ಮೇಷ: ಈ ರಾಶಿಯವರ ನಂಬಿಕೆಯಿಂದ ಲಾಭ, ಸಮೃದ್ಧಿ, ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದಲ್ಲಿ ಎಚ್ಚರವಿರಲಿ, ವಿಷ ಜಂತುಗಳ ಭಯ, ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವರು. ಮಹಿಳೆಯರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ.
ವೃಷಭ: ಈ ರಾಶಿಯವರು ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ಶಕ್ತಿಯ ಅರಿವು ನಿಮಗಾಗಲಿದೆ. ಮಕ್ಕಳಿಗೆ ಖರ್ಚು ಹೆಚ್ಚಾಗಲಿದೆ, ನಿಮ್ಮ ಹಣ ಒಳ್ಳೇಕಾರ್ಯಕ್ಕೆ ವಿನಿಯೋಗವಾಗಲಿದೆ, ಉತ್ತಮ ಫಲ.
ಮಿಥುನ: ಈ ರಾಶಿಯವರಿಗೆ ಗೆಳೆಯರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಕೈಲಾದ ಸಹಾಯ ಮಾಡಿ. ಮತ್ತೊಬ್ಬರನ್ನು ಹಗುರವಾಗಿ ಕಾಣದಿರಿ. ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸ್ವಲ್ಪ ಸಮಸ್ಯೆ, ಚಂದ್ರನ ಪ್ರಾರ್ಥನೆ ಮಾಡಿ.
ಕಟಕ: ಈ ರಾಶಿಯವರಿಗೆ ಧನಾಗಮನವಾಗಲಿದೆ. ಬಾಕಿ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ. ಅನಾವಶ್ಯಕ ವಿಚಾರಗಳ ಬಗ್ಗೆ ಹೆಚ್ಚು ಗಮನ ನೀಡಬೇಡಿ. ಕಷ್ಟ ಪಟ್ಟರೂ ಸಿರಿವಂತರಾಗುತಿಲ್ಲವೇ? ದಾರಿದ್ರ್ಯ ಯೋಗವಿರಬಹುದು! ಯಾವುದೇ ಕೊರತೆ ಇಲ್ಲ, ಭೂ ವ್ಯಾಪಾರಿಗಳಿಗೆ ಎಚ್ಚರಿಕೆಯ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ.
ಸಿಂಹ: ಈ ರಾಶಿಯವರಿಗೆ ಸ್ವಲ್ಪ ಅದೃಷ್ಟ ಕೈಕೊಡಲಿದೆ, ಸ್ತ್ರೀಯರಿಂದ ಅಸಹಕಾರ, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ.
ಕನ್ಯಾ: ಈ ರಾಶಿಯವರು ಸ್ತ್ರೀಯರಿಂದ ಸಹಾಯ, ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ. ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ನೋವಲ್ಲಿದ್ದವರ ಕಡೆಗಣಿಸಬೇಡಿ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ.
ತುಲಾ: ಈ ರಾಶಿಯವರು ಸ್ತ್ರೀಯರಿಂದ ಕೆಲಸದಲ್ಲಿ ವಿಘ್ನತೆ, ಎಚ್ಚರಿಕೆ ಇರಲಿ, ಸಂಗಾತಿಯಿಂದ ಅಸಮಧಾನ, ಲಕ್ಷ್ಮೀ ನಾರಾಯಣ ಹೃದಯ ಪಾರಾಯಣ ಮಾಡಿ. ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ.
ವೃಶ್ಚಿಕ: ಈ ರಾಶಿಯ ವ್ಯಾಪಾರಿಗಳಿಗೆ ಶುಭಲಾಭ, ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ, ಚಂದ್ರ-ಗುರು ಪ್ರಾರ್ಥನೆ ಮಾಡಿ.
ಧನಸ್ಸು: ಈ ರಾಶಿಯವರು ವ್ಯಾಪಾರದಲ್ಲಿ ಮೋಸ ಹೋಗುವ ಸಾಧ್ಯತೆ, ಮನಸ್ಸಿಗೆ ಸಮಾಧಾನ, ಮಿಶ್ರಫಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ. ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ.
ಮಕರ: ಈ ರಾಶಿಯವರು ಶಶಯೋಗದಿಂದ ಉತ್ತಮ ಫಲ, ಸರ್ಕಾರಿ ನೌಕರರಿಗೆ ಶುಭಫಲ, ಬುದ್ಧಿಶಕ್ತಿಯಿಂದ ಯಶಸ್ಸು, ಆರೋಗ್ಯದ ಕಡೆ ಗಮನ ಕೊಡಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ. ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ.
ಕುಂಭ: ಈ ರಾಶಿಯ ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದುರ್ಜನರ ಸಹವಾಸ ಸಾಧ್ಯತೆ. ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ.
ಮೀನ: ಈ ರಾಶಿಯವರು ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು, ನೀರಿನಿಂದ ಕೊಂಚ ಸಮಸ್ಯೆ ಸಾಧ್ಯತೆ, ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ.
ಮಾಸ: ಮಾರ್ಗಶಿರ ಮಾಸ
ಪಕ್ಷ: ಶುಕ್ಲ ಪಕ್ಷ
ತಿಥಿ: ತ್ರಯೋದಶಿ
ನಕ್ಷತ್ರ: ಭರಣಿ ನಕ್ಷತ್ರ
ರಾಹುಕಾಲ: 01:44 ರಿಂದ 03:10
ಗುಳಿಕಕಾಲ: 09:27 ರಿಂದ 10:53
ಯಮಗಂಡಕಾಲ: 06:36 ರಿಂದ 08:01
ಈ ದಿನದ ವಿಶೇಷ:
1.ಹನುಮ ಜಯಂತಿ
2. ಧನುರ್ಮಾಸ ಪ್ರಾರಂಭ
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….