ದಿನ ಭವಿಷ್ಯ: ಶನಿವಾರ, ಡಿಸೆಂಬರ್ 18, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು

ಮೇಷ: ಈ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕೋರ್ಟ್ನಲ್ಲಿ ಇರುವ ಪ್ರಕರಣ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ವೃಷಭ: ಈ ರಾಶಿಯವರು ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯವಾಗುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಮಿಥುನ: ಈ ರಾಶಿಯವರಿಗೆ ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯಲಿದೆ. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚು ಬರಬಹುದು.

ಕಟಕ: ಈ ರಾಶಿಯವರಿಗೆ ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.

ಸಿಂಹ: ಈ ರಾಶಿಯವರಿಗೆ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.

ಕನ್ಯಾ: ಈ  ರಾಶಿಯ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆ ಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.

ತುಲಾ: ಈ ರಾಶಿಯವರಿಗೆ ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವುದು.

ವೃಶ್ಚಿಕ: ಈ ರಾಶಿಯವರಿಗೆ ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.

ಧನಸ್ಸು: ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು,ಎಲ್ಲಾ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.

ಮಕರ: ಈ ರಾಶಿಯವರಿಗೆ ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲ(ನೀರು)ದಾನ ಮಾಡಿರಿ.

ಕುಂಭ: ಈ ರಾಶಿಯವರು ಇಂದು ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತುಕೊಳ್ಳಬೇಡಿ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ.

ಮೀನ: ಈ ರಾಶಿಯವರಿಗೆ ಏಕಾಂಗಿತನದ ಬೇಸರ ಪರಿಸರದಿಂದ ಹೊರ ಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನಃ ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.

ತಿಥಿ: ಪೌರ್ಣಮಿ 

ನಕ್ಷತ್ರ:  ರೋಹಿಣಿ ನಕ್ಷತ್ರ

ರಾಹುಕಾಲ: 09:28 ರಿಂದ 10:54

ಗುಳಿಕಕಾಲ: 06:37 ರಿಂದ 08:02

ಯಮಗಂಡಕಾಲ: 01:45 ರಿಂದ 03:11

ಈ ದಿನದ ವಿಶೇಷ: ದತ್ತಾತ್ರೇಯ ಜಯಂತಿ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]