ದಿನ ಭವಿಷ್ಯ: ಸೋಮವಾರ, ಡಿಸೆಂಬರ್ 06, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭ

ಮೇಷ: ಈ ರಾಶಿಯವರು ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ಸರ್ಕಾರಿ ಕೆಲಸದವರಿಗೆ ಶಾಂತಿ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಅವಕಾಶವಿದೆ. ಹಣದ ಒಲಹರಿವು ಸಾಮಾನ್ಯವಾಗಿರುತ್ತದೆ. ಪ್ರಾಮಾಣಿಕತೆಯಿಂದ ಒಳ್ಳೆಯ ಹೆಸರು ಪಡೆಯುವಿರಿ.

ವೃಷಭ: ಈ ರಾಶಿಯವರ  ದೈನಂದಿನ ಕೆಲಸಗಳು ಯಶಸ್ವಿಯಾಗಿ ನಡೆಯುತ್ತವೆ. ಮಕ್ಕಳಿಂದ ಆರ್ಥಿಕ ಸಹಕಾರ ಸಿಗಲಿದೆ. ತಾಯಿ ಮಗನ ಸಂಬಂಧ ಬಹಳ ಗಟ್ಟಿಯಾಗಿರುತ್ತೆ. ಹಣಕಾಸಿನ ಸ್ಥಿತಿಯು ಮಾಧ್ಯಮವಾಗಿರುತ್ತದೆ.

ಮಿಥುನ: ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ನಿಮ್ಮ ದ್ವಂದ್ವ ನಿರ್ಧಾರದಿಂದ ಹಿನ್ನಡೆಯಾಗಲಿದೆ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಫಲವಿದೆ. ಯಂತ್ರೋಪಕರಣಗಳ ದುರಸ್ಥಿಗಾಗಿ ಹೆಚ್ಚು ಹಣ ಖರ್ಚಾಗುವ ಸಂಭವವಿದೆ. ವಿದ್ವಾಂಸರಿಗೆ ಗೌರವ ಸಮರ್ಪಣೆ ದೊರೆಯುತ್ತದೆ.

ಕಟಕ: ಈ ರಾಶಿಯವರು ಕ್ರೀಡಾ ಕ್ಷೇತ್ರದಲ್ಲಿಬಿಡುವಿಲ್ಲದ ಕೆಲಸದಿಂದಾಗಿ ಅರೋಗ್ಯ ಸ್ಥಿತಿ ಏರುಪೇರಾಗಲಿದೆ. ಗೃಹನಿರ್ಮಾಣ ಕಾರ್ಯಗಳು ಯಶಸ್ವಿಯಾಗುತ್ತದೆ. ವಿದೇಶಿ ವ್ಯವಹಾರದಲ್ಲಿ ಮುನ್ನಡೆ. ಅಕ್ಕಿ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರ.

ಸಿಂಹ: ಈ ರಾಶಿಯವರಿಗೆ ವಾಹನ ಖರೀದಿ ಯೋಗವಿದೆ. ಕಳೆದುಹೋದ ದಿನಗಳ ಬಗ್ಗೆ ಚಿಂತಿಸಬೇಡಿ. ಆರ್ಥಿಕ ಅಭಿರುದ್ದಿಯಲ್ಲಿ ಸ್ವಲ್ಪ ಅಡೆತಡೆಗಳಿವೆ.

ಕನ್ಯಾ: ಈ  ರಾಶಿಯವರಿಗೆ ಇಂದು ಶುಭದಿನ. ಸರ್ಕಾರಿ ಕೆಲಸದಲ್ಲಿ ಪ್ರಗತಿಯಿದೆ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಹೆಚ್ಚಿನ ನೆಮ್ಮದಿದೆ ನಿಮ್ಮ ಮನೆದೇವರಲ್ಲಿ ಪ್ರಾರ್ಥಿಸಿ.

ತುಲಾ: ಈ ರಾಶಿಯವರಿಗೆ ಆತ್ಮ ಸ್ಟೈರ್ಯ ಹೆಚ್ಚಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಗಟು ಧಾನ್ಯ ವ್ಯಾಪಾರಿಗಳು ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಸ್ನೇಹಿತರಿಂದ ಸಹಾಯ ದೊರೆಯಲಿದೆ.

ವೃಶ್ಚಿಕ: ಈ ರಾಶಿಯವರು ಕಠಿಣ ಪರಿಶ್ರಮದಿಂದ ಸಂಪೂರ್ಣ ಲಾಭ ಪಡೆಯುವಿರಿ. ಆಭರಣ ತಯಾರಕರಿಗೆ ಒಳ್ಳೆಯ ಲಾಭವಿದೆ. ರಾಜಕೀಯದಲ್ಲಿರುವವರಿಗೆ ಉನ್ನತ ಸ್ಥಾನ ಲಭ್ಯವಾಗಲಿದೆ.

ಧನಸ್ಸು: ಈ ರಾಶಿಯವರಿಗೆ ಇಂದು ಎಲ್ಲಾ ಸರ್ಕಾರಿ  ಕಚೇರಿಯ ಕೆಲಸಗಳು ಮುಗಿಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಭರ್ಜರಿ ಬದಲಾವಣೆ ನಿರೀಕ್ಷಿಸಬಹುದು.

ಮಕರ: ಈ ರಾಶಿಯವರು ಪತ್ರಿಕಾ ರಂಗ, ಮುದ್ರಣಾಲಯ ಉದ್ಯಮದಲ್ಲಿ ಸಂಚಲನ ಮೂಡಲಿದೆ. ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರಕ್ಕಾಗಿ  ಹೋರಾಟ ಮಾಡಬೇಕಾದ ಸಂದರ್ಭ ಎದುರಾಗಲಿದೆ.

ಕುಂಭ: ಈ ರಾಶಿಯವರು ಕೈಗೊಂಡ ಕಾರ್ಯದಲ್ಲಿ ಯಶಸ್ಸುಸಿಗಲಿದೆ. ಕೋರ್ಟ್ ನಲ್ಲಿ ಪರವಾಗಿ ತೀರ್ಪು ಬರುವ ಸಾಧ್ಯತೆ ಹೆಚ್ಚು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಯಿದೆ. ಸಹೋದರರಿಂದ ಮನಸ್ತಾಪ ಉಂಟಾಗುವ ಎಲ್ಲಾ ಲಕ್ಷಣ ಕಂಡುಬರುತ್ತದೆ.

ಮೀನ: ಈ ರಾಶಿಯವರು ಬಹಳ ಎಚ್ಚರದಿಂದಿರಬೇಕು. ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ ಹೆಚ್ಚು. ಮೀನುಗಾರಿಕೆ, ಹೈನುಗಾರಿಕೆ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಹೆಚ್ಚಿನ ಲಾಭ.

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಿತೀಯ 

ನಕ್ಷತ್ರ: ಮೂಲ ನಕ್ಷತ್ರ

ರಾಹುಕಾಲ: 07:56 ರಿಂದ 09:22

ಗುಳಿಕಕಾಲ: 01:40 ರಿಂದ 03:06

ಯಮಗಂಡಕಾಲ: 10:48 ರಿಂದ 12:14

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!