ದಿನ ಭವಿಷ್ಯ: ಗುರುವಾರ, ಡಿಸೆಂಬರ್ 23 , 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯ ನೌಕರರ ತೊಂದರೆಗಳಿಂದು ನಿವಾರಣೆಯಾಗುವ ಸಾಧ್ಯತೆ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ಕೊಟ್ಟಸಾಲ ಪಾವತಿ ಯಾಗುವುದು.

ವೃಷಭ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವುದು.

ಮಿಥುನ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.  

ಕಟಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವುದು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು.

ಸಿಂಹ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.

ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯದ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು.

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ಧನಸ್ಸು: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.

ಕುಂಭ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು.

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ ನೀಡಲಿದ್ದೀರ. ಇದ್ದಕ್ಕಿದಂತೆ ಶುಭಕರ ಒಲವು.ಮದುವೆಯ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ.

ತಿಥಿ:  ಚತುರ್ಥಿ 

ನಕ್ಷತ್ರ:  ಆಶ್ಲೇಷ ನಕ್ಷತ್ರ 

ರಾಹುಕಾಲ: 01:47 ರಿಂದ 03:13

ಗುಳಿಕಕಾಲ: 09:30 ರಿಂದ 10:56

ಯಮಗಂಡಕಾಲ: 06:39 ರಿಂದ 08:04

ಈ ದಿನದ ವಿಶೇಷ: ಮಾರ್ಗಶಿರ ಲಕ್ಷ್ಮೀ ವ್ರತ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂ.ಎಸ್.ಜಿ.ಪಿ‌ (MSGP) ಕಸ ವಿಲೇವಾರಿ ಘಟಕಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಿಂದ ಕಸ ತುಂಬಿಕೊಂಡು‌ ಹೆಚ್ಚುವರಿ ಲಾರಿಗಳು ಬರುತ್ತವೆ ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಲೂಕಿನ ದೊಡ್ಡಮಂಕಲಾಳ

[ccc_my_favorite_select_button post_id="119498"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!