ದಿನ ಭವಿಷ್ಯ: ಸೋಮವಾರ, ಡಿಸೆಂಬರ್ 06, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭ

ಮೇಷ: ಈ ರಾಶಿಯವರು ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ಸರ್ಕಾರಿ ಕೆಲಸದವರಿಗೆ ಶಾಂತಿ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಅವಕಾಶವಿದೆ. ಹಣದ ಒಲಹರಿವು ಸಾಮಾನ್ಯವಾಗಿರುತ್ತದೆ. ಪ್ರಾಮಾಣಿಕತೆಯಿಂದ ಒಳ್ಳೆಯ ಹೆಸರು ಪಡೆಯುವಿರಿ.

ವೃಷಭ: ಈ ರಾಶಿಯವರ  ದೈನಂದಿನ ಕೆಲಸಗಳು ಯಶಸ್ವಿಯಾಗಿ ನಡೆಯುತ್ತವೆ. ಮಕ್ಕಳಿಂದ ಆರ್ಥಿಕ ಸಹಕಾರ ಸಿಗಲಿದೆ. ತಾಯಿ ಮಗನ ಸಂಬಂಧ ಬಹಳ ಗಟ್ಟಿಯಾಗಿರುತ್ತೆ. ಹಣಕಾಸಿನ ಸ್ಥಿತಿಯು ಮಾಧ್ಯಮವಾಗಿರುತ್ತದೆ.

ಮಿಥುನ: ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ನಿಮ್ಮ ದ್ವಂದ್ವ ನಿರ್ಧಾರದಿಂದ ಹಿನ್ನಡೆಯಾಗಲಿದೆ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಫಲವಿದೆ. ಯಂತ್ರೋಪಕರಣಗಳ ದುರಸ್ಥಿಗಾಗಿ ಹೆಚ್ಚು ಹಣ ಖರ್ಚಾಗುವ ಸಂಭವವಿದೆ. ವಿದ್ವಾಂಸರಿಗೆ ಗೌರವ ಸಮರ್ಪಣೆ ದೊರೆಯುತ್ತದೆ.

ಕಟಕ: ಈ ರಾಶಿಯವರು ಕ್ರೀಡಾ ಕ್ಷೇತ್ರದಲ್ಲಿಬಿಡುವಿಲ್ಲದ ಕೆಲಸದಿಂದಾಗಿ ಅರೋಗ್ಯ ಸ್ಥಿತಿ ಏರುಪೇರಾಗಲಿದೆ. ಗೃಹನಿರ್ಮಾಣ ಕಾರ್ಯಗಳು ಯಶಸ್ವಿಯಾಗುತ್ತದೆ. ವಿದೇಶಿ ವ್ಯವಹಾರದಲ್ಲಿ ಮುನ್ನಡೆ. ಅಕ್ಕಿ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರ.

ಸಿಂಹ: ಈ ರಾಶಿಯವರಿಗೆ ವಾಹನ ಖರೀದಿ ಯೋಗವಿದೆ. ಕಳೆದುಹೋದ ದಿನಗಳ ಬಗ್ಗೆ ಚಿಂತಿಸಬೇಡಿ. ಆರ್ಥಿಕ ಅಭಿರುದ್ದಿಯಲ್ಲಿ ಸ್ವಲ್ಪ ಅಡೆತಡೆಗಳಿವೆ.

ಕನ್ಯಾ: ಈ  ರಾಶಿಯವರಿಗೆ ಇಂದು ಶುಭದಿನ. ಸರ್ಕಾರಿ ಕೆಲಸದಲ್ಲಿ ಪ್ರಗತಿಯಿದೆ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಹೆಚ್ಚಿನ ನೆಮ್ಮದಿದೆ ನಿಮ್ಮ ಮನೆದೇವರಲ್ಲಿ ಪ್ರಾರ್ಥಿಸಿ.

ತುಲಾ: ಈ ರಾಶಿಯವರಿಗೆ ಆತ್ಮ ಸ್ಟೈರ್ಯ ಹೆಚ್ಚಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಗಟು ಧಾನ್ಯ ವ್ಯಾಪಾರಿಗಳು ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಸ್ನೇಹಿತರಿಂದ ಸಹಾಯ ದೊರೆಯಲಿದೆ.

ವೃಶ್ಚಿಕ: ಈ ರಾಶಿಯವರು ಕಠಿಣ ಪರಿಶ್ರಮದಿಂದ ಸಂಪೂರ್ಣ ಲಾಭ ಪಡೆಯುವಿರಿ. ಆಭರಣ ತಯಾರಕರಿಗೆ ಒಳ್ಳೆಯ ಲಾಭವಿದೆ. ರಾಜಕೀಯದಲ್ಲಿರುವವರಿಗೆ ಉನ್ನತ ಸ್ಥಾನ ಲಭ್ಯವಾಗಲಿದೆ.

ಧನಸ್ಸು: ಈ ರಾಶಿಯವರಿಗೆ ಇಂದು ಎಲ್ಲಾ ಸರ್ಕಾರಿ  ಕಚೇರಿಯ ಕೆಲಸಗಳು ಮುಗಿಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಭರ್ಜರಿ ಬದಲಾವಣೆ ನಿರೀಕ್ಷಿಸಬಹುದು.

ಮಕರ: ಈ ರಾಶಿಯವರು ಪತ್ರಿಕಾ ರಂಗ, ಮುದ್ರಣಾಲಯ ಉದ್ಯಮದಲ್ಲಿ ಸಂಚಲನ ಮೂಡಲಿದೆ. ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರಕ್ಕಾಗಿ  ಹೋರಾಟ ಮಾಡಬೇಕಾದ ಸಂದರ್ಭ ಎದುರಾಗಲಿದೆ.

ಕುಂಭ: ಈ ರಾಶಿಯವರು ಕೈಗೊಂಡ ಕಾರ್ಯದಲ್ಲಿ ಯಶಸ್ಸುಸಿಗಲಿದೆ. ಕೋರ್ಟ್ ನಲ್ಲಿ ಪರವಾಗಿ ತೀರ್ಪು ಬರುವ ಸಾಧ್ಯತೆ ಹೆಚ್ಚು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಯಿದೆ. ಸಹೋದರರಿಂದ ಮನಸ್ತಾಪ ಉಂಟಾಗುವ ಎಲ್ಲಾ ಲಕ್ಷಣ ಕಂಡುಬರುತ್ತದೆ.

ಮೀನ: ಈ ರಾಶಿಯವರು ಬಹಳ ಎಚ್ಚರದಿಂದಿರಬೇಕು. ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ ಹೆಚ್ಚು. ಮೀನುಗಾರಿಕೆ, ಹೈನುಗಾರಿಕೆ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಹೆಚ್ಚಿನ ಲಾಭ.

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಿತೀಯ 

ನಕ್ಷತ್ರ: ಮೂಲ ನಕ್ಷತ್ರ

ರಾಹುಕಾಲ: 07:56 ರಿಂದ 09:22

ಗುಳಿಕಕಾಲ: 01:40 ರಿಂದ 03:06

ಯಮಗಂಡಕಾಲ: 10:48 ರಿಂದ 12:14

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!