ದಿನ ಭವಿಷ್ಯ: ಮಂಗಳವಾರ, ಡಿಸೆಂಬರ್ 21, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ

ಮೇಷ: ಈ ರಾಶಿಯವರಿಗೆ ಹಿತಶತೃಗಳ ಸಲಹೆಯಿಂದ ತೊಂದರೆ. ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ವೃಷಭ: ಈ ರಾಶಿಯವರ  ಪಾಲುದಾರಿಕೆಯಿಂದ ಲಾಭ ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವುದು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ಮಿಥುನ: ಈ ರಾಶಿಯವರ ಚತುರತೆಯಿಂದ ಜಯ, ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವುದು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ಕಟಕ: ಈ ರಾಶಿಯವರಿಗೆ ಖರ್ಚು ಜಾಸ್ತಿ, ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಸಿಂಹ: ಈ ರಾಶಿಯವರು ಗುರುವಿನ ಅನುಗ್ರಹದಿಂದ ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.

ಕನ್ಯಾ: ಈ  ರಾಶಿಯವರು ಅಪರಿಚಿತರ ಸಹಾಯದಿಂದ ಶುಭಫಲ ಕಂಡುಬರುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ಕೊಟ್ಟಸಾಲ ಪಾವತಿಯಾಗುವುದು.

ತುಲಾ: ಈ ರಾಶಿಯವರಿಗೆ ಗುರುವಿನ ಅನುಗ್ರಹವಿದೆ, ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ವೃಶ್ಚಿಕ: ಈ ರಾಶಿಯವರಿಗೆ ಸ್ವಲ್ಪ ಹಿನ್ನಡೆ. ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ಈ ರಾಶಿಯವರಿಗೆ ಉತ್ತಮ ಅವಕಾಶಗಳು, ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಮಕರ: ಈ ರಾಶಿಯವರಿಗೆ ಗಾಬರಿ, ಆತುರ ಬೇಡ. ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆಯಾಗುವುದು.

ಕುಂಭ: ಈ ರಾಶಿಯವರಿಗೆ ಆಕಸ್ಮಿಕ ಅದೃಷ್ಟ. ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮೀನ: ಈ ರಾಶಿಯವರಿಗೆ ಹಿತ ಶತೃಗಳ ದೃಷ್ಟಿ, ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.

ತಿಥಿ: ದ್ವಿತೀಯ 

ನಕ್ಷತ್ರ: ಪುನರ್ವಸು ನಕ್ಷತ್ರ

 ರಾಹುಕಾಲ: 03:13  ರಿಂದ 04:39

ಗುಳಿಕಕಾಲ: 12:22  ರಿಂದ 01:47

ಯಮಗಂಡಕಾಲ: 09:30 ರಿಂದ 10:56 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]