ಡಿ.31ರ ಕರ್ನಾಟಕ ಬಂದ್ಗೆ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಬೆಂಬಲ: ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಪ್ರಧಾನಿ, ಕೇಂದ್ರ ಗೃಹ ಸಚಿವರಿಗೆ ಪತ್ರ

ದೊಡ್ಡಬಳ್ಳಾಪುರ: ಎಂಇಎಸ್ ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ, ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಡಿಸೆಂಬರ್ 31ರಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ಗೆ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಪೂರ್ಣ ಬೆಂಬಲವಿದೆ ಎಂದು ಸಂಸ್ಥಾಪಕರಾದ ರವಿ ಮಾವಿನಕುಂಟೆ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಚಾರದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ತಿರ್ಪು ನೀಡಿದಂತೆ ಮತ್ತು‌ ಕೇಂದ್ರ ಸರ್ಕಾರದ ಜಸ್ಟಿಸ್ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಮಹಾಜನ್ ಆಯೋಗ ವರದಿಯ ಅಂತಿಮ ಆದೇಶವಿದ್ದರು ಕೂಡ ನಮ್ಮನ್ನಾಳುವ ಸರ್ಕಾರಗಳು ಕ್ರಮ ವಹಿಸದಿರುವುದು ನಮ್ಮ ದೌರ್ಭಾಗ್ಯ.

ದೇಶದಲ್ಲಿ ಎಂಇಎಸ್ ಪುಂಟಾಟ ಮಿತಿಮೀರಿದೆ ಮಹಾನ್ ಪುರುಷರಾದ ಬಸವಣ್ಣ, ಸಂಗೊಳ್ಳಿರಾಯಣ್ಣರ ಪ್ರತಿಮೆ ಭಗ್ನಗೊಳಿಸುವುದು, ನಾಡಿನ ಬಾವುಟ ಸುಡುವ ಮೂಲಕ ಎರಡು ರಾಜ್ಯಗಳ ಜನರ ನಡುವೆ ಸಾಮರಸ್ಯ ಕದಡುತ್ತಿದ್ದಾರೆ.

ರಾಜ್ಯದ ರಾಜಕಾರಣಿಗಳಿಗೆ ನಾಡಿನ ಕುರಿತಾದ ಬದ್ಧತೆ ಇಲ್ಲವಾಗಿದೆ. ಒಬ್ಬ ಜನ ಪ್ರತಿನಿಧಿ ಬಹಿರಂಗ ಹೇಳಿಕೊಡ್ತಾರೆ ಎಂಇಎಸ್ ವಿರುದ್ಧ ಆರೋಪ ಮಾಡಲ್ಲ ಎಂದು. ಮಹಾರಾಷ್ಟ್ರ ಮುಖ್ಯಮಂತ್ರಿ ಪುಂಡರ ಮಟ್ಟದ ಆಕದೆ ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಒತ್ತಾಯಿಸುತ್ತಾರೆ‌ ಇದು ನಾಚಿಕೆಗೇಡಿನ ಸಂಗತಿ.

ನಮ್ಮ ರಾಜ್ಯಕ್ಕೆ ಒಮ್ಮೆ ಕಾವೇರಿ ವಿವಾದ, ಒಮ್ಮೆ ಗಡಿ ವಿವಾದವೇ ಆದರೆ ನಾಡಿನ ಅಭಿವೃದ್ಧಿ ಹೇಗೆ ಸಾಧ್ಯ..? ಬೆಳಗಾವಿ ಜನ ಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕಿದೆ. ಕೇವಲ ವಿಧಾನಸಭೆಯಲ್ಲಿ ಖಂಡನೆ ನಿರ್ಣಯದಿಂದ ಎಲ್ಲವು ಅಂತ್ಯವಲ್ಲ. ನಮ್ಮ ರಾಜ್ಯ ಸರ್ಕಾರ ಪುಂಡರ ಮಟ್ಟಹಾಕುವುದು ಹಾಗೂ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕಿದೆ.

ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಕೇವಲ ಒಂದು ದಿನದ ಹೋರಾಟ, ಪ್ರತಿಭಟನೆಗೆ ಸೀಮಿತವಾಗಿರುವುದಿಲ್ಲ‌. ಎಂಇಎಸ್ ಪುಂಡಾಟಿಕೆ ವಿರುದ್ಧ ತುರ್ತು ಕ್ರಮ ಮತ್ತು ನಿಷೇಧ ಹೇರಲು ಪ್ರಧಾನಿ ಮೋದಿಯವರಿಗೆ, ಕೇಂದ್ರ ಗೃಹ ಸಚಿವರಿಗೆ, ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ, ರಾಜ್ಯ ಗೃಹ ಸಚಿವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಲಾಗುತ್ತಿದೆ. ಇದಕ್ಕೆ ಸ್ಪಂದನೆ ಸಿಗದಿದಲ್ಲಿ ಕಾನೂನಾತ್ಮಕ ಹೋರಾಟ ನಡೆಸುವುದು ಹಾಗೂ ಬೀದಿಗಿಳಿದು ಹೋರಾಟ ನಡೆಸಲಾಗುವುದು.

ಕನ್ನಡದ ವಿಚಾರ ಬಂದಾಗ ಒಗ್ಗಟ್ಟು ಅಗತ್ಯವಾಗಿದೆ. ನಾಡು, ಭಾಷೆ ವಿಚಾರವಾಗಿ ಕೇವಲ ಕನ್ನಡ ಪರ ಸಂಘಟನೆ ಮಾತ್ರವಲ್ಲದೆ ಎಲ್ಲರೂ ಭಿನ್ನಾಭಿಪ್ರಾಯ ಬದಿರಿಸಿ ಒಂದಾಗಿ ಹೋರಾಟ ನಡೆಸಬೇಕಿದೆ.

ಎರಡು ನಾಡಿನ ನಡುವೆ ಕಿಚ್ಚಿಡಲು ಶಡ್ಯಂತ್ರವನ್ನ ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕಿದೆ. ಮಹಾಪುರುಷರ ಪ್ರತಿಮೆ ಭಗ್ನ ಹಾಗೂ ಕನ್ನಡ ಬಾವುಟ ಸುಟ್ಟಿರುವ ಪ್ರಕರಣದ ಹಿಂದೆ ಒಂದು ಪಕ್ಷದ ಕಾರ್ಯಕರ್ತರ ಹೆಸರು ಕೇಳಿಬಂದಿದ್ದು, ಕೇವಲ ಆರೋಪಕ್ಕೆ ಸೀಮಿತವಾಗದೆ ಶಡ್ಯಂತ್ರ ನಡೆಸಿದವರ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ರವಿ ಮಾವಿನಕುಂಟೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣಿ, ತಾಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್, ಜಿ.ಯು ಅಧ್ಯಕ್ಷ ಮಂಜುನಾಥ್ ನಾಯಕ್,  ತಾ.ಕಾರ್ಯಾದ್ಯಕ್ಷ  ನವೀನ್ ಕುಮಾರ್, ಯಮನೂರ್, ಪ್ರಕಾಶ್, ಬಾಬು, ಅನಿಲ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಅತ್ಯಾಚಾರ, ಗುಂಡಾಗಿರಿ, ಕೊಲೆ, ದರೋಡೆ ಮೊದಲಾದ ಚಟುವಟಿಕೆಗಳು ನಿರಂತರ ನಡೆಯುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ BY Vijayendra

[ccc_my_favorite_select_button post_id="101153"]
ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr K Sudhakar

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr

ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. Dr K Sudhakar

[ccc_my_favorite_select_button post_id="101146"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!