ದೊಡ್ಡಬಳ್ಳಾಪುರದಲ್ಲಿ ಮೇಲ್ ಮರವತ್ತೂರು ಯಾತ್ರಾತ್ರಿಗಳಿಗೆ ಉಚಿತ ಬಸ್ ವ್ಯವಸ್ಥೆ

ದೊಡ್ಡಬಳ್ಳಾಪುರ: ತಮಿಳುನಾಡಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಮೇಲ್ ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳುವ ಮಾಲಾಧಾರಿಗಳ ಯಾತ್ರೆಗೆ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಹಾಗೂ ಬಿಜಿಪಿ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರು ಪ್ರಾಯೋಜಿಸಿರುವ ಉಚಿತ ಬಸ್‍ಗಳ ಸಂಚಾರಕ್ಕೆ ನಗರದ ಹೊರವಲಯದ ಅರ್ಕಾವತಿ ಸಮೀಪದ ಬಳಿ ಚಾಲನೆ ನೀಡಿ, ಶುಭ ಹಾರೈಸಿ ಕಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಧೀರಜ್ ಮುನಿರಾಜು, ವ್ರತಾಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಅಯ್ಯಪ್ಪ ಸ್ವಾಮಿ ಮಾಲಾಧಾರಣೆ ಹಾಗೂ ಓಂ ಶಕ್ತಿ ಮಾಲಾಧಾರಣೆಗಳು ಈ ಸಮಯದಲ್ಲಿ ಸಾಮಾನ್ಯವಾಗಿದ್ದು, ಕೆಲವು ವ್ರತಧಾರಿಗಳಿಗೆ, ಖರ್ಚು ನಿಭಾಯಿಸಲು ಸಹ ಕಷ್ಟವಾಗುವ ಸಂದರ್ಭಗಳಿವೆ. ವ್ರತಧಾರಿಗಳಿಗೆ ಅನುಕೂಲವಾಗುವ ಹಾಗೂ ಲೋಕಕಲ್ಯಾಣದ ದೃಷ್ಟಿಯಿಂದ ಇಂತಹ ವೇಳೆಯಲ್ಲಿ ಇಂದು 22 ಬಸ್‍ಗಳನ್ನು ಹಾಗೂ ಕಳೆದ 15 ದಿನಗಳಿಂದ 16 ಬಸ್‍ಗಳನ್ನು ಉಚಿತವಾಗಿ ಯಾತ್ರೆಗೆ ಕಳುಹಿಸಿದ್ದೇವೆ. 2022 ಜನವರಿ 15 ವರೆಗೆ ಯಾತ್ರೆಗೆ ತೆರಳು ಮಾಲಾಧಾರಿಗಳಿಗೆ 80 ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ಮುಂಗಡವಾಗಿ ಬುಕ್ ಮಾಡಲಾಗಿದೆ. 

ತಾಲೂಕಿನ ಓಂ ಶಕ್ತಿ ಮಾಲಾಧಾರಿಗಳ ಮೇಲ್ ಮರವತ್ತೂರು ದೇವಾಲಯಕ್ಕೆ ತೆರಳುವ ಎಲ್ಲಾ ಓಂ ಶಕ್ತಿ ಮಾಲಾಧಾರಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ನಿಸ್ವಾರ್ಥವಾಗಿ ತಾಲೂಕಿನ ಬಹುತೇಕ ಮಧ್ಯಮ ಮತ್ತು ಬಡ ವರ್ಗದ ಭಕ್ತಾಧಿಗಳಿಗೆ ಧಾರ್ಮಿಕ ಭಾವನೆಗಳಿಗೆ ಪೂರಕವಾಗಿ ನಮ್ಮ ಸಹಾಯ ಹಸ್ತವನ್ನು ನೀಡುತ್ತಿದ್ದೇವೆ ಎಂದರು. 

ಮಾಲಾಧಾರಿಗಳಿಗೆ ಅರಿಶಿಣ ಕುಂಕುಮ: ಇದೇ ಸಂದರ್ಭದಲ್ಲಿ ವೇಲ್ ಮಾವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳಿದ ನೂರಾರು ಮಂದಿ ಮಾಲಾಧಾರಿಗಳಿಗೆ ಅನ್ನದಾನದ ವ್ಯವಸ್ಥೆಯೊಂದಿಗೆ ಅರಿಶಿಣ ಕುಂಕುಮ- ಬಳೆ ಕಣದ ಬಟ್ಟೆ ಹಾಗೂ ಕ್ಯಾಲೆಂಡರ್‍ಗಳನ್ನು ನೀಡಿ ಯಾತ್ರೆಗೆ ಶುಭಕೋರಲಾಯಿತು.

ಯಾತ್ರೆಗೆ ಹೊರಟ ಬಸ್‍ಗಳ ಚಾಲನೆ ಕಾರ್ಯಕ್ರಮದಲ್ಲಿ ಶ್ರೀಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಪಿ.ಮುನಿರಾಜು, ರಾಜಶ್ರೀ ಕಂಫರ್ಟ್ ಮಾಲೀಕ ಪದ್ಮರಾಜ್, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎನ್.ಕೆ.ರಮೇಶ್, ನಗರಸಭಾ ಸದಸ್ಯರಾದ ಎಸ್.ಪದ್ಮನಾಭ್, ಬಂತಿ ವೆಂಕಟೇಶ್,  ಹಂಸಪ್ರಿಯ, ಭಾಸ್ಕರ್, ಲಕ್ಷ್ಮೀಪತಿ, ಸುಮಿತ್ರ ಆನಂದ್, ನಾಗರತ್ನ ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ವಿಶ್ವಾಸ್‍ಗೌಡ, ಕೋಳೂರು ನಾಗರಾಜು, ಡಿ.ಪಿ.ಲೋಕೇಶ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಓಂ ಶಕ್ತಿ ಮಾಲಾಧಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!