ಶಾಸಕ ಟಿ.ವೆಂಕಟರಮಣಯ್ಯ: ಅಧಿವೇಶನದಲ್ಲಿ ಭಾಗಿ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರಗಳ ಭೇಟಿ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಜಿಲ್ಲಾ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕೋವಿಡ್ ಲಸಿಕೆ ಮೇಲ್ವಿಚಾರಣೆ. ಮದ್ಯಾಹ್ನ ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ದರ್ಗಾಜೋಗಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಕಾರ್ಯದಲ್ಲಿ ಭಾಗಿ.
ಸಿಡಿಪಿಓ ಅನಿತಾಲಕ್ಷ್ಮೀ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕಾರ್ಯದಲ್ಲಿ ಭಾಗಿ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಆಯುಕ್ತರ ಕಚೇರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಮಾಹಿತಿ ದೊರೆತಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….