ದಿನ ಭವಿಷ್ಯ: ಸೋಮವಾರ, ಡಿಸೆಂಬರ್ 06, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭ

ಮೇಷ: ಈ ರಾಶಿಯವರು ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ಸರ್ಕಾರಿ ಕೆಲಸದವರಿಗೆ ಶಾಂತಿ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಅವಕಾಶವಿದೆ. ಹಣದ ಒಲಹರಿವು ಸಾಮಾನ್ಯವಾಗಿರುತ್ತದೆ. ಪ್ರಾಮಾಣಿಕತೆಯಿಂದ ಒಳ್ಳೆಯ ಹೆಸರು ಪಡೆಯುವಿರಿ.

ವೃಷಭ: ಈ ರಾಶಿಯವರ  ದೈನಂದಿನ ಕೆಲಸಗಳು ಯಶಸ್ವಿಯಾಗಿ ನಡೆಯುತ್ತವೆ. ಮಕ್ಕಳಿಂದ ಆರ್ಥಿಕ ಸಹಕಾರ ಸಿಗಲಿದೆ. ತಾಯಿ ಮಗನ ಸಂಬಂಧ ಬಹಳ ಗಟ್ಟಿಯಾಗಿರುತ್ತೆ. ಹಣಕಾಸಿನ ಸ್ಥಿತಿಯು ಮಾಧ್ಯಮವಾಗಿರುತ್ತದೆ.

ಮಿಥುನ: ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ನಿಮ್ಮ ದ್ವಂದ್ವ ನಿರ್ಧಾರದಿಂದ ಹಿನ್ನಡೆಯಾಗಲಿದೆ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಫಲವಿದೆ. ಯಂತ್ರೋಪಕರಣಗಳ ದುರಸ್ಥಿಗಾಗಿ ಹೆಚ್ಚು ಹಣ ಖರ್ಚಾಗುವ ಸಂಭವವಿದೆ. ವಿದ್ವಾಂಸರಿಗೆ ಗೌರವ ಸಮರ್ಪಣೆ ದೊರೆಯುತ್ತದೆ.

ಕಟಕ: ಈ ರಾಶಿಯವರು ಕ್ರೀಡಾ ಕ್ಷೇತ್ರದಲ್ಲಿಬಿಡುವಿಲ್ಲದ ಕೆಲಸದಿಂದಾಗಿ ಅರೋಗ್ಯ ಸ್ಥಿತಿ ಏರುಪೇರಾಗಲಿದೆ. ಗೃಹನಿರ್ಮಾಣ ಕಾರ್ಯಗಳು ಯಶಸ್ವಿಯಾಗುತ್ತದೆ. ವಿದೇಶಿ ವ್ಯವಹಾರದಲ್ಲಿ ಮುನ್ನಡೆ. ಅಕ್ಕಿ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರ.

ಸಿಂಹ: ಈ ರಾಶಿಯವರಿಗೆ ವಾಹನ ಖರೀದಿ ಯೋಗವಿದೆ. ಕಳೆದುಹೋದ ದಿನಗಳ ಬಗ್ಗೆ ಚಿಂತಿಸಬೇಡಿ. ಆರ್ಥಿಕ ಅಭಿರುದ್ದಿಯಲ್ಲಿ ಸ್ವಲ್ಪ ಅಡೆತಡೆಗಳಿವೆ.

ಕನ್ಯಾ: ಈ  ರಾಶಿಯವರಿಗೆ ಇಂದು ಶುಭದಿನ. ಸರ್ಕಾರಿ ಕೆಲಸದಲ್ಲಿ ಪ್ರಗತಿಯಿದೆ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಹೆಚ್ಚಿನ ನೆಮ್ಮದಿದೆ ನಿಮ್ಮ ಮನೆದೇವರಲ್ಲಿ ಪ್ರಾರ್ಥಿಸಿ.

ತುಲಾ: ಈ ರಾಶಿಯವರಿಗೆ ಆತ್ಮ ಸ್ಟೈರ್ಯ ಹೆಚ್ಚಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಗಟು ಧಾನ್ಯ ವ್ಯಾಪಾರಿಗಳು ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಸ್ನೇಹಿತರಿಂದ ಸಹಾಯ ದೊರೆಯಲಿದೆ.

ವೃಶ್ಚಿಕ: ಈ ರಾಶಿಯವರು ಕಠಿಣ ಪರಿಶ್ರಮದಿಂದ ಸಂಪೂರ್ಣ ಲಾಭ ಪಡೆಯುವಿರಿ. ಆಭರಣ ತಯಾರಕರಿಗೆ ಒಳ್ಳೆಯ ಲಾಭವಿದೆ. ರಾಜಕೀಯದಲ್ಲಿರುವವರಿಗೆ ಉನ್ನತ ಸ್ಥಾನ ಲಭ್ಯವಾಗಲಿದೆ.

ಧನಸ್ಸು: ಈ ರಾಶಿಯವರಿಗೆ ಇಂದು ಎಲ್ಲಾ ಸರ್ಕಾರಿ  ಕಚೇರಿಯ ಕೆಲಸಗಳು ಮುಗಿಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಭರ್ಜರಿ ಬದಲಾವಣೆ ನಿರೀಕ್ಷಿಸಬಹುದು.

ಮಕರ: ಈ ರಾಶಿಯವರು ಪತ್ರಿಕಾ ರಂಗ, ಮುದ್ರಣಾಲಯ ಉದ್ಯಮದಲ್ಲಿ ಸಂಚಲನ ಮೂಡಲಿದೆ. ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರಕ್ಕಾಗಿ  ಹೋರಾಟ ಮಾಡಬೇಕಾದ ಸಂದರ್ಭ ಎದುರಾಗಲಿದೆ.

ಕುಂಭ: ಈ ರಾಶಿಯವರು ಕೈಗೊಂಡ ಕಾರ್ಯದಲ್ಲಿ ಯಶಸ್ಸುಸಿಗಲಿದೆ. ಕೋರ್ಟ್ ನಲ್ಲಿ ಪರವಾಗಿ ತೀರ್ಪು ಬರುವ ಸಾಧ್ಯತೆ ಹೆಚ್ಚು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಯಿದೆ. ಸಹೋದರರಿಂದ ಮನಸ್ತಾಪ ಉಂಟಾಗುವ ಎಲ್ಲಾ ಲಕ್ಷಣ ಕಂಡುಬರುತ್ತದೆ.

ಮೀನ: ಈ ರಾಶಿಯವರು ಬಹಳ ಎಚ್ಚರದಿಂದಿರಬೇಕು. ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ ಹೆಚ್ಚು. ಮೀನುಗಾರಿಕೆ, ಹೈನುಗಾರಿಕೆ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಹೆಚ್ಚಿನ ಲಾಭ.

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಿತೀಯ 

ನಕ್ಷತ್ರ: ಮೂಲ ನಕ್ಷತ್ರ

ರಾಹುಕಾಲ: 07:56 ರಿಂದ 09:22

ಗುಳಿಕಕಾಲ: 01:40 ರಿಂದ 03:06

ಯಮಗಂಡಕಾಲ: 10:48 ರಿಂದ 12:14

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]