ಶಾಸಕ ಟಿ.ವೆಂಕಟರಮಣಯ್ಯ: ಅಧಿವೇಶನದಲ್ಲಿ ಭಾಗಿ.
ತಹಶೀಲ್ದಾರ್ ಟಿ.ಎಸ್.ಶಿವರಾಜ್: ವಿಧಾನಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯದಲ್ಲಿ ಭಾಗಿ.
ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
ಸಿಡಿಪಿಓ ಅನಿತಾಲಕ್ಷ್ಮೀ: ಡಿಸಿಡಿಪಿಒ ಕಚೇರಿ ಕಾರ್ಯ, ನಂತರ ಸಿಡಿಪಿಒ ಕಚೇರಿಯಲ್ಲಿ ಲಭ್ಯ ನಂತರ ಎಂಎಸ್ ಪಿಸಿ ಭೇಟಿ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಅರಳು ಮಲ್ಲಿಗೆ ಮತ್ತು ಮೆಳೇಕೋಟೆ ಗ್ರಾಮಗಳಲ್ಲಿನ ತೋಟಗಳ ಭೇಟಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ದರ್ಗಾಜೋಗಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಕಾರ್ಯದಲ್ಲಿ ಭಾಗಿ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ರೈತ ಸಂಪರ್ಕ ಕೇಂದ್ರಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಉಪವಿಭಾಗ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….