ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ಹಂಸಲೇಖ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ,  ನಾದ ಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮ ಒಂದರಲ್ಲಿ ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. 

ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನಾದಬ್ರಹ್ಮ ಹಂಸಲೇಖ ಅವರು ಕ್ಷಮೆ ಕ್ಷೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಆ ವೇಳೆ ಅವರು ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ  ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಅಂತ ಹೇಳಿಕೆ ನೀಡಿದ್ದರು. ಇಷ್ಟೇ ಅಲ್ಲದೆ ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು’ ಎಂದು ಹಂಸಲೇಖ ಹೇಳಿದ್ದರು. ಆ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ತೀವ್ರ ಆಕ್ಷೇಪಕ್ಕೆ ಒಳಗಾಗಿತ್ತಲ್ಲದೆ ಕ್ಷಮೆ ಕೇಳುವಂತೆ ಹಲವರು ಒತ್ತಾಯಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಹಂಸಲೇಖ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ. ಅಲ್ಲದೆ ಅವರು ಆಡಿದ ಮಾತುಗಳಿಗೆ ಮಡದಿ ಸಹ ವಿರೋಧಿ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!