ಬೆಂ.ಗ್ರಾ.ಜಿಲ್ಲೆ: ಹೊಸ ಕೌಶಲ್ಯ ಕಲಿಕೆ, ಉಚಿತ ತರಬೇತಿ

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮವು ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಮುಖ್ಯ ಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆ (CMKKY) ಕಾರ್ಯಕ್ರಮದ ಮೂಲಕ ಹೊಸ ಕೌಶಲ್ಯ ಕಲಿಕೆ ಹಾಗೂ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿ ನೀಡಲು ಅರ್ಹ ಹಾಗೂ ಆಸಕ್ತ ಸರ್ಕಾರಿ ಹಾಗೂ ಖಾಸಗಿ ಸಂಘ ಸಂಸ್ಥೆಗಳು/ ಕಾರ್ಖಾನೆಗಳು/ ವಿದ್ಯಾ ಸಂಸ್ಥೆಗಳು ನೋಂದಾಯಿಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಸರ್ಕಾರಿ ಹಾಗೂ ಖಾಸಗಿ ಸಂಘ ಸಂಸ್ಥೆಗಳು/ ಕಾರ್ಖಾನೆಗಳು/ ವಿದ್ಯಾ ಸಂಸ್ಥೆಗಳು ವೆಬ್ ಸೈಟ್ www.kaushalkar.com ನಲ್ಲಿ TP (Training Provider)  ಮತ್ತು TC (Training Centre) ಆಗಿ ನೋಂದಾಯಿಸಿಕೊಳ್ಳಬಹುದಾಗಿದ್ದು, ನೋಂದಾಯಿಸಿಕೊಂಡ ಸಂಸ್ಥೆಗಳಿಗೆ ತರಬೇತಿಯ ಗುರಿಯನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ/ ನೋಂದಣಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿ, ಜಿಲ್ಲಾ ಸಂಕೀರ್ಣ, ಕೊಠಡಿ ಸಂಖ್ಯೆ: 117, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ -562110, ದೂ.ಸಂ.: 080-29560045, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ಮೊ.ಸಂ.: 8970122219, 9986868682, 9916852249 ಹಾಗೂ ಇ-ಮೇಲ್ ವಿಳಾಸ: [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!