ದಿನ ಭವಿಷ್ಯ: ಶನಿವಾರ, ಡಿಸೆಂಬರ್ 18, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು

ಮೇಷ: ಈ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕೋರ್ಟ್ನಲ್ಲಿ ಇರುವ ಪ್ರಕರಣ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ವೃಷಭ: ಈ ರಾಶಿಯವರು ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯವಾಗುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಮಿಥುನ: ಈ ರಾಶಿಯವರಿಗೆ ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯಲಿದೆ. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚು ಬರಬಹುದು.

ಕಟಕ: ಈ ರಾಶಿಯವರಿಗೆ ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.

ಸಿಂಹ: ಈ ರಾಶಿಯವರಿಗೆ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.

ಕನ್ಯಾ: ಈ  ರಾಶಿಯ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆ ಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.

ತುಲಾ: ಈ ರಾಶಿಯವರಿಗೆ ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವುದು.

ವೃಶ್ಚಿಕ: ಈ ರಾಶಿಯವರಿಗೆ ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.

ಧನಸ್ಸು: ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು,ಎಲ್ಲಾ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.

ಮಕರ: ಈ ರಾಶಿಯವರಿಗೆ ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲ(ನೀರು)ದಾನ ಮಾಡಿರಿ.

ಕುಂಭ: ಈ ರಾಶಿಯವರು ಇಂದು ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತುಕೊಳ್ಳಬೇಡಿ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ.

ಮೀನ: ಈ ರಾಶಿಯವರಿಗೆ ಏಕಾಂಗಿತನದ ಬೇಸರ ಪರಿಸರದಿಂದ ಹೊರ ಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನಃ ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.

ತಿಥಿ: ಪೌರ್ಣಮಿ 

ನಕ್ಷತ್ರ:  ರೋಹಿಣಿ ನಕ್ಷತ್ರ

ರಾಹುಕಾಲ: 09:28 ರಿಂದ 10:54

ಗುಳಿಕಕಾಲ: 06:37 ರಿಂದ 08:02

ಯಮಗಂಡಕಾಲ: 01:45 ರಿಂದ 03:11

ಈ ದಿನದ ವಿಶೇಷ: ದತ್ತಾತ್ರೇಯ ಜಯಂತಿ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!