ರೈತರೊಂದಿಗೊಂದು ದಿನ: ಶಿಳ್ಳೆ ಚಪ್ಪಾಳೆ ಇದ್ದರೇನೇ ಬದುಕು: ಬಿ.ಸಿ.ಪಾಟೀಲ್

ಹಾವೇರಿ: ಶಿಳ್ಳೆ‌,ಚಪ್ಪಾಳೆ ಇದ್ದರೆನೇ ಕಲಾವಿದರ ಜೀವನ.ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ನೋಡುವ ಮೂಲಕ ಚಿತ್ರರಂಗವನ್ನು ಕಲಾವಿದರನ್ನು ಜನರು ಬೆಳೆಸಬೇಕು ಎಂದು ಚಲನಚಿತ್ರ ನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರೇಕೆರೂರಿ ತಾಲೂಕಿನಲ್ಲಿ ನಡೆದ ರೈತರೊಂದಿಗೊಂದು ದಿನ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಛಲದೋಳ್ ದುರ್ಯೋಧನ. ನಾನು ಆಧುನಿಕ ಕೌರವನ ಪಾತ್ರ ಮಾಡಿದ್ದೆ.ಪೌರಾಣಿಕ ಕೌರವ ಧುರ್ಯೋಧನನಾಗಿದ್ದು ನಟ ದರ್ಶನ್‌. ಬಹಳ ವರ್ಷ ನಾನು ಸಿನಿಮ ಮಾಡಿರಲಿಲ್ಲ. ಯಶಸ್ ಸೂರ್ಯ ನಟನನ್ನು ಪರಿಚಯಿಸಿ ಚಿತ್ರರಂಗದಲ್ಲಿ ಬೆಳೆಸುವ ದೃಷ್ಟಿಯಿಂದ ದರ್ಶನ್ ಅವರ ಸ್ಫೂರ್ತಿ ಡಿ ಬಾಸ್ ಶಕ್ತಿಯಿಂದ ಮುಂದಾಗಿದ್ದೇವೆ. ಅದರಂತೆ ಗರಡಿ ಚಿತ್ರ ನಿರ್ಮಾಣವಾಗುತ್ತಿದೆ ಎಂದರು.

ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಮೆಚ್ಚಿ ಹಿರೇಕೆರೂರೊಗೆ ಬಂದಿದ್ದಾರೆ.ಯಾವುದೇ ಗಾಡ್ ಫಾದರ್ ಇಲ್ಲದೇ ಬೆಳೆದವರು ನಟ ದರ್ಶನ್‌ಗೆ ರಾಜ್ಯದ ಜನತೆಯೇ ಅಭಿಮಾನಿಗಳು.ಗಾಡ್ ಫಾದರ್. ದುರ್ಗಾದೇವಿ ಪಾದಾರವಿಂದಗಳಿಗೆ ನಮಸ್ಕರಿಸೋ ಮೂಲಕ ಗರಡಿ ಚಿತ್ರಕ್ಕೆ ಕ್ಲ್ಯಾಪಿಂಗ್ ಮಾಡಿದ್ದೇವೆ. ಡಿ ಬಾಸ್ ಎಂದರೆನೇ ದರ್ಶನ್. ಶಿಳ್ಳೆ ಚಪ್ಪಾಳೆ ಇದ್ದರೆನೇ ಜೀವ. ಜನತೆ ನನ್ನನ್ನು ಶಾಸಕರನ್ನಾಗಿ ಮಾಡಿ ಕೃಷಿಕರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ರಾಜ್ಯದ ರೈತರ ಹಿತ ಕಾಯಲು ಕೃಷಿ ಅಭಿಮಾನಿ ರೈತನೂ ಆಗಿರುವುದರಿಂದ ರೈತರ ಮೇಲಿನ ಅಭಿಮಾನದಿಂದ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ.ಇದೇ ಪ್ರೀತಿಯಿಂದ ಹಿರೇಕೆರೂರಿನಲ್ಲಿ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ಬಿಸಿಪಿ ಹೇಳಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತನಾಡಿ,ಪೊಲೀಸನಾಗಿ, ನಟ,ನಿರ್ಮಾಪಕನಾಗಿ ನಂತರ ಇದೀಗ ಸಚಿವನಾಗುವುದು ಬಹಳ ಸುಲಭದ ಕೆಲಸವಲ್ಲ. ಏನೇ ಕೆಲಸವಾಗಲೀ ಅದನ್ನು ಗುರಿಯಿಟ್ಟು ಮಾಡಿದರೆ ಯಶಸ್ಸು ಕಟ್ಟಿಟ್ಟಬುತ್ತಿ. ಇದಕ್ಕೆ ಬಿ.ಸಿ.ಪಾಟೀಲರೇ ಸಾಕ್ಷಿ. ಬಿ.ಸಿ.ಪಾಟೀಲರನ್ನು ನಾನು ಪ್ರೀತಿಯಿಂದ ಕಾಕವರೇ ಎನ್ನುತ್ತೇನೆ.ರೈತರು ಪ್ರೀತಿಯಿಂದ ಬಹಳ ಕಷ್ಟಪಟ್ಟು ಬೆಳೆ ಬೆಳಯುತ್ತಾರೆ.ರೈತರು ಮತ್ತು ಸೈನಿಕರು ದೇಶದ ಬೆನ್ನೆಲಬು.ಭೂಮಿತಾಯಿಯನ್ನು ನಂಬಿ ಕಷ್ಟಪಟ್ಟು ದುಡಿಯುತ್ತಾನೆ.ರೈತ ತಂತ್ರಜ್ಞಾನ ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಫಸಲು ಬೆಳೆದಲ್ಲಿ ತಮ್ಮ ಆದಾಯ ದ್ವಿಗುಣಗೊಳಿಸಬಹುದು ಎಂದು ಕರೆ ನೀಡಿದರು.

ಕಲಾವಿದರ ದೇಹ ಇರುವುದು ಅಭಿಮಾನಿಗಳಿಂದ.ಕಲಾವಿದರು ಪ್ರೀತಿ ಪ್ರೋತ್ಸಾಹದಿಂದ ಬೆಳೆಯುತ್ತಾರೆ. ನಿರ್ದೇಶಕ ಯೋಗರಾಜ್ ಭಟ್ ಗರಡಿ ಚಿತ್ರ ನಿರ್ದೇಶಿಸುತ್ತಿದ್ದಾರೆ.ಯಶಸ್ ಸೂರ್ಯ ನಮ್ಮ ಹಿರೋ.ಯಶಸ್ ಸೂರ್ಯ ಸೇರಿದಂತೆ ಎಲ್ಲಾ ಕಲಾವಿದರ ಮೇಲೆ ಅಭಿಮಾನ ಪ್ರೀತಿಯಿರಲಿ ಎಂದು ದರ್ಶನ್ ಮನವಿ ಮಾಡಿದರು.

ರೈತಗೀತೆಯೊಂದಿಗೆ ವೇದಿಕೆ ಕಾರ್ಯಕ್ರಮಕ್ಕೆ ದೀಪಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.ಇತ್ತೀಚೆಗೆ ಅಗಲಿದ ಚಿತ್ರನಟ ದಿ.ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೃಷಿ ಸಚಿವ ಬಿ.ಸಿ.ಪಾಟೀಲ್ ವೇದಿಕೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನವನ್ನು ರೈತರ ಹೆಸರಿನಲ್ಲಿ ಸಾರ್ವಜನಿಕವಾಗಿ ಆಚರಿಸಿಕೊಂಡರು.

ದರ್ಶನ್ ಅಭಿಮಾನಿಗಳಿಂದ ಬಿ.ಸಿ.ಪಾಟೀಲರು ಹಾಗೂ ದರ್ಶನ್‌ರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ನಿರ್ದೆಶಕ ಯೋಗರಾಜ್ ಭಟ್ ಅವರಿಂದ ವೇದಿಕೆಯಲ್ಲಿ ಸೌಮ್ಯ ಬ್ಯಾನರ್ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಗರಡಿ ಚಲನಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ,ಈ ಚಲನಚಿತ್ರದ ಹಿಂದೆ ಆಲದ ಮರದ ತರಹ ನಿಂತವರು ನಟ ದರ್ಶನ್ ನೂತನ ಯಶಸ್ ಸೂರ್ಯರಂತವರನ್ನು ಕೈಹಿಡಿದು ನಡೆಸಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಮಾತನಾಡಿದರು.

ವೇದಿಕೆಯಲ್ಲಿ ನಿರ್ದೇಶಕ ಯೋಗರಾಜ್‌‌ಭಟ್, ನಟ ಶ್ರೇಯಸ್ ಸೂರ್ಯ, ಬಿಜೆಪಿ ಯುವನಾಯಕಿ ಸೃಷ್ಟಿಪಾಟೀಲ್, ದೊಡ್ಡಗೌಡಪಾಟೀಲ್, ಗುರುಶಾಂತ್ ಯತ್ನಾಳ್, ಸಿದ್ದರಾಜ್ ಕಲ್ಬಡ್ಡಿ ಸೇರಿದಂತೆ ಮತ್ತಿತ್ತರು ಪ್ರಮುಖರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಅತ್ಯಾಚಾರ, ಗುಂಡಾಗಿರಿ, ಕೊಲೆ, ದರೋಡೆ ಮೊದಲಾದ ಚಟುವಟಿಕೆಗಳು ನಿರಂತರ ನಡೆಯುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ BY Vijayendra

[ccc_my_favorite_select_button post_id="101153"]
ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr K Sudhakar

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr

ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. Dr K Sudhakar

[ccc_my_favorite_select_button post_id="101146"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!