ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಹೊಸ ವರ್ಷಾಚರಣೆ..! ಭಜರಂಗದಳ, ಹಿಂಜಾವೇ ಆಕ್ಷೇಪ

ದೊಡ್ಡಬಳ್ಳಾಪುರ: ನೂತನ ವರ್ಷಾಚರಣೆ ನೆಪದಲ್ಲಿ ತಾಲೂಕಿನ ಕೆಲ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಹಣ ವಸೂಲಿ ಮಾಡಿ, ನಮ್ಮದಲ್ಲದ ಆಚರಣೆಯನ್ನು ಮುಗ್ದ ಮಕ್ಕಳ ಮೇಲೆ ಹೇರಲು ಹೊರಟಿದ್ದಾರೆಂದು ಭಜರಂಗದಳ, ಹಿಂಜಾವೇ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Guarantee scheme
ಎನ್ ವಿಶ್ವನಾಥ್

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಹಿಂದು ಜಾಗರಣಾ ವೇದಿಕೆ ಪ್ರಾಂತ ಸಹ ಕಾರ್ಯದರ್ಶಿ ಯಶೋಧ ರಘುನಾಥ್, ಭಜರಂಗದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ಮಧು ಬೇಗಲಿ ಅವರು, ರಾಜ್ಯದಲ್ಲಿ ಈಗಾಗಲೇ ವ್ಯಾಪಕವಾಗಿ ಹರಡಿರುವ ಮತಾಂತರದ ಹಾವಳಿಯ ನಡುವೆ, ಹೊಸವರ್ಷದ ನೆಪದಲ್ಲಿ ಕೆಲ ಶಿಕ್ಷಕರು ಶಾಲೆಗಳಲ್ಲಿ ಸಂಭ್ರಮಾಚರಣೆ, ಕೇಕ್ ಕಟ್ ಮಾಡಿಸಲು ಮಕ್ಕಳಿಂದ ಹಣ ಪಡೆಯುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿವೆ ಈ ಕುರಿತು ಅಧಿಕಾರಿಗಳು ಕಟ್ಟುನಿಟ್ಟಾದ ಆದೇಶ ನೀಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಅನ್ಯ ಧರ್ಮಿಯರ ಆಚರಣೆಯನ್ನು ಬಲವಂತದಿಂದ ಪುಟಾಣಿ ಮಕ್ಕಳ ಮೇಲೆ ಹೇರಿಕೆ ಮಾಡಲು ಕೆಲ ಶಿಕ್ಷಕರು ಮುಂದಾಗಿರುವುದು ಖಂಡನೀಯ. ಇದರ ಹಿಂದೆ ಮಿಷನರಿಗಳ ಹಾಗೂ ಕೆಲ ವ್ಯಾಪಾರಿಗಳ ವ್ಯವಸ್ಥಿತ ಶಡ್ಯಂತ್ರ ಅಡಗಿರುವಂತೆ ಕಾಣುತ್ತದೆ.

ಈ ಕುರಿತಂತೆ ಶಿಕ್ಷಣಾಧಿಕಾರಿಗಳು ಕ್ರಮಕೈಗೊಳ್ಳಬೇಕಿದೆ. ಇಲ್ಲವಾದಲ್ಲಿ ಹೊಸ ವರ್ಷದ ಆಚರಣೆ ನಡೆಸುವ ಶಾಲೆಗಳ ಬಳಿ ತೆರಳಿ ಪ್ರತಿಭಟನೆ ನಡೆಸಬೇಕಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!