ರೈತರೊಂದಿಗೊಂದು ದಿನ: ಶಿಳ್ಳೆ ಚಪ್ಪಾಳೆ ಇದ್ದರೇನೇ ಬದುಕು: ಬಿ.ಸಿ.ಪಾಟೀಲ್

ಹಾವೇರಿ: ಶಿಳ್ಳೆ‌,ಚಪ್ಪಾಳೆ ಇದ್ದರೆನೇ ಕಲಾವಿದರ ಜೀವನ.ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ನೋಡುವ ಮೂಲಕ ಚಿತ್ರರಂಗವನ್ನು ಕಲಾವಿದರನ್ನು ಜನರು ಬೆಳೆಸಬೇಕು ಎಂದು ಚಲನಚಿತ್ರ ನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರೇಕೆರೂರಿ ತಾಲೂಕಿನಲ್ಲಿ ನಡೆದ ರೈತರೊಂದಿಗೊಂದು ದಿನ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಛಲದೋಳ್ ದುರ್ಯೋಧನ. ನಾನು ಆಧುನಿಕ ಕೌರವನ ಪಾತ್ರ ಮಾಡಿದ್ದೆ.ಪೌರಾಣಿಕ ಕೌರವ ಧುರ್ಯೋಧನನಾಗಿದ್ದು ನಟ ದರ್ಶನ್‌. ಬಹಳ ವರ್ಷ ನಾನು ಸಿನಿಮ ಮಾಡಿರಲಿಲ್ಲ. ಯಶಸ್ ಸೂರ್ಯ ನಟನನ್ನು ಪರಿಚಯಿಸಿ ಚಿತ್ರರಂಗದಲ್ಲಿ ಬೆಳೆಸುವ ದೃಷ್ಟಿಯಿಂದ ದರ್ಶನ್ ಅವರ ಸ್ಫೂರ್ತಿ ಡಿ ಬಾಸ್ ಶಕ್ತಿಯಿಂದ ಮುಂದಾಗಿದ್ದೇವೆ. ಅದರಂತೆ ಗರಡಿ ಚಿತ್ರ ನಿರ್ಮಾಣವಾಗುತ್ತಿದೆ ಎಂದರು.

ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಮೆಚ್ಚಿ ಹಿರೇಕೆರೂರೊಗೆ ಬಂದಿದ್ದಾರೆ.ಯಾವುದೇ ಗಾಡ್ ಫಾದರ್ ಇಲ್ಲದೇ ಬೆಳೆದವರು ನಟ ದರ್ಶನ್‌ಗೆ ರಾಜ್ಯದ ಜನತೆಯೇ ಅಭಿಮಾನಿಗಳು.ಗಾಡ್ ಫಾದರ್. ದುರ್ಗಾದೇವಿ ಪಾದಾರವಿಂದಗಳಿಗೆ ನಮಸ್ಕರಿಸೋ ಮೂಲಕ ಗರಡಿ ಚಿತ್ರಕ್ಕೆ ಕ್ಲ್ಯಾಪಿಂಗ್ ಮಾಡಿದ್ದೇವೆ. ಡಿ ಬಾಸ್ ಎಂದರೆನೇ ದರ್ಶನ್. ಶಿಳ್ಳೆ ಚಪ್ಪಾಳೆ ಇದ್ದರೆನೇ ಜೀವ. ಜನತೆ ನನ್ನನ್ನು ಶಾಸಕರನ್ನಾಗಿ ಮಾಡಿ ಕೃಷಿಕರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ರಾಜ್ಯದ ರೈತರ ಹಿತ ಕಾಯಲು ಕೃಷಿ ಅಭಿಮಾನಿ ರೈತನೂ ಆಗಿರುವುದರಿಂದ ರೈತರ ಮೇಲಿನ ಅಭಿಮಾನದಿಂದ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ.ಇದೇ ಪ್ರೀತಿಯಿಂದ ಹಿರೇಕೆರೂರಿನಲ್ಲಿ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ಬಿಸಿಪಿ ಹೇಳಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತನಾಡಿ,ಪೊಲೀಸನಾಗಿ, ನಟ,ನಿರ್ಮಾಪಕನಾಗಿ ನಂತರ ಇದೀಗ ಸಚಿವನಾಗುವುದು ಬಹಳ ಸುಲಭದ ಕೆಲಸವಲ್ಲ. ಏನೇ ಕೆಲಸವಾಗಲೀ ಅದನ್ನು ಗುರಿಯಿಟ್ಟು ಮಾಡಿದರೆ ಯಶಸ್ಸು ಕಟ್ಟಿಟ್ಟಬುತ್ತಿ. ಇದಕ್ಕೆ ಬಿ.ಸಿ.ಪಾಟೀಲರೇ ಸಾಕ್ಷಿ. ಬಿ.ಸಿ.ಪಾಟೀಲರನ್ನು ನಾನು ಪ್ರೀತಿಯಿಂದ ಕಾಕವರೇ ಎನ್ನುತ್ತೇನೆ.ರೈತರು ಪ್ರೀತಿಯಿಂದ ಬಹಳ ಕಷ್ಟಪಟ್ಟು ಬೆಳೆ ಬೆಳಯುತ್ತಾರೆ.ರೈತರು ಮತ್ತು ಸೈನಿಕರು ದೇಶದ ಬೆನ್ನೆಲಬು.ಭೂಮಿತಾಯಿಯನ್ನು ನಂಬಿ ಕಷ್ಟಪಟ್ಟು ದುಡಿಯುತ್ತಾನೆ.ರೈತ ತಂತ್ರಜ್ಞಾನ ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಫಸಲು ಬೆಳೆದಲ್ಲಿ ತಮ್ಮ ಆದಾಯ ದ್ವಿಗುಣಗೊಳಿಸಬಹುದು ಎಂದು ಕರೆ ನೀಡಿದರು.

ಕಲಾವಿದರ ದೇಹ ಇರುವುದು ಅಭಿಮಾನಿಗಳಿಂದ.ಕಲಾವಿದರು ಪ್ರೀತಿ ಪ್ರೋತ್ಸಾಹದಿಂದ ಬೆಳೆಯುತ್ತಾರೆ. ನಿರ್ದೇಶಕ ಯೋಗರಾಜ್ ಭಟ್ ಗರಡಿ ಚಿತ್ರ ನಿರ್ದೇಶಿಸುತ್ತಿದ್ದಾರೆ.ಯಶಸ್ ಸೂರ್ಯ ನಮ್ಮ ಹಿರೋ.ಯಶಸ್ ಸೂರ್ಯ ಸೇರಿದಂತೆ ಎಲ್ಲಾ ಕಲಾವಿದರ ಮೇಲೆ ಅಭಿಮಾನ ಪ್ರೀತಿಯಿರಲಿ ಎಂದು ದರ್ಶನ್ ಮನವಿ ಮಾಡಿದರು.

ರೈತಗೀತೆಯೊಂದಿಗೆ ವೇದಿಕೆ ಕಾರ್ಯಕ್ರಮಕ್ಕೆ ದೀಪಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.ಇತ್ತೀಚೆಗೆ ಅಗಲಿದ ಚಿತ್ರನಟ ದಿ.ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೃಷಿ ಸಚಿವ ಬಿ.ಸಿ.ಪಾಟೀಲ್ ವೇದಿಕೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನವನ್ನು ರೈತರ ಹೆಸರಿನಲ್ಲಿ ಸಾರ್ವಜನಿಕವಾಗಿ ಆಚರಿಸಿಕೊಂಡರು.

ದರ್ಶನ್ ಅಭಿಮಾನಿಗಳಿಂದ ಬಿ.ಸಿ.ಪಾಟೀಲರು ಹಾಗೂ ದರ್ಶನ್‌ರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ನಿರ್ದೆಶಕ ಯೋಗರಾಜ್ ಭಟ್ ಅವರಿಂದ ವೇದಿಕೆಯಲ್ಲಿ ಸೌಮ್ಯ ಬ್ಯಾನರ್ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಗರಡಿ ಚಲನಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ,ಈ ಚಲನಚಿತ್ರದ ಹಿಂದೆ ಆಲದ ಮರದ ತರಹ ನಿಂತವರು ನಟ ದರ್ಶನ್ ನೂತನ ಯಶಸ್ ಸೂರ್ಯರಂತವರನ್ನು ಕೈಹಿಡಿದು ನಡೆಸಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಮಾತನಾಡಿದರು.

ವೇದಿಕೆಯಲ್ಲಿ ನಿರ್ದೇಶಕ ಯೋಗರಾಜ್‌‌ಭಟ್, ನಟ ಶ್ರೇಯಸ್ ಸೂರ್ಯ, ಬಿಜೆಪಿ ಯುವನಾಯಕಿ ಸೃಷ್ಟಿಪಾಟೀಲ್, ದೊಡ್ಡಗೌಡಪಾಟೀಲ್, ಗುರುಶಾಂತ್ ಯತ್ನಾಳ್, ಸಿದ್ದರಾಜ್ ಕಲ್ಬಡ್ಡಿ ಸೇರಿದಂತೆ ಮತ್ತಿತ್ತರು ಪ್ರಮುಖರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!