ದಿನ ಭವಿಷ್ಯ: ಸೋಮವಾರ ನವೆಂಬರ್ 29, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ವೈಯಕ್ತಿಕ ಜೀವನದಲ್ಲಿ ಪ್ರಗತಿ

ಮೇಷ: ಈ ರಾಶಿಯವರಿಗೆ ಬಹುದಿನಗಳಿಂದ ಕಾಡುತ್ತಿದ್ದ ಚಿಂತೆಗೆ ಪರಿಹಾರ ಕಂಡುಕೊಂಡ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾದೀತು. ಆದರೆ ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡುವುದು. ಅನಗತ್ಯ ಚಿಂತೆ ಬೇಡ.

ವೃಷಭ: ಈ ರಾಶಿಯವರು ಮಹಿಳೆಯರಿಂದ ನಿಮ್ಮ ಸುಖ-ಸಂತೋಷ ಇಮ್ಮಡಿಯಾಗಲಿದೆ. ವ್ಯಾಪಾರಿಗಳಿಗೆ ಧನಲಾಭವಾದೀತು. ನೆರೆಹೊರೆಯವರ ಚಾಡಿಮಾತುಗಳನ್ನು ಅಲಕ್ಷಿಸುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಈ ರಾಶಿಯವರು ಮನೆಯಲ್ಲಿ ಶುಭಮಂಗಳ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಉಂಟಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕಟಕ: ಈ ರಾಶಿಯವರ ಆತುರದ ನಿರ್ಧಾರಗಳಿಂದ ಅನಾಹುತವೇ ಹೆಚ್ಚು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಈ ರಾಶಿಯವರು ಪ್ರೀತಿ ಪಾತ್ರರ ಪ್ರೋತ್ಸಾಹಕರ ಮಾತುಗಳು ಉತ್ಸಾಹ ಹೆಚ್ಚಿಸಲಿದೆ. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳಾಗಿವೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ತೊಂದರೆಯಾಗದು.

ಕನ್ಯಾ: ಈ  ರಾಶಿಯವರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಮುಂದೂಡುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ಸಂತೋಷ ಸಿಗುವುದು. ದೂರದ ನೆಂಟರಿಷ್ಟರನ್ನು ಭೇಟಿಯಾಗಲಿದ್ದೀರಿ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಈ ರಾಶಿಯವರಿಗೆ ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗಿ ಬಂದೀತು. ಸ್ವಜನರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು.

ಧನಸ್ಸು: ಈ ರಾಶಿಯವರು ಹೊಸದಾಗಿ ಆರಂಭಿಸಿರುವ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಕರ: ಈ ರಾಶಿಯವರು ಕೆಲಸ ಕಾರ್ಯಗಳಲ್ಲಿ ನಿಮ್ಮ ತಲ್ಲೀನತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಕುಂಭ: ಈ ರಾಶಿಯವರು ಸರಕಾರಿ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ.

ಮೀನ: ಈ ರಾಶಿಯ ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆಸ್ತಿ, ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ಮಾಸ: ಕಾರ್ತಿಕ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ದಶಮಿ 

ನಕ್ಷತ್ರ: ಉತ್ತರ ನಕ್ಷತ್ರ

ರಾಹುಕಾಲ: 07:46 ರಿಂದ 09:19

ಗುಳಿಕಕಾಲ: 01:37 ರಿಂದ 03:03

ಯಮಗಂಡಕಾಲ: 10:45 ರಿಂದ 12:11

ಈ ದಿನದ ವಿಶೇಷ: ದೊಡ್ಡಬಳ್ಳಾಪುರ ತೇರಿನ ಬೀದಿ ಶ್ರೀ ಚಂದ್ರಮೌಳೇಶ್ವರ ಬ್ರಹ್ಮ ರಥೋತ್ಸವ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!