ದೊಡ್ಡಬಳ್ಳಾಪುರ: ಸಚಿವರಿಗಾಗಿ ಅಂಗನವಾಡಿಗೆ ಮತ್ತೆ ಬಂದ ಮಕ್ಕಳು / ಶಾಲಾವಧಿ ಮುಗಿದ ನಂತರ ಮಕ್ಕಳಿಗೆ ಹೂ ನೀಡಿ ಸ್ವಾಗತ ಕೋರಿದ ಸಚಿವರು…!

ದೊಡ್ಡಬಳ್ಳಾಪುರ: ಕೋವಿಡ್-19ರ ಪಾಸಿಟಿವಿಟಿ ದರ ಶೇ.2ರಷ್ಟು ಕಡಿಮೆ ಇರುವುದರಿಂದ ಹಾಗೂ ರಾಜ್ಯ ಮಟ್ಟದ ತಜ್ಞರ ಸಮಿತಿಯು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಅಂಗನವಾಡಿ ಕೇಂದ್ರಗಳನ್ನು ತೆರೆಯಲು ತಿಳಿಸಿರುವ ಹಿನ್ನೆಲೆ, 2021ರ ನವೆಂಬರ್ 08ರಂದು ತಾಲೂಕಿನ ಆದಿನಾರಾಯಣ ಹೊಸಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳನ್ನು ಪುನಃ ಕೇಂದ್ರಕ್ಕೆ ಆಹ್ವಾನಿಸುವ ಮುಖಾಂತರ ಚಾಲನೆ ನೀಡುವ ಕಾರ್ಯಕ್ರಮ ನಿಗದಿ ಶಾಲಾ ಅವಧಿ ಮುಗಿದ ನಂತರ, ಮತ್ತೆ ಸಚಿವರು ಮಕ್ಕಳನ್ನು ಸ್ವಾಗತ ಕೋರಿದ ಘಟನೆ ನಡೆದಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಡೆದ ಆದಿನಾರಾಯಣಹೊಸಹಳ್ಳಿ ಗ್ರಾಮದ ಅಂಗನವಾಡಿ ಪುನರ್ ಆರಂಭಕ್ಕೆ ಚಾಲನೆ, ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ನೂತನ ಕಟ್ಟಡ ಉದ್ಘಾಟಿಸಲಾಯಿತು.

ಅಂಗನವಾಡಿ ಅವಧಿ 10 ರಿಂದ 12ರ ವರೆಗೆ ನಡೆಸಲು ಆದೇಶಿಸಲಾಗಿದ್ದರು, ಶಾಲಾ ಅವಧಿ ಮುಗಿದ ನಂತರ ಮಕ್ಕಳನ್ನು ಮತ್ತೆ ಕರೆಸಿ. ಸಚಿವರು 3.30 ಗಂಟೆಗೆ ಬಂದ ನಂತರ ಮಕ್ಕಳಿಗೆ ಹೂ ನೀಡಿ ಮತ್ತೆ ಅಂಗನವಾಡಿಗೆ ಸ್ವಾಗತ ಕೋರಿದ್ದು ಪೋಷಕರ ಬೇಸರಕ್ಕೆ ಕಾರಣವಾಯಿತು.

ಈ ವೇಳೆ ಮಾತನಾಡಿದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿನವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್, ರಾಜ್ಯ ಮಟ್ಟದ ತಜ್ಞರ ಸಮಿತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ರಾಜ್ಯಾದ್ಯಂತ 66,361 ಅಂಗನವಾಡಿ ಕೇಂದ್ರಗಳಲ್ಲಿ ತರಗತಿಗಳನ್ನು ಆರಂಭಿಸಲಾಗಿದೆ. ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿ ಅಂಗನವಾಡಿ ಕೇಂದ್ರದ ಆರಂಭವನ್ನು ಉದ್ಘಾಟಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 12 ರವರೆಗೆ ಅಂಗನವಾಡಿಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಈಗಾಗಲೆ ಅಂಗನವಾಡಿ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿದ್ದು,ಮಕ್ಕಳ ಪೋಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಇದರೊಂದಿಗೆ ಮಕ್ಕಳ ಪೋಷಕರ ಒಪ್ಪಿಗೆ ಪತ್ರವನ್ನು ಪಡೆಯುವಂತೆ ಸೂಚಿಸಲಾಗಿದೆ. ಮಕ್ಕಳ ಆರೋಗ್ಯ ಏರುಪೇರು ಆದಲ್ಲಿ ಅಂಗನವಾಡಿ ಕಾರ್ಯಕರ್ತರು ಮೊದಲು ಪೋಷಕರ ಗಮನಕ್ಕೆ ತರಬೇಕು. ಇದರೊಂದಿಗೆ ಮಕ್ಕಳ ಆರೋಗ್ಯ ಏರುಪೇರಾದರೆ ಶೀಘ್ರವೇ  ಅಗತ್ಯ  ಚಿಕಿತ್ಸೆ ನೀಡುವಲ್ಲಿ ಆಯಾ ಜಿಲ್ಲಾಡಳಿತಗಳು ಕ್ರೀಯಾತ್ಮಕವಾಗಿ ಕಾರ್ಯವಹಿಸಲು ಸೂಚನೆ ನೀಡಲಾಗಿದೆ. ಈ ಕುರಿತು ತಾಲ್ಲೂಕು ಆಡಳಿತ, ಸಂಬಂಧಿತ ಇಲಾಖಾ ಅಧಿಕಾರಿಗಳು ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದರು. 

ಪೌಷ್ಠಿಕ ಆಹಾರ ನೇರವಾಗಿ ಮನೆಗೆ: ಮುನ್ನೆಚರಿಕೆ ಕ್ರಮವಾಗಿ ಅಂಗನವಾಡಿಯಲ್ಲಿ ಸಿದ್ದ ಆಹಾರಗಳನ್ನು ನೀಡುವುದನ್ನು ನಿಲ್ಲಿಸಲಾಗಿದೆ. ನೇರವಾಗಿ ಮಕ್ಕಳ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಕೋವಿಡ್-19 ಸಂದರ್ಭದಿಂದಲೂ ಈ ಕಾರ್ಯ ಸುಗುಮವಾಗಿ ನಡೆಯುತ್ತಾ ಬಂದಿದೆ. ಕ್ಷೀರ ಭಾಗ್ಯ, ಸೃಷ್ಟಿ ಯೋಜನೆ, ಮಾತೃಪೂರ್ಣ ಯೋಜನೆಗಳ ಫಲಾನುಭವಿಗಳಿಗೂ ಮನೆಗಳಿಗೆ ಪೌಷ್ಠಿಕ ಆಹಾರ ತಲುಪುತಿದೆ. ಇದರೊಂದಿಗೆ ತೀವ್ರ ಅಪೌಷ್ಠಿಕತೆ ಇರುವ ಮಕ್ಕಳಿಗೆ ಪುನರ್ವಸತಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಮೂರು ತಿಂಗಳಿಗೊಮ್ಮ ಆರೋಗ್ಯ ತಪಾಸಣೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಮೂಲಕ ರಾಜ್ಯ ಮಟ್ಟದ ತಜ್ಞರ ತಾಂತ್ರಿಕ ಸಮಿತಿಯ ನೀಡಿರುವ ಮಾರ್ಗಸೂಚಿ ಅನ್ವಯದಂತೆ ಅಂಗನವಾಡಿ ಆರಂಭವಾಗಿವೆ ಎಂದರು. 

ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ನಮ್ಮ ಜಿಲ್ಲೆಯಲ್ಲೆ ಅಂಗನವಾಡಿ ಕೇಂದ್ರ ಅಂಗನವಾಡಿ ಪುನರ್ ಆರಂಭದ ಉದ್ಘಾಟನೆ ಮಾಡಿ ಚಾಲನೆ ನೀಡಿರುವುದು ಸಂತಸ ತಂದಿದೆ. ಜಿಲ್ಲೆಯಲ್ಲಿ 1,230 ಅಂಗನವಾಡಿ ಕೇಂದ್ರಗಳು ಇಂದು ಆರಂಭವಾಗಿವೆ.ಎಲ್ಲಾ ಅಂಗನವಾಡಿ ಕೇಂದ್ರಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಸರ್ಕಾರದ ಮಾರ್ಗ ಸೂಚಿಗಳಂತೆ ಮಕ್ಕಳ ಆರೋಗ್ಯ ತಪಾಸಣೆ, ಆರೋಗ್ಯ ಏರುಪೇರಾದಾಗ ಸೂಕ್ತ ಚಿಕಿತ್ಸೆ ನೀಡಿ ಕೂಡಲೆ ಫೋಷಕರಿಗೆ ತಿಳಿಸಿ. ಈ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಆಡಳಿತ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.  

ಈ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜು, ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಡಿ.ಸಿದ್ದರಾಮಯ್ಯ, ಕೆಎಂಎಫ್ ನಿರ್ದೆಶಕ ಬಿ.ಸಿ.ಆನಂದ್ ಕುಮಾರ್, ಸಿಡಿಪಿಒ ಅನಿತಾಲಕ್ಷ್ಮೀ, ಬಿಜೆಪಿ ನಗರ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ತಾಲ್ಲೂಕು ಅಧ್ಯಕ್ಷ ನಾಗರಾಜು ಇದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಅತ್ಯಾಚಾರ, ಗುಂಡಾಗಿರಿ, ಕೊಲೆ, ದರೋಡೆ ಮೊದಲಾದ ಚಟುವಟಿಕೆಗಳು ನಿರಂತರ ನಡೆಯುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ BY Vijayendra

[ccc_my_favorite_select_button post_id="101153"]
ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr K Sudhakar

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr

ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. Dr K Sudhakar

[ccc_my_favorite_select_button post_id="101146"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!