ದಿನ ಭವಿಷ್ಯ: ಶನಿವಾರ , ನವೆಂಬರ್ 20, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದಾರೆ

ಮೇಷ: ಈ ರಾಶಿಯ ಮಹಿಳೆಯರಿಗೆ ಇಂದು ಅನಗತ್ಯವಾಗಿ ಅಪವಾದಗಳನ್ನು ಎದುರಿಸುವ ಸಂದರ್ಭಗಳು ಎದುರಾದೀತು. ತಾಳ್ಮೆ, ಸಂಯಮ ಅಗತ್ಯ. ಹಿಂದೆ ಹೂಡಿದ್ದ ಬಂಡವಾಳಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕಿರು ಸಂಚಾರ ಮಾಡುವ ಸಾಧ್ಯತೆ.

ವೃಷಭ: ಈ ರಾಶಿಯವರು ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಬಹುದಿನಗಳಿಂದ ಬಯಸಿದ್ದ ವಸ್ತು ಕೈ ಸೇರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಮುನ್ನಡೆ ಅನುಭವಿಸಲಿದ್ದೀರಿ.

ಮಿಥುನ: ಈ ರಾಶಿಯವರು ಎಷ್ಟೇ ಅಭಿವೃದ್ಧಿ
ಯಾಗಬೇಕೆಂದು ಯೋಚಿಸಿದರೂ ಒಂದೊಂದೇ ಸಮಸ್ಯೆಗಳು ಹೈರಾಣಾಗಿಸಲಿದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರೋಗ್ಯ ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ಕಟಕ: ಈ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವಿನಾಕಾರಣ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಈ ರಾಶಿಯವರು ವೃತ್ತಿ ಮಾತ್ಸರ್ಯದಿಂದ ಅಂದುಕೊಂಡ ಸ್ಥಾನ ಮಾನ ಸ್ವಲ್ಪದರಲ್ಲೇ ಕೈ ತಪ್ಪಿ ಹೋಗಬಹುದು. ಮನಸ್ಸಿನ ನೆಮ್ಮದಿಗಾಗಿ ದೇವಾಲಯ ಸಂದರ್ಶಿಸಲಿದ್ದೀರಿ.

ಕನ್ಯಾ: ಈ  ರಾಶಿಯವರು ಅನಿರೀಕ್ಷಿತ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾದ ಸಂದರ್ಭ ಬರಲಿದೆ. ಇಷ್ಟ ಮಿತ್ರರ ಭೇಟಿಯಾಗಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಪ್ರೀತಿ ಪಾತ್ರರ ಕಷ್ಟಗಳಿಗೆ ನೆರವಾಗಲಿದ್ದೀರಿ.

ತುಲಾ: ಈ ರಾಶಿಯವರು ಹೊಸ ಬಗೆಯ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ‍್ನಗಳು ತೋರಿಬಂದರೂ ಅಂತಿಮವಾಗಿ ಕೆಲಸ ಮುಂದುವರಿಯಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಈ ರಾಶಿಯವರು ಇಂದು  ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದ್ದು, ಮನಸ್ಸಿಗೆ ಸಂತೋಷವಾಗುವುದು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ.

ಧನಸ್ಸು: ಈ ರಾಶಿಯವರು ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ.

ಮಕರ: ಈ ರಾಶಿಯವರ ಬಹುದಿನಗಳ ಕನಸು ನನಸು ಮಾಡಲು ಮುಂದಾಗಲಿದ್ದಾರೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆಯಿದೆ.

ಕುಂಭ: ಈ ರಾಶಿಯವರು ಕೌಟುಂಬಿಕವಾಗಿ ಸಮಸ್ಯೆಗಳನ್ನು ಸಂಗಾತಿಯೊಂದಿಗೆ ಪರಾಮರ್ಶಿಸಿ ಪರಿಹರಿಸಲಿದ್ದೀರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಮೀನ: ಈ ರಾಶಿಯ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಕಾರ್ಯರಂಗದಲ್ಲಿ ಆಪ್ತರ ಸಹಾಯ ದೊರೆಯಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ

ಆಯನ:
ದಕ್ಷಿಣಾಯನ

ಋತು:
ಶರದ್ ಋತು

ಮಾಸ:
ಕಾರ್ತಿಕ ಮಾಸ

ಪಕ್ಷ:
ಕೃಷ್ಣ ಪಕ್ಷ      

ತಿಥಿ:
ಪಾಡ್ಯಮಿ

ನಕ್ಷತ್ರ:
ರೋಹಿಣಿ ನಕ್ಷತ್ರ


ರಾಹುಕಾಲ:
09:16 ರಿಂದ 10:43

ಗುಳಿಕಕಾಲ:
06:23 ರಿಂದ 07:50

ಯಮಗಂಡಕಾಲ: 
01:36 ರಿಂದ 03:02

ಈ ದಿನದ ವಿಶೇಷ: ಹುತ್ತರಿ ಹಬ್ಬ

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!