ದಿನ ಭವಿಷ್ಯ: ಸೋಮವಾರ, ಡಿಸೆಂಬರ್ 06, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭ

ಮೇಷ: ಈ ರಾಶಿಯವರು ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ಸರ್ಕಾರಿ ಕೆಲಸದವರಿಗೆ ಶಾಂತಿ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಅವಕಾಶವಿದೆ. ಹಣದ ಒಲಹರಿವು ಸಾಮಾನ್ಯವಾಗಿರುತ್ತದೆ. ಪ್ರಾಮಾಣಿಕತೆಯಿಂದ ಒಳ್ಳೆಯ ಹೆಸರು ಪಡೆಯುವಿರಿ.

ವೃಷಭ: ಈ ರಾಶಿಯವರ  ದೈನಂದಿನ ಕೆಲಸಗಳು ಯಶಸ್ವಿಯಾಗಿ ನಡೆಯುತ್ತವೆ. ಮಕ್ಕಳಿಂದ ಆರ್ಥಿಕ ಸಹಕಾರ ಸಿಗಲಿದೆ. ತಾಯಿ ಮಗನ ಸಂಬಂಧ ಬಹಳ ಗಟ್ಟಿಯಾಗಿರುತ್ತೆ. ಹಣಕಾಸಿನ ಸ್ಥಿತಿಯು ಮಾಧ್ಯಮವಾಗಿರುತ್ತದೆ.

ಮಿಥುನ: ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ನಿಮ್ಮ ದ್ವಂದ್ವ ನಿರ್ಧಾರದಿಂದ ಹಿನ್ನಡೆಯಾಗಲಿದೆ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಫಲವಿದೆ. ಯಂತ್ರೋಪಕರಣಗಳ ದುರಸ್ಥಿಗಾಗಿ ಹೆಚ್ಚು ಹಣ ಖರ್ಚಾಗುವ ಸಂಭವವಿದೆ. ವಿದ್ವಾಂಸರಿಗೆ ಗೌರವ ಸಮರ್ಪಣೆ ದೊರೆಯುತ್ತದೆ.

ಕಟಕ: ಈ ರಾಶಿಯವರು ಕ್ರೀಡಾ ಕ್ಷೇತ್ರದಲ್ಲಿಬಿಡುವಿಲ್ಲದ ಕೆಲಸದಿಂದಾಗಿ ಅರೋಗ್ಯ ಸ್ಥಿತಿ ಏರುಪೇರಾಗಲಿದೆ. ಗೃಹನಿರ್ಮಾಣ ಕಾರ್ಯಗಳು ಯಶಸ್ವಿಯಾಗುತ್ತದೆ. ವಿದೇಶಿ ವ್ಯವಹಾರದಲ್ಲಿ ಮುನ್ನಡೆ. ಅಕ್ಕಿ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರ.

ಸಿಂಹ: ಈ ರಾಶಿಯವರಿಗೆ ವಾಹನ ಖರೀದಿ ಯೋಗವಿದೆ. ಕಳೆದುಹೋದ ದಿನಗಳ ಬಗ್ಗೆ ಚಿಂತಿಸಬೇಡಿ. ಆರ್ಥಿಕ ಅಭಿರುದ್ದಿಯಲ್ಲಿ ಸ್ವಲ್ಪ ಅಡೆತಡೆಗಳಿವೆ.

ಕನ್ಯಾ: ಈ  ರಾಶಿಯವರಿಗೆ ಇಂದು ಶುಭದಿನ. ಸರ್ಕಾರಿ ಕೆಲಸದಲ್ಲಿ ಪ್ರಗತಿಯಿದೆ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಹೆಚ್ಚಿನ ನೆಮ್ಮದಿದೆ ನಿಮ್ಮ ಮನೆದೇವರಲ್ಲಿ ಪ್ರಾರ್ಥಿಸಿ.

ತುಲಾ: ಈ ರಾಶಿಯವರಿಗೆ ಆತ್ಮ ಸ್ಟೈರ್ಯ ಹೆಚ್ಚಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಗಟು ಧಾನ್ಯ ವ್ಯಾಪಾರಿಗಳು ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಸ್ನೇಹಿತರಿಂದ ಸಹಾಯ ದೊರೆಯಲಿದೆ.

ವೃಶ್ಚಿಕ: ಈ ರಾಶಿಯವರು ಕಠಿಣ ಪರಿಶ್ರಮದಿಂದ ಸಂಪೂರ್ಣ ಲಾಭ ಪಡೆಯುವಿರಿ. ಆಭರಣ ತಯಾರಕರಿಗೆ ಒಳ್ಳೆಯ ಲಾಭವಿದೆ. ರಾಜಕೀಯದಲ್ಲಿರುವವರಿಗೆ ಉನ್ನತ ಸ್ಥಾನ ಲಭ್ಯವಾಗಲಿದೆ.

ಧನಸ್ಸು: ಈ ರಾಶಿಯವರಿಗೆ ಇಂದು ಎಲ್ಲಾ ಸರ್ಕಾರಿ  ಕಚೇರಿಯ ಕೆಲಸಗಳು ಮುಗಿಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಭರ್ಜರಿ ಬದಲಾವಣೆ ನಿರೀಕ್ಷಿಸಬಹುದು.

ಮಕರ: ಈ ರಾಶಿಯವರು ಪತ್ರಿಕಾ ರಂಗ, ಮುದ್ರಣಾಲಯ ಉದ್ಯಮದಲ್ಲಿ ಸಂಚಲನ ಮೂಡಲಿದೆ. ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರಕ್ಕಾಗಿ  ಹೋರಾಟ ಮಾಡಬೇಕಾದ ಸಂದರ್ಭ ಎದುರಾಗಲಿದೆ.

ಕುಂಭ: ಈ ರಾಶಿಯವರು ಕೈಗೊಂಡ ಕಾರ್ಯದಲ್ಲಿ ಯಶಸ್ಸುಸಿಗಲಿದೆ. ಕೋರ್ಟ್ ನಲ್ಲಿ ಪರವಾಗಿ ತೀರ್ಪು ಬರುವ ಸಾಧ್ಯತೆ ಹೆಚ್ಚು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಯಿದೆ. ಸಹೋದರರಿಂದ ಮನಸ್ತಾಪ ಉಂಟಾಗುವ ಎಲ್ಲಾ ಲಕ್ಷಣ ಕಂಡುಬರುತ್ತದೆ.

ಮೀನ: ಈ ರಾಶಿಯವರು ಬಹಳ ಎಚ್ಚರದಿಂದಿರಬೇಕು. ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ ಹೆಚ್ಚು. ಮೀನುಗಾರಿಕೆ, ಹೈನುಗಾರಿಕೆ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಹೆಚ್ಚಿನ ಲಾಭ.

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಿತೀಯ 

ನಕ್ಷತ್ರ: ಮೂಲ ನಕ್ಷತ್ರ

ರಾಹುಕಾಲ: 07:56 ರಿಂದ 09:22

ಗುಳಿಕಕಾಲ: 01:40 ರಿಂದ 03:06

ಯಮಗಂಡಕಾಲ: 10:48 ರಿಂದ 12:14

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!