ದಿನ ಭವಿಷ್ಯ: ಬುಧವಾರ, ಡಿಸೆಂಬರ್ 29, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಲ್ಲಿ ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ

ಮೇಷ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ವೃಷಭ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವುದು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ಮಿಥುನ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂದಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ಕಟಕ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಸಿಂಹ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವುದು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.

ಕನ್ಯಾ: ಶುಭಫಲಗಳು ಕಂಡುಬರುವುದು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು.

ತುಲಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಮಕರ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.

ಕುಂಭ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮೀನ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.

ತಿಥಿ: ದಶಮಿ 

ನಕ್ಷತ್ರ: ಸ್ವಾತಿ ನಕ್ಷತ್ರ 

ರಾಹುಕಾಲ: 12:26 ರಿಂದ 01:51

ಗುಳಿಕಕಾಲ: 11:00 ರಿಂದ 12:26

ಯಮಗಂಡಕಾಲ: 08:08 ರಿಂದ 09:34

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]