ಕ್ಷಯ ಮುಕ್ತ ರಾಜ್ಯಕ್ಕೆ ಪೂರಕವಾಗಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗೆ ಚಾಲನೆ: ಡಾ.ಎಸ್.ಅನಿಲ್

ದೊಡ್ಡಬಳ್ಳಾಪುರ: ದಿನೇ ದಿನೇ ಕ್ಷಯ ರೋಗಿಗಳ ಸಂಖ್ಯೆ ಇಳಿಮುಖವಾಗಿಸಲು ಹಾಗೂ 2025ರ ವೇಳೆಗೆ ರಾಜ್ಯವನ್ನು ಕ್ಷಯ‌ ಮುಕ್ತವನ್ನಾಗಿಸಲು, ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದ್ದು, ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯಡಿ ಆರಂಭಿಕವಾಗಿ 500 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ, ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ವಿಭಾಗದ ರಾಜ್ಯ ಉಪ ನಿರ್ದೇಶಕರಾದ ಡಾ.ಎಸ್.ಅನಿಲ್ ತಿಳಿಸಿದರು.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡ ಕ್ಷಯ ರೋಗಿಗಳಿಗೆ  ದಾನಿಗಳಿಂದ ನೀಡಲಾದ ಕಿಟ್‍ಗಳ ವಿತರಣಾ ಕಾರ್ಯಕ್ರಮ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಿಎಂಟಿಪಿಟಿ ಕಾರ್ಯಕ್ರಮದಡಿಯಲ್ಲಿ  ಕ್ಷಯ ರೋಗ ಸೋಂಕಿಗೆ ಚಿಕಿತ್ಸೆ ನೀಡುವ ಹೊಸ ವಿಧಾನವನ್ನು 17 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಕಾರ್ಯಕ್ರಮದಡಿಯಲ್ಲಿ ವಿವಿಧ ಕಂಪನಿಗಳು ಹಾಗೂ ಸ್ವಯಂ ಸೇವಾ ಸಂಘಗಳ ಮೂಲಕ 2000 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮ ಅನುಷ್ಟಾನಗೊಳಿಸಲಾಗುತ್ತಿದೆ. 

ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಗ್ರಾಮೀಣರಲ್ಲಿ ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿ ಕ್ಷಯ ರೋಗದ ಸಾಧಕ ಬಾಧಕಗಳ ಕುರಿತಾಗಿ ಚರ್ಚೆಯಾಗಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುಣಮುಖರಾದ ಕ್ಷಯ ರೋಗಿಗಳು ಹಾಗೂ ದಾನಿಗಳಿಂದ ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶ ಕಿಟ್‍ಗಳನ್ನು ವಿತರಿಸಲಾಗುತ್ತಿರುವುದು ದೇಶದಲ್ಲಿಯೇ ಇದು ವಿನೂತನ ಯೋಜನೆಯಾಗಿದೆ. ಕ್ಷಯ ರೋಗ ಸೇರಿದಂತೆ ವಿವಿಧ ರೋಗಗಳಿಗೆ ಸರ್ಕಾರ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತ ಕೆಮ್ಮು, ಜ್ವರ ಸಂಜೆ ವೇಳೆ ಹೆಚ್ಚಳ, ತೂಕ ಕಡಿಮೆಯಾಗುವುದು ಪ್ರಮುಖ ಲಕ್ಷಣವಾಗಿದೆ. ಆದರೆ ರೋಗಿಗಳು ವೈದ್ಯರ ಸಲಹೆಗಳನ್ನು ತಪ್ಪದೇ ಪಾಲಿಸಬೇಕು. ಔಷ ಅಡ್ಡ ಪರಿಣಾಮಗಳಾದರೆ ವೈದ್ಯರ ಗಮನಕ್ಕೆ ತರಬೇಕಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಟಿಬಿ ನಿರ್ಮೂಲನಾ ರಾಯಭಾರಿ  ಹುಲಿಕಲ್ ನಟರಾಜ್ ಮಾತನಾಡಿ, ಜಿಲ್ಲೆಯಲ್ಲಿ ಕ್ಷಯ ರೋಗ ನಿಯಂತ್ರಣಕ್ಕಾಗಿ, ವೈದ್ಯರೊಂದಿಗೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರಗಳನ್ನು ತಲುಪಿಸಲು ಹಾಗೂ  ಚಿಕಿತ್ಸೆ ನೀಡಲು ನಮ್ಮ ತಂಡ ಸಿದ್ದವಾಗಿದ್ದು, ಲಯನ್ಸ್ ಕ್ಲಬ್ ನಿಂದ ಪ್ರಚಾರದ ಪೋಸ್ಟರ್ ಗಳನ್ನು ಸಿದ್ದಗೊಳಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಕಾರಿ ಡಾ.ನಾಗೇಶ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಕಾರಿ ಡಾ.ಧರ್ಮೇಂದ್ರ, ಸರ್ಕಾರಿ ನೌಕರರ ಸಂಘದ ತಾಲೂಕು ಜಂಟಿ ಕಾರ್ಯದರ್ಶಿ ಶ್ರೀನಿವಾಸ್, ಫಾರ್ಮಸಿಸ್ಟ್ ಅಧಿಕಾರಿ ಆರತಿ ಬಸವರಾಜು, ಕ್ಷಯ ರೋಗ ಸಂದರ್ಶಕರಾದ ಆನಂದ್, ಸಿದ್ದರಾಜ್, ಯುವರಾಜ್, ಪ್ರಭಾಕರ್, ದಾನಿಗಳಾದ ಜನಾರ್ಧನ್, ಸೇರಿದಂತೆ ಆರೋಗ್ಯ ಇಲಾಖೆಯ ಹಾಗೂ ಕ್ಷಯ ರೋಗ ನಿರ್ಮೂಲನಾ ಘಟಕದ ಸಿಬ್ಬಂದಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!