ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮೋಹನ್ ಕುಮಾರಿ ಅಧಿಕಾರ ಸ್ವೀಕಾರ: ತಹಶೀಲ್ದಾರ್ ಶಿವರಾಜ್ ಸೇವೆ ಸ್ಮರಣೀಯವೆಂದ ಮಧುರೆ ಶ್ರೀ ಶನಿ ಮಹಾತ್ಮ ದೇವಾಲಯದ ಧರ್ಮದರ್ಶಿ

ದೊಡ್ಡಬಳ್ಳಾಪುರ: ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಎಸ್.ಶಿವರಾಜ್ ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ನಂಜನಗೂಡು ತಹಶೀಲ್ದಾರ್ ಆಗಿದ್ದ ಮೋಹನ್ ಕುಮಾರಿ ಅವರು ಇಂದು ಅಧಿಕಾರ ವಹಿಸಿಕೊಂಡರು.

ಈ ವೇಳೆ ಕಂದಾಯ ಇಲಾಖೆ ಸಿಬ್ಬಂದಿ ನೂತನ ತಹಶೀಲ್ದಾರ್ ಮೋಹನ್ ಕುಮಾರಿ ಅವರನ್ನು ಅಭಿನಂದಿಸಿದರು.

ತಹಶೀಲ್ದಾರ್ ಶಿವರಾಜ್ ಸೇವೆ ಸ್ಮರಣೀಯ: ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವರಾಜ್ ಅವರು ತಮ್ಮ ಸೌಮ್ಯ ಸ್ವಭಾವದಿಂದ ತಾಲೂಕಿನಲ್ಲಿ ಜನಮನ್ನಣೆ ಪಾತ್ರರಾಗಿ ಅವರ ಎರಡು ವರ್ಷದ ಅಧಿಕಾರಾವಧಿ ತಾಲೂಕಿನ ಜನತೆಗೆ ಸ್ಮರಣೀಯವೆಂದು ಮಧುರೆ ಶ್ರೀ ಶನಿ ಮಹಾತ್ಮ ದೇವಾಲಯದ ಧರ್ಮದರ್ಶಿ ಪ್ರಕಾಶ್ ತಿಳಿಸಿದ್ದಾರೆ.

ಶಿವರಾಜ್ ಅವರ ವರ್ಗಾವಣೆ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ ಆದರೆ ಅಧಿಕಾರಿಗಳು ತಮ್ಮ ಅವಧಿಯಲ್ಲಿ ಮಾಡಿದ ಜನಪರ ಕಾರ್ಯ ಜನಮಾನಸದಲ್ಲಿ ನೆನಪಾಗಿ ಉಳಿಯುತ್ತದೆ ಎನ್ನುವುದಕ್ಕೆ ತಹಶೀಲ್ದಾರ್ ಅವರ ಕಾರ್ಯವೈಕರಿ ಸಾಕ್ಷಿಯಾಗಿದೆ.

ಕೋವಿಡ್ -19 ಸೋಂಕಿನ ಮೊದಲ ಅಲೆ, ಎರಡನೇ ಅಲೆಯ ಸಂಕಷ್ಟದಲ್ಲಿ ತಾಲೂಕಿಗೆ ಅವರು ಸಲ್ಲಿಸಿರುವ ಸೇವೆ ಅಪಾರವಾಗಿತ್ತು.

ಮೊದಲ ಲಾಕ್ ಡೌನ್‌ ನಿಂದ ಆರಂಭವಾಗಿ ಹೊರ ಜಿಲ್ಲೆಗಳ ಕಾರ್ಮಿಕರಿಗೆ ವಸತಿ. ಕೋವಿಡ್ ನಿಯಂತ್ರಣಕ್ಕೆ ಕ್ರಮ, ಎರಡನೆ ಅಲೆಯ ವೇಳೆ ಉಂಟಾದ ತೊಂದರೆಗಳ ವೇಳೆ ಆಕ್ಸಿಜನ್ ಪೂರೈಕೆ, ಕಾರ್ಖಾನೆಗಳ ನೆರವಿನೊಂದಿಗೆ  ಅಕ್ಸಿಜನ್ ಕಾನ್ಸಿಟ್ರೆಟರ್ ಪೂರೈಕೆ, ಸೋಂಕಿತರ ಚಿಕಿತ್ಸೆಗೆ ವಸತಿ ನಿಲಯಗಳ ವ್ಯವಸ್ಥೆ, ಮೇಕ್ ಶಿಫ್ಟ್ ಸ್ಥಾಪನೆ, ಆಕ್ಸಿಜನ್ ಘಟಕ ನಿರ್ಮಾಣ, ಲಸಿಕೆ ಅಭಾವದ ವೇಳೆ ಲಸಿಕೆ ಪೂರೈಕೆಗೆ ಕ್ರಮ ಸೇರಿದಂತೆ ಕೋವಿಡ್ ವಾರಿಯರ್ ಆಗಿ ಶಿವರಾಜ್ ಅವರು ಬಹಳಷ್ಟು ಶ್ರಮಿಸಿದ್ದರು. ಅಲ್ಲದೆ ಕಂದಾಯ ಇಲಾಖೆಯಲ್ಲಿ ಅಕ್ರಮ ಒತ್ತುವರಿಗೆ ತೆರವುಗೊಳಿಸುವ ಕಾರ್ಯ  ಮಾಡಿದ್ದರು ಎಂದು ಪ್ರಕಾಶ್ ಅವರು ಸ್ಮರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!