ದಿನ ಭವಿಷ್ಯ:ಗುರುವಾರ, ಡಿಸೆಂಬರ್ 16, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ದುರ್ಜನರ ಸಹವಾಸ ಸಾಧ್ಯತೆ. ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ

ಮೇಷ: ಈ ರಾಶಿಯವರ ನಂಬಿಕೆಯಿಂದ ಲಾಭ, ಸಮೃದ್ಧಿ, ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದಲ್ಲಿ ಎಚ್ಚರವಿರಲಿ, ವಿಷ ಜಂತುಗಳ ಭಯ, ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವರು. ಮಹಿಳೆಯರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ.

ವೃಷಭ: ಈ ರಾಶಿಯವರು ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ಶಕ್ತಿಯ ಅರಿವು ನಿಮಗಾಗಲಿದೆ. ಮಕ್ಕಳಿಗೆ ಖರ್ಚು ಹೆಚ್ಚಾಗಲಿದೆ, ನಿಮ್ಮ ಹಣ ಒಳ್ಳೇಕಾರ್ಯಕ್ಕೆ ವಿನಿಯೋಗವಾಗಲಿದೆ, ಉತ್ತಮ ಫಲ. 

ಮಿಥುನ: ಈ ರಾಶಿಯವರಿಗೆ ಗೆಳೆಯರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಕೈಲಾದ ಸಹಾಯ ಮಾಡಿ. ಮತ್ತೊಬ್ಬರನ್ನು ಹಗುರವಾಗಿ ಕಾಣದಿರಿ. ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸ್ವಲ್ಪ ಸಮಸ್ಯೆ, ಚಂದ್ರನ ಪ್ರಾರ್ಥನೆ ಮಾಡಿ.

ಕಟಕ: ಈ ರಾಶಿಯವರಿಗೆ ಧನಾಗಮನವಾಗಲಿದೆ. ಬಾಕಿ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ. ಅನಾವಶ್ಯಕ ವಿಚಾರಗಳ ಬಗ್ಗೆ ಹೆಚ್ಚು ಗಮನ ನೀಡಬೇಡಿ. ಕಷ್ಟ ಪಟ್ಟರೂ ಸಿರಿವಂತರಾಗುತಿಲ್ಲವೇ? ದಾರಿದ್ರ್ಯ ಯೋಗವಿರಬಹುದು! ಯಾವುದೇ ಕೊರತೆ ಇಲ್ಲ, ಭೂ ವ್ಯಾಪಾರಿಗಳಿಗೆ ಎಚ್ಚರಿಕೆಯ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ.

ಸಿಂಹ: ಈ ರಾಶಿಯವರಿಗೆ ಸ್ವಲ್ಪ ಅದೃಷ್ಟ ಕೈಕೊಡಲಿದೆ, ಸ್ತ್ರೀಯರಿಂದ ಅಸಹಕಾರ, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ. 

ಕನ್ಯಾ: ಈ  ರಾಶಿಯವರು ಸ್ತ್ರೀಯರಿಂದ ಸಹಾಯ, ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ. ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ನೋವಲ್ಲಿದ್ದವರ ಕಡೆಗಣಿಸಬೇಡಿ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ. 

ತುಲಾ: ಈ ರಾಶಿಯವರು ಸ್ತ್ರೀಯರಿಂದ ಕೆಲಸದಲ್ಲಿ ವಿಘ್ನತೆ, ಎಚ್ಚರಿಕೆ ಇರಲಿ, ಸಂಗಾತಿಯಿಂದ ಅಸಮಧಾನ, ಲಕ್ಷ್ಮೀ ನಾರಾಯಣ ಹೃದಯ ಪಾರಾಯಣ ಮಾಡಿ. ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ. 

ವೃಶ್ಚಿಕ: ಈ ರಾಶಿಯ ವ್ಯಾಪಾರಿಗಳಿಗೆ ಶುಭಲಾಭ, ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ, ಚಂದ್ರ-ಗುರು ಪ್ರಾರ್ಥನೆ ಮಾಡಿ.

ಧನಸ್ಸು: ಈ ರಾಶಿಯವರು ವ್ಯಾಪಾರದಲ್ಲಿ ಮೋಸ ಹೋಗುವ ಸಾಧ್ಯತೆ, ಮನಸ್ಸಿಗೆ ಸಮಾಧಾನ, ಮಿಶ್ರಫಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ. ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ.

ಮಕರ: ಈ ರಾಶಿಯವರು ಶಶಯೋಗದಿಂದ ಉತ್ತಮ ಫಲ, ಸರ್ಕಾರಿ ನೌಕರರಿಗೆ ಶುಭಫಲ, ಬುದ್ಧಿಶಕ್ತಿಯಿಂದ ಯಶಸ್ಸು, ಆರೋಗ್ಯದ ಕಡೆ ಗಮನ ಕೊಡಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ. ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ. 

ಕುಂಭ: ಈ ರಾಶಿಯ ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದುರ್ಜನರ ಸಹವಾಸ ಸಾಧ್ಯತೆ. ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ. 

ಮೀನ: ಈ ರಾಶಿಯವರು ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು, ನೀರಿನಿಂದ ಕೊಂಚ ಸಮಸ್ಯೆ ಸಾಧ್ಯತೆ, ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ. 

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ತ್ರಯೋದಶಿ 

ನಕ್ಷತ್ರ: ಭರಣಿ ನಕ್ಷತ್ರ

ರಾಹುಕಾಲ: 01:44 ರಿಂದ  03:10

ಗುಳಿಕಕಾಲ: 09:27 ರಿಂದ 10:53

ಯಮಗಂಡಕಾಲ: 06:36 ರಿಂದ 08:01

ಈ ದಿನದ ವಿಶೇಷ:

1.ಹನುಮ ಜಯಂತಿ 

2. ಧನುರ್ಮಾಸ ಪ್ರಾರಂಭ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!