ಎಂಎಸ್ ಜಿಪಿ ತ್ಯಾಜ್ಯ ಸಂಸ್ಕರಣೆ ಘಟಕ ಪರಿಶೀಲಿಸಿದ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಡಳಿತ / ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮನವಿಗೆ ಒಪ್ಪದ ಧರಣಿ ನಿರತರು

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುತ್ತಿರುವ ಲಾರಿಗಳನ್ನು ತಡೆದು ಸ್ಥಳೀಯ ಗ್ರಾಮಸ್ಥರು ಗುರುವಾರ ಧರಣಿ ಆರಂಭಿಸಿರುವುದರಿಂದ ಕಸ ತುಂಬಿದ ಲಾರಿಗಳು ದಾಬಸ್ಪೇಟೆ- ದೊಡ್ಡಬಳ್ಳಾಪುರ ಹೆದ್ದಾರಿಯುದ್ದಕ್ಕು ಸಾಲುಗಟ್ಟಿನಿಂತಿವೆ.

ಧರಣಿ ನಿರತ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್ ಭೇಟಿ ನೀಡಿ ನಡೆಸಿದ ಮಾತುಕತೆಗೆ ಧರಣಿ ನಿರತರು ಮನ್ನಣೆ ನೀಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬರಿಗೈಯಲ್ಲಿ ಹಿಂದಿರುಗಿದ್ದಾರೆ.

ಈ ಹಿಂದೆ ಎಂಎಸ್ ಜಿಪಿ ಘಟಕದಲ್ಲಿನ ಅವೈಜ್ಞಾನಿಕ ಕಸ ವಿಲೇವಾರಿ ವಿರುದ್ಧ ಧರಣಿ ನಡೆಸಿದ್ದ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನೀಡಿದ್ದ ಎಲ್ಲಾ ಭರವಸೆಗಳು ಸುಳ್ಳಾಗಿವೆ. ಬೆಂಗಳೂರು ನಗರದಲ್ಲಿ ಕಸದ ರಾಶಿ ಹೆಚ್ಚಾದಾಗ ಹೋರಾಟಗಾರರ ಎಲ್ಲಾ ಮಾತುಗಳನ್ನು ಕೇಳಿ ಭರವಸೆ ನೀಡುವ ಅಧಿಕಾರಿ ಮತ್ತೆ ಮರೆಯುತ್ತ ಅದೇ ಹಳೇ ಚಾಳಿ ಮುಂದುವರೆಸಿ ಕಸದ ರಾಶಿ ತಂದು ಹಾಕುತ್ತಿರುವುದು ಮುಂದುವರೆದೇ ಇದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಿಂದ ಇಲ್ಲಿನ ಕಸ ವಿಲೇವಾರಿ ಘಟಕಕ್ಕೆ ಲಾರಿಗಳು ಕಸ ತಂದು ಸುರಿಯುವುದನ್ನು ನಿಲ್ಲಿಸದ ಹೊರತು ನಮ್ಮ ಧರಣಿಯನ್ನು ಹಿಂದಕ್ಕೆ ಪಡೆಯುವ ಅಥವಾ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಿದ್ದರಿಲ್ಲ ಎಂದು ಧರಣಿಯಲ್ಲಿ ಭಾಗವಹಿಸಿರುವ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ, ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಾ ಗೋವಿಂದರಾಜು,  ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ.ವಿ.ಸತ್ಯಪ್ರಕಾಶ್ ತಿಳಿಸಿದರು.

ಧರಣಿ ಆರಂಭಕ್ಕು ಮುನ್ನ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಎಲ್ಲಾ ಹಂತದ ಅಧಿಕಾರಿಗಳಿಗು ಇಲ್ಲಿನ ಕಸದ ಸಮಸ್ಯೆ ಕುರಿತು ಮನವಿಗಳನ್ನು ಸಲ್ಲಿಸಲಾಗಿತ್ತು. ಆದರೆ ನಮ್ಮ ಯಾವುದೇ ಮನವಿಗೂ ಸ್ಪಂಧಿಸದ ಅಧಿಕಾರಿಗಳು ಕಸದ ಲಾರಿಗಳನ್ನು ತಡೆದು ಧರಣಿ ಆರಂಭಿಸುತ್ತಿದ್ದಂತೆ ಹೋರಾಟಗಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಹೋರಾಟದ ದಿಕ್ಕುತಪ್ಪಿಸುವ ಹುನ್ನಾರನಡೆಸುತ್ತಿದ್ದಾರೆ. ನಮ್ಮ ಬದುಕಿನ ಅಳಿವು ಉಳಿವಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕು ಪ್ರಯತ್ನ ಮಾಡಿದರೆ ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ಅಥವಾ ಜಿಲ್ಲಾಡಳಿತದೊಂದಿಗೆ ನಡೆಸಿರುವ ಎಲ್ಲಾ ಮಾತುಕತೆಗಳು ಸುಳ್ಳಾಗಿರುವ ಹಿನ್ನೆಲೆಯಲ್ಲಿ ಈಗ ನಮ್ಮ ಏಕೈಕ ಬೇಡಿಕೆ ಕಸ ಇಲ್ಲಿಗೆ ಬರುವುದು ನಿಲ್ಲಬೇಕು ಎನ್ನುವುದು ಮಾತ್ರ ಎಂದರು.

ಧರಣಿಯಲ್ಲಿ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಹನುಮಯ್ಯ, ಕೃಷ್ಣಮೂರ್ತಿ, ಹನುಮಂತೇಗೌಡ, ಶ್ರೀಲತಾ, ಪ್ರತಿಮಾಉಮೇಶ್, ರವಿಕುಮಾರ್, ರಾಜಣ್ಣ, ರಾಮಲಕ್ಷ್ಮಮ್ಮ, ಪ್ರಸನ್ನ ಸೇರಿದಂತೆ ಗ್ರಾಮಸ್ಥರು ಧರಣಿಯಲ್ಲಿ ಭಾಗವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಖೋಖೋ ವಿಶ್ವಕಪ್; ಎಂ.ಕೆ.ಗೌತಮ್, ಚೈತ್ರಾ ಅವರನ್ನು ಗೌರವಿಸಿದ HDK

ಖೋಖೋ ವಿಶ್ವಕಪ್; ಎಂ.ಕೆ.ಗೌತಮ್, ಚೈತ್ರಾ ಅವರನ್ನು ಗೌರವಿಸಿದ HDK

ಕರ್ನಾಟಕದ ಗರಿಮೆಯನ್ನು ನೀವು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದು ಶುಭ ಹಾರೈಸಿದರು ಸಚಿವರು. HDK

[ccc_my_favorite_select_button post_id="101403"]
ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಸಂವಿಧಾನ‌ ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ‌ ನಡೆದಿದೆ. ಅದಕ್ಕೆ‌ ನಾವು ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು. Mahatma Gandhi

[ccc_my_favorite_select_button post_id="101384"]
ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌. monalisa

[ccc_my_favorite_select_button post_id="101378"]

Indian Army Day 2025: ಇತಿಹಾಸ, ಥೀಮ್,

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

ಮೊದಲ ದಿನದಿಂದಲೂ ಭಾರತ ಮಹಿಳಾ ತಂಡ ಚಾಂಪಿಯನ್ ಆಗಲಿದೆ ಎಂಬ ದೊಡ್ಡ ನಿರೀಕ್ಷೆಯಿತ್ತು. Kho kho world cup

[ccc_my_favorite_select_button post_id="101277"]
ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ವಿನಾಯಕನ್ ಅವರು ಮನೆಯ ಬಾಲ್ಕನಿಯಲ್ಲಿ ನಿಂತು ನೆರೆಮನೆಯವರಿಗೆ ಬೈಯ್ದಿದ್ದಾರೆ. Vinayakan

[ccc_my_favorite_select_button post_id="101390"]
FROM DODDABALLAPURA RAILWAY POLICE: ರೈಲಿಗೆ ಸಿಲುಕಿ ಅಪರಿಚಿತ ವೃದ್ಧೆ ದುರ್ಮರಣ

FROM DODDABALLAPURA RAILWAY POLICE: ರೈಲಿಗೆ ಸಿಲುಕಿ ಅಪರಿಚಿತ ವೃದ್ಧೆ ದುರ್ಮರಣ

ಮೃತರ ಚಹರೆ 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡನೆಯ ಮುಖ, ತಲೆಯಲ್ಲಿ ಸುಮಾರು ಒಂದು ಅಡಿ ಉದ್ದದ ಕಪ್ಪು- ಬಿಳಿ ಮಿಶ್ರಿತ ತಲೆ ಕೂದಲು ಇದ್ದು, Doddaballapura

[ccc_my_favorite_select_button post_id="101334"]

Accident| KSRTC ಬಸ್ ಪಲ್ಟಿ..!| Video

[ccc_my_favorite_select_button post_id="101321"]

ಭೀಕರ ಅಪಘಾತ.. ಚಾಲಕ ಗ್ರೇಟ್ ಎಸ್ಕೇಪ್..!

[ccc_my_favorite_select_button post_id="101304"]

Accident: ತೊಂಡೇಭಾವಿ ಬಳಿ‌ ಮತ್ತೆ ಭೀಕರ ಅಪಘಾತ..

[ccc_my_favorite_select_button post_id="101281"]

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್

[ccc_my_favorite_select_button post_id="101076"]

Doddaballapura: ಭೀಕರ Accident.. 8 ವರ್ಷದ ಮಗು

[ccc_my_favorite_select_button post_id="101037"]

Doddaballapura Accident.. ಯುವ ಛಾಯಾಗ್ರಾಹಕ ಸಾವು, ಖಾಸಗಿ

[ccc_my_favorite_select_button post_id="101034"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!