ದಿನ ಭವಿಷ್ಯ: ಮಂಗಳವಾರ, ಜನವರಿ 4, 2022, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ನವಗ್ರಹ ಸ್ತೋತ್ರ ಪಠಿಸಿ

ಮೇಷ: ನಿಧಾನಗತಿಯ ವ್ಯವಹಾರ. ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ.

ವೃಷಭ: ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಾಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ.  

ಮಿಥುನ: ಆರೋಗ್ಯದ ಕಡೆ ಗಮನವಿರಲಿ. ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ. ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ.  

ಕಟಕ: ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು.

ಸಿಂಹ: ಆಕಸ್ಮಿಕ ಅದೃಷ್ಟ, ಧನಲಾಭ, ಕಾರ್ಯಸಿದ್ದಿ, ಹಳೆಬಾಕಿ ವಸೂಲಿ. ಆರೋಗ್ಯದಲ್ಲಿ ಉತ್ತಮ.

ಕನ್ಯಾ: ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ.

ತುಲಾ: ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ. ಮಿಶ್ರಫಲ, ಪಿತೃ ದೇವತೆಗಳ ಪ್ರಾರ್ಥನೆ ಮಾಡಿ.  

ವೃಶ್ಚಿಕ: ಗುರುಗ್ರಹ ಅನುಗ್ರಹದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ. ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ.

ಧನಸ್ಸು: ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ.  

ಮಕರ: ದೇವಾಲಯಗಳ ಯಾತ್ರೆ ಹೆಚ್ಚಾಗಲಿದೆ. ಅಂದುಕೊಂಡ ಕೆಲಸಗಳು ನಿಗದಿತ ಸಮಯದಲ್ಲಿ ಮುಕ್ತಾಯವಾಗಲಿವೆ.  

ಕುಂಭ: ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಕೃಷಿಕರಿಗೆ ತೊಡಕು, ಪ್ರಯಾಣದಲ್ಲಿ ತೊಡಕು, ಸಂಗಾತಿಯಿಂದ ಸಹಕಾರ, ದುಂ ದುರ್ಗಾಯೈ ನಮ: ಪಠಿಸಿ.  

ಮೀನ: ವೃತ್ತಿಯಲ್ಲಿ ಆಮೆಗತಿಯ ವೇಗ ಬೇಡ. ಗುರಿ ನಿಗದಿ ಮಾಡಿಕೊಂಡು ಮುಂದೆ ಸಾಗಿ. ಸ್ತ್ರೀಯರಿಗೆ ಶುಭಫಲ, ಪ್ರಶಾಂತತೆ ಇರಲಿದೆ. ಸಹೋದರರಿಂದ ಸಹಕಾರ, ಮಕ್ಕಳಿಂದ ಕಿರಿಕಿರಿ, ಮಹಾಲಕ್ಷ್ಮೀ ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ.

ತಿಥಿ: ದ್ವಿತೀಯ 

ನಕ್ಷತ್ರ: ಉತ್ತರಾಷಾಡ 

ರಾಹುಕಾಲ: 03:20 ರಿಂದ 04:46

ಗುಳಿಕಕಾಲ: 12:28 ರಿಂದ 01:54

ಯಮಗಂಡಕಾಲ: 09:36 ರಿಂದ 11:02

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!