ದಿನ ಭವಿಷ್ಯ: ಮಂಗಳವಾರ, ಜನವರಿ 4, 2022, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ನವಗ್ರಹ ಸ್ತೋತ್ರ ಪಠಿಸಿ

ಮೇಷ: ನಿಧಾನಗತಿಯ ವ್ಯವಹಾರ. ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ.

ವೃಷಭ: ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಾಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ.  

ಮಿಥುನ: ಆರೋಗ್ಯದ ಕಡೆ ಗಮನವಿರಲಿ. ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ. ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ.  

ಕಟಕ: ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು.

ಸಿಂಹ: ಆಕಸ್ಮಿಕ ಅದೃಷ್ಟ, ಧನಲಾಭ, ಕಾರ್ಯಸಿದ್ದಿ, ಹಳೆಬಾಕಿ ವಸೂಲಿ. ಆರೋಗ್ಯದಲ್ಲಿ ಉತ್ತಮ.

ಕನ್ಯಾ: ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ.

ತುಲಾ: ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ. ಮಿಶ್ರಫಲ, ಪಿತೃ ದೇವತೆಗಳ ಪ್ರಾರ್ಥನೆ ಮಾಡಿ.  

ವೃಶ್ಚಿಕ: ಗುರುಗ್ರಹ ಅನುಗ್ರಹದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ. ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ.

ಧನಸ್ಸು: ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ.  

ಮಕರ: ದೇವಾಲಯಗಳ ಯಾತ್ರೆ ಹೆಚ್ಚಾಗಲಿದೆ. ಅಂದುಕೊಂಡ ಕೆಲಸಗಳು ನಿಗದಿತ ಸಮಯದಲ್ಲಿ ಮುಕ್ತಾಯವಾಗಲಿವೆ.  

ಕುಂಭ: ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಕೃಷಿಕರಿಗೆ ತೊಡಕು, ಪ್ರಯಾಣದಲ್ಲಿ ತೊಡಕು, ಸಂಗಾತಿಯಿಂದ ಸಹಕಾರ, ದುಂ ದುರ್ಗಾಯೈ ನಮ: ಪಠಿಸಿ.  

ಮೀನ: ವೃತ್ತಿಯಲ್ಲಿ ಆಮೆಗತಿಯ ವೇಗ ಬೇಡ. ಗುರಿ ನಿಗದಿ ಮಾಡಿಕೊಂಡು ಮುಂದೆ ಸಾಗಿ. ಸ್ತ್ರೀಯರಿಗೆ ಶುಭಫಲ, ಪ್ರಶಾಂತತೆ ಇರಲಿದೆ. ಸಹೋದರರಿಂದ ಸಹಕಾರ, ಮಕ್ಕಳಿಂದ ಕಿರಿಕಿರಿ, ಮಹಾಲಕ್ಷ್ಮೀ ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ.

ತಿಥಿ: ದ್ವಿತೀಯ 

ನಕ್ಷತ್ರ: ಉತ್ತರಾಷಾಡ 

ರಾಹುಕಾಲ: 03:20 ರಿಂದ 04:46

ಗುಳಿಕಕಾಲ: 12:28 ರಿಂದ 01:54

ಯಮಗಂಡಕಾಲ: 09:36 ರಿಂದ 11:02

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121541"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]