ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಂಘಟನೆ ಅಧ್ಯಕ್ಷರಿಗೆ ಹೈಕೋರ್ಟ್ ಸಮನ್ಸ್

ಬೆಂಗಳೂರು: ಸಾರ್ವಜನಿಕ ಪ್ರದೇಶದಲ್ಲಿ ನಿಯಮ ಬಾಹಿರವಾಗಿ ಸ್ಥಾಪಿಸಿರುವ ಬಾಬಾ ಸಾಹೇಬ್ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸದ ಅಂಬೇಡ್ಕರ್ ಯುವ ಸಂಘಟನೆ ಅಧ್ಯಕ್ಷ ರೇವಣಸಿದ್ದಪ್ಪ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ದಾವಣಗೆರೆ ಜಿಲ್ಲೆಯ ಹಿರೇಮೇಗಲಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಮ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸುವುದಾಗಿ ಡಾ. ಬಿ.ಆರ್ ಅಂಬೇಡ್ಕರ್ ಸಂಘಟನೆಯ ಅಧ್ಯಕ್ಷ ರೇವಣಸಿದ್ದಪ್ಪ 2021ರ ಆಗಸ್ಟ್ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟು, ನಾಲ್ಕು ತಿಂಗಳಲ್ಲಿ ಪ್ರತಿಮೆ ಸ್ಥಳಾಂತರಿಸುವುದಾಗಿ ತಿಳಿಸಿದ್ದರು. ಇದಕ್ಕೆ ಸಮ್ಮತಿಸಿದ್ದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿತ್ತು. ಆದರೆ, ಭರವಸೆಯಂತೆ ಪ್ರತಿಮ ಸ್ಥಳಾಂತರಿಸದ ಹಿನ್ನೆಲೆಯಲ್ಲಿ ಸಂಘಟನೆ ಅಧ್ಯಕ್ಷರು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿ, ಸಮನ್ಸ್ ಜಾರಿ ಮಾಡಿದೆ ಎಂದು ಲೀಗಲ್ ನ್ಯೂಸ್ ವರದಿ ಮಾಡಿದೆ.

ಹಿನ್ನೆಲೆ: ಡಾ. ಬಿ.ಆರ್ ಅಂಬೇಡ್ಕರರ ಪ್ರತಿಮೆಯನ್ನು ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ್ದ ಪೀಠ, ಮಹಾನ್ ಮಾನವತಾವಾದಿ, ನ್ಯಾಯಪರಿಪಾಲನೆಯನ್ನು ಅದಮ್ಯವಾಗಿ ನಂಬಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರರ ಪ್ರತಿಮೆಯನ್ನು ಕಾನೂನು ಬಾಹಿರವಾಗಿ ಸ್ಥಾಪಿಸುವುದು ಅವರಿಗೆ ಮಾಡುವ ಅಪಮಾನ ಎಂದು ಬೇಸರ ವ್ಯಕ್ತಪಡಿಸಿತ್ತು. ಈ ವೇಳೆ ನ್ಯಾಯಾಲಯದ ಕ್ಷಮೆ ಕೋರಿದ್ದ ಸಂಘಟನೆ, ಪುತ್ಥಳಿ ಮರುಸ್ಥಾಪಿಸಲು ಸೂಕ್ತ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಕೋರಿತ್ತು. ಆದರೆ, ಸರ್ಕಾರ ಸ್ಥಳ ನೀಡಲು ನಿರಾಕರಿಸಿತ್ತು. ನಂತರ, ಪುತ್ಥಳಿ ಸ್ಥಳಾಂತರಿಸುವುದಾಗಿ ಸಂಘದ ಪ್ರತಿನಿಧಿಗಳು ಆಗಸ್ಟ್‌ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಇತ್ಯರ್ಥಪಡಿಸಿದ್ದ ನ್ಯಾಯಾಲಯ ಡಿಸೆಂಬರ್‌ 17 ರೊಳಗೆ ಪ್ರತಿಮೆ ಸ್ಥಳಾಂತರಿಸಿ, ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ ಸಿಎಂ: ಆರ್. ಅಶೋಕ್

300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ ಸಿಎಂ: ಆರ್.

ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ: ಆರ್. ಅಶೋಕ (R. Ashoka)

[ccc_my_favorite_select_button post_id="114973"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!