆ ಆತ್ಮೀಯರಿಂದ ಪರಿಹಾರ ಸಾಧ್ಯತೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ. ವ್ಯಾವಹಾರಿಕವಾಗಿ ಮುನ್ನಡೆಯಿರುವುದು.

ಕಟಕ: ಈ ರಾಶಿಯವರ ದೈನಂದಿನ ಕೆಲಸಗಳಿಗೆ ತೊಂದರೆಯಾಗದಂತೆ ಜಾಗ್ರತೆ ಅಗತ್ಯ. ಗುರುಹಿರಿಯರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ಮುಖ್ಯ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಾಧ್ಯತೆ.

ಸಿಂಹ: ಈ ರಾಶಿಯವರು ಸಹೋದ್ಯೋಗಿಗಳ ಸಹಕಾರದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರುವ ಸಾಧ್ಯತೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ. ವಿಶೇಷ ವ್ಯಕ್ತಿಗಳ ಭೇಟಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕನ್ಯಾ: ಈ  ರಾಶಿಯವರು ಮಾನಸಿಕವಾಗಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸಗಳನ್ನು ಮಾಡಲಿದ್ದಾರೆ. ಸಂಗಾತಿಯ ಮಾತುಗಳು ಮನಸ್ಸಿಗೆ ಹಿತವೆನಿಸೀತು. ಮಹಿಳೆಯರಿಗೆ ಗೃಹದಲ್ಲಿ ಹೆಚ್ಚು ಕೆಲಸದ ಒತ್ತಡ ಬೀಳಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಈ ರಾಶಿಯವರು ವ್ಯಾಪಾರದಲ್ಲಿ ಹೆಚ್ಚಿನ ಲಾಭ ಪಡೆಯುವರು. ಅನಿರೀಕ್ಷಿತವಾಗಿ ನಡೆಯುವ ಕೆಲವೊಂದು ಘಟನೆಗಳು ಜೀವನಕ್ಕೆ ಮಹತ್ತರ ಬದಲಾವಣೆ ತರುವ ಸಾಧ್ಯತೆ. ಹೊಸ ಮಿತ್ರರ ಸಂಪಾದನೆ.

ವೃಶ್ಚಿಕ: ಈ ರಾಶಿಯವರಿಗೆ ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿ. ಆರ್ಥಿಕವಾಗಿ ಖರ್ಚುವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ಚಿಂತೆ ಬೇಡ.

ಧನಸ್ಸು: ಈ ರಾಶಿಯವರ ಕೆಲವೊಂದು ಮಾತುಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬಹುದು. ಬೇರೆಯವರು ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾದೀತು.

ಮಕರ: ಈ ರಾಶಿಯವರು ಹೊಸದಾಗಿ ಉದ್ಯೋಗಕ್ಕೆ ಸೇರ್ಪಡೆಯಾದವರಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ತಾಳ್ಮೆ, ಸಂಯಮ ಅಗತ್ಯ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಜೋಪಾನ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ.

ಕುಂಭ: ಈ ರಾಶಿಯವರ ವಿಚಾರಗಳಿಗೆ ಸಂಗಾತಿಯ ಅಸಹಕಾರ ಅಸಹನೆ ಉಂಟು ಮಾಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವ ಸಾಧ್ಯತೆ. ಕಷ್ಟದ ಸಮಯದಲ್ಲಿ ಸಹೋದರ ವರ್ಗದವರಿಂದ ಸಹಾಯ ಒದಗಿಬರುವುದು.

ಮೀನ: ಈ ರಾಶಿಯವರು ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ನೆಮ್ಮದಿಯಾಗಲಿದೆ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಆಶ್ವಯುಜ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ಅಮಾವಾಸ್ಯೆ 

ನಕ್ಷತ್ರ: ಚಿತ್ತಾ ನಕ್ಷತ್ರ

 ರಾಹುಕಾಲ: 01:35 ರಿಂದ 03:02

ಗುಳಿಕಕಾಲ: 09:12 ರಿಂದ 10:40

ಯಮಗಂಡಕಾಲ: 06:17 ರಿಂದ 07:45

ಈ ದಿನದ ವಿಶೇಷ: ಧನಲಕ್ಷ್ಮೀ ಪೂಜೆ, ಕೇದಾರೇಶ್ವರ ವ್ರತ, ದೀಪಾವಳಿ ಅಮಾವಾಸ್ಯೆ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್.M. A, ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!