ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567 ಗೆ ಕರೆ ಮಾಡಿ, ಸರ್ಕಾರಿ ಸೌಲಭ್ಯಗಳ ಮಾಹಿತಿ ಪಡೆಯಿರಿ

ಬೆಂ.ಗ್ರಾ.ಜಿಲ್ಲೆ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ರೂಪುಗೊಳಿಸಿರುವ ಮಹತ್ವಪೂರ್ಣ ಯೋಜನೆಯಾದ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಕರ್ನಾಟಕದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567 ಗೆ ಕರೆ ಮಾಡಿ, ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳ ಮಾಹಿತಿಯನ್ನು ಪಡೆಯಬಹುದು.

ಬೆಂಗಳೂರಿನಲ್ಲಿ 1998ರಿಂದ ಹಿರಿಯ ನಾಗರಿಕರ ಯೋಗಕ್ಷೇಮಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಕರ್ನಾಟಕದಲ್ಲಿ ಈ ಯೋಜನೆ ಅನುಷ್ಟಾನಗೊಳಿಸಲು ಪಾಲುದಾರರಾಗಿ ನಾಮನಿರ್ದೇಶನಗೊಂಡಿದ್ದು, ಪ್ರಸ್ತುತ ಹಿರಿಯ ನಾಗರಿಕರ ಸಹಾಯವಾಣಿ 14567 ಸಂಪರ್ಕ ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪಿತವಾಗಿದೆ ಹಾಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಷೇತ್ರ ಕಾರ್ಯನಿರ್ವಹಣ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಹಿರಿಯ ನಾಗರಿಕರ ಸಹಾಯವಾಣಿ(ಎನ್.ಹೆಚ್.ಎಸ್.ಸಿ) ಎಲ್ಡರ್‌ಲೈನ್, ಟೋಲ್ ಫ್ರೀ ಸಂಖ್ಯೆ 14567 ಅಗತ್ಯ ಮಾಹಿತಿ ಮತ್ತು ಉತ್ತಮ ಕ್ಷೇತ್ರ ಕಾರ್ಯದ ಮೂಲಕ ಭಾರತದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆಗಳನ್ನು ಪರಿಹರಿಸುವ ಒಂದು ಸಾರ್ವಜನಿಕ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಹಿರಿಯ ನಾಗರಿಕರಿಗೆ ಕೋವಿಡ್ ಸಂಬಂಧಿತ ವಿಷಯಗಳು ಕುರಿತು ಮಾಹಿತಿ, ಆಸ್ಪತ್ರೆಗಳ ಬಗ್ಗೆ, ವೃದ್ದಾಶ್ರಮಗಳ ಬಗ್ಗೆ, ಆರೈಕೆ ಕೇಂದ್ರಗಳು, ಹಗಲು ಯೋಗಕ್ಷೇಮ ಕೇಂದ್ರಗಳು ಇತ್ಯಾದಿ ವಿಚಾರಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಗುತ್ತದೆ ಹಾಗೂ ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳು, ಪಿಂಚಣಿ ಯೋಜನೆಯ ಬಗ್ಗೆ ಮಾರ್ಗದರ್ಶನ ನೀಡುವುದಲ್ಲದೆ, ಹಿರಿಯ ನಾಗರಿಕರ ಪಾಲನೆ ಪೋಷಣೆ ಕಾಯಿದೆ ಕುರಿತು ಮತ್ತು ಕಾನೂನಾತ್ಮಕ ಸಮಸ್ಯೆಗಳ ಬಗ್ಗೆ ಮಾರ್ಗದರ್ಶನ ನೀಡಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567 ಗೆ ಕರೆ ಮಾಡಿ, ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳ ಮಾಹಿತಿಯನ್ನು ಪಡೆಯುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!