ದಿನ ಭವಿಷ್ಯ: ಬುಧವಾರ ಡಿಸೆಂಬರ್ 01, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ವಾತಾವರಣ ಬದಲಾವಣೆಯಿಂದ ದೇಹಾರೋಗ್ಯದಲ್ಲಿ ಏರುಪೇರು

ಮೇಷ: ಈ ರಾಶಿಯವರಿಗೆ ವಾತಾವರಣ ಬದಲಾವಣೆಯಿಂದ ದೇಹಾರೋಗ್ಯದಲ್ಲಿ ಏರುಪೇರಾದೀತು. ಹೊಸ ಜನರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ. ಆಪ್ತರೊಂದಿಗೆ ಕಿರು ಸಂಚಾರ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ವೃಷಭ: ಈ ರಾಶಿಯವರು  ಸಣ್ಣ ಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳಬೇಡಿ. ಕೌಟುಂಬಿಕವಾಗಿ ಹೊಂದಾಣಿಕೆ ಕಾಪಾಡಿಕೊಳ್ಳುವ ಜವಾಬ್ಧಾರಿ ನಿಮ್ಮದಾಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಖರ್ಚು ವೆಚ್ಚಗಳಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಈ ರಾಶಿಯವರಿಗೆ ಬಹುದಿನಗಳ ನಂತರ ಆಪ್ತ ಮಿತ್ರರ ಭೇಟಿಯಾದ ಸಂತೋಷ ದೊರಕಲಿದೆ. ಹಿರಿಯರಿಗೆ ಆರೋಗ್ಯ ಸಮಸ್ಯೆಯಾದರೂ ಆತಂಕ ಬೇಕಿಲ್ಲ. ಹೊಸ ವಾಹನ ಖರೀದಿ ಕನಸು ನನಸಾಗಲಿದೆ.

ಕಟಕ: ಈ ರಾಶಿಯವರು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಭವಿಷ್ಯದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಸಿಂಹ: ಈ ರಾಶಿಯವರು ದೈನಂದಿನ ಕೆಲಸಗಳಿಂದ ಬಿಡುವು ಸಿಗಲಿದೆ. ಸಾಂಸಾರಿಕವಾಗಿ ಸುಂದರ ದಿನವಾಗಿದ್ದು, ಆಪ್ತರೊಂದಿಗೆ ಸಮಯ ಕಳೆಯಲಿದ್ದೀರಿ. ಮಕ್ಕಳಿಗೆ ಉಡುಗೊರೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ಈ  ರಾಶಿಯವರು ಮನಸ್ಸಿಗೆ ಖುಷಿಯೆನಿಸುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಉದ್ಯೋಗ ರಂಗದಲ್ಲಿ ಬದಲಾವಣೆಯ ಪ್ರಯತ್ನಕ್ಕೆ ಫಲ ಸಿಗುವುದು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಈ ರಾಶಿಯವರು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಅನಿವಾರ್ಯತೆ ಎದುರಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ವೃಶ್ಚಿಕ: ಈ ರಾಶಿಯ ನೂತನ ದಂಪತಿಗಳಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಪಡೆಯಲಿದ್ದಾರೆ. ಅನಗತ್ಯ ಮಾತುಗಳಿಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನಸ್ಸು: ಈ ರಾಶಿಯವರು ಅಸಮಾಧಾನಗಳನ್ನು ಬದಿಗೊತ್ತಿ ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲಿದ್ದೀರಿ. ಮಕ್ಕಳಿಗೆ ಖುಷಿ ಕೊಡುವ ಘಟನೆಗಳು ನಡೆಯಲಿವೆ. ಬಂಧು ಮಿತ್ರರ ಭೇಟಿ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಈ ರಾಶಿಯವರು ಮನಸ್ಸಿನಲ್ಲಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗುವುದು. ಹೊಸ ಮಿತ್ರರ ಸಂಪಾದಿಸಲಿದ್ದೀರಿ. ಮಹಿಳೆಯರಿಗೆ ಕೆಲಸದೊತ್ತಡ ಹೆಚ್ಚಾದೀತು.

ಕುಂಭ: ಈ ರಾಶಿಯವರು ಸಂಗಾತಿಯ ಅಸಮಾಧಾನಕ್ಕೆ ಗುರಿಯಾದೀತು. ತಾಳ್ಮೆ, ಸಂಯಮವಿರಲಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ಮೀನ: ಈ ರಾಶಿಯವರು ವೃತ್ತಿರಂಗದಲ್ಲಿ ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟ ಭೀತಿ ಎದುರಾಗಲಿದೆ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಪಡೆಯಲಿದ್ದೀರಿ.

ಮಾಸ: ಕಾರ್ತಿಕ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ದ್ವಾದಶಿ 

ನಕ್ಷತ್ರ: ಚಿತ್ತಾ ನಕ್ಷತ್ರ

ರಾಹುಕಾಲ: 12:12 ರಿಂದ 01:38

ಗುಳಿಕಕಾಲ: 10:46 ರಿಂದ 12:12

ಯಮಗಂಡಕಾಲ: 07:54 ರಿಂದ 09:20

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!