ನಮ್ಮೂರ ಕೆರೆ ನಮ್ಮ ಹೆಮ್ಮೆ ಎನ್ನುವ ಭಾವನೆ ಮೂಡದ ಹೊರತು, ಕೆರೆಗಳ ಉಳಿವು ಸಾಧ್ಯವಿಲ್ಲ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ನಮ್ಮೂರ ಕೆರೆ ನಮ್ಮ ಹೆಮ್ಮೆ ಎನ್ನುವ ಭಾವನೆ ಮೂಡದ ಹೊರತು ಸರ್ಕಾರ ಎಷ್ಟೇ ಖರ್ಚು ಮಾಡಿ ಕೆರೆ ಅಭಿವೃದ್ಧಿಗೊಳಿಸಿದರು ಕೆರೆ ಗಲೀಜು ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು.

ನಗರದ ಮುತ್ತೂರು ಕೆರೆ ಹಾಗೂ ನಾಗರಕೆರೆಯಲ್ಲಿ ಬುಧವಾರ ನಡೆದ ಗಂಗಾ ಪೂಜೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎರಡು ವರ್ಷಗಳ ಹಿಂದೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಾಗರಕೆರೆ, ಮುತ್ತೂರು ಕೆರೆ ಅಭಿವೃದ್ಧಿಗೆ ಮುಂದಾದಾಗ ನಗರದ ಬಸ್ ನಿಲ್ದಾಣದಲ್ಲಿನ ಫುಟ್ಪಾತ್ನಲ್ಲಿ ಕುಳಿತು ಚಪ್ಪಲಿ ಮಾರಾಟ ಮಾಡುವ ರತ್ನಮ್ಮ ಅವರು ಸಹ ರೂ10 ದೇಣಿಗೆ ನೀಡಿದ್ದರು. ಕಂಪನಿಗಳವರು ರೂ25 ಲಕ್ಷ ನೀಡಿದ್ದರು. ಆದರೆ ಕೆರೆ ಉಳಿಸಬೇಕು ಎನ್ನುವ ಮನೋಭಾವದಿಂದ ರೂ10 ದೇಣಿಗೆ ನೀಡಿದ್ದು ಸಹ ಸ್ಮರಣೀಯ. ಕೆರೆಗೆ ನಿಜವಾದ ವಾರುಸುದಾರರು ಇಂತಹ ಜನ. ಹೀಗಾಗಿಯೇ 20 ವರ್ಷಗಳ ನಂತರ ನಾಗರಕೆರೆ ಕೋಡಿ ಬಿದ್ದಿರುವ ಸಂದರ್ಭದಲ್ಲಿ ರತ್ನಮ್ಮ ಅವರಿಂದಲೇ ಗಂಗಾಪೂಜೆ ಮಾಡಿಸಲಾಗಿದೆ. ಜನರಲ್ಲಿ ಕೆರೆಯ ಬಗ್ಗೆ ಪ್ರೀತಿ ಬೆಳೆಯದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗಷ್ಟೇ ಅಲ್ಲ ಮಳೆಗಾಲದಲ್ಲಿ ಬರುವ ನೀರು ತಡೆದು ಜೀವ ರಕ್ಷಣೆ ಮಾಡಿಕೊಳ್ಳಲು ಕಷ್ಟವಾಗಲಿದೆ ಎಂದರು.

ನಗರದ ಹೃದಯ ಭಾಗದಲ್ಲಿನ ಮುತ್ತೂರು, ನಾಗರಕೆರೆಗಳನ್ನು ಶುದ್ಧವಾಗಿಟ್ಟುಕೊಳ್ಳುವ ಕಡೆಗೆ ಸಾರ್ವಜನಿಕರು ಸಂಕಲ್ಪ ಮಾಡದೇ ಇದ್ದರೆ ಜೀವಜಲ ಕೆಡುವ ಜೊತೆಗೆ ಪ್ರಾಣಿಸಂಕುಲ, ಮನುಷ್ಯರ ಆರೋಗ್ಯವು ಹಾಳಾಗಲಿದೆ ಎಂದರು.

ಗಂಗಾಪೂಜೆಯಲ್ಲಿ ಐಟಿ ಉದ್ಯೋಗಿ ಜಿ.ರಾಜಶೇಖರ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು,ಉದ್ಯಮಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಇದ್ದರು. 

ತೆಪ್ಪದಲ್ಲಿ ಸುತ್ತಾಡಿ ಖುಷಿ ಪಟ್ಟರು: ಎರಡು ವರ್ಷಗಳ ಹಿಂದೆ ಈ ಕೆರೆಗೂ ನೀರು ಬರುತ್ತವೆ ಎನ್ನುವುದನ್ನು ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲದಷ್ಟು ಹೂಳು ಹಾಗೂ ಜಾಲಿ ಮರಗಳು ಬೆಳೆದು ನಿಂತಿದ್ದವು. ಆದರೆ ಇಂದು ಇಡೀ ಕೆರೆ ನೀರಿನಿಂದ ತುಂಬಿಕೊಂಡಿದ್ದು, ಕೆರೆಯ ಸುತ್ತಲು ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗಿದೆ.

ಬುಧವಾರ ಬೆಳಿಗ್ಗೆ ಕೆರೆಯಲ್ಲಿ ನಡೆದ ಗಂಗಾಪೂಜೆ ನಂತರ ತೆಪ್ಪದಲ್ಲಿ ಕುಳಿತು ಇಡೀ ಕೆರೆಯನ್ನು ಒಂದು ಸುತ್ತ ಬಂದ ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹಾಗೂ ಕೆರೆಯ ಅಭಿವೃದ್ಧಿಯಲ್ಲಿ ಕೈಜೋಡಿಸಿದ್ದವರು ಖುಷಿಪಟ್ಟು ಸಂತಸಹ ವ್ಯಕ್ತಪಡಿಸಿದರು.

ತೆಪ್ಪದಲ್ಲಿ ಕುಳಿತು ಕೆರೆಯ ಮಧ್ಯ ಭಾಗಕ್ಕೆ ಹೋಗಿ ಮಹಿಳೆಯರು ಪೂಜೆಸಲ್ಲಿಸಿ ಬಾಗಿನ ಅರ್ಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]