ದಿನ ಭವಿಷ್ಯ: ಮಂಗಳವಾರ, ಜನವರಿ 4, 2022, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ನವಗ್ರಹ ಸ್ತೋತ್ರ ಪಠಿಸಿ

ಮೇಷ: ನಿಧಾನಗತಿಯ ವ್ಯವಹಾರ. ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ.

ವೃಷಭ: ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಾಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ.  

ಮಿಥುನ: ಆರೋಗ್ಯದ ಕಡೆ ಗಮನವಿರಲಿ. ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ. ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ.  

ಕಟಕ: ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು.

ಸಿಂಹ: ಆಕಸ್ಮಿಕ ಅದೃಷ್ಟ, ಧನಲಾಭ, ಕಾರ್ಯಸಿದ್ದಿ, ಹಳೆಬಾಕಿ ವಸೂಲಿ. ಆರೋಗ್ಯದಲ್ಲಿ ಉತ್ತಮ.

ಕನ್ಯಾ: ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ.

ತುಲಾ: ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ. ಮಿಶ್ರಫಲ, ಪಿತೃ ದೇವತೆಗಳ ಪ್ರಾರ್ಥನೆ ಮಾಡಿ.  

ವೃಶ್ಚಿಕ: ಗುರುಗ್ರಹ ಅನುಗ್ರಹದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ. ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ.

ಧನಸ್ಸು: ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ.  

ಮಕರ: ದೇವಾಲಯಗಳ ಯಾತ್ರೆ ಹೆಚ್ಚಾಗಲಿದೆ. ಅಂದುಕೊಂಡ ಕೆಲಸಗಳು ನಿಗದಿತ ಸಮಯದಲ್ಲಿ ಮುಕ್ತಾಯವಾಗಲಿವೆ.  

ಕುಂಭ: ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಕೃಷಿಕರಿಗೆ ತೊಡಕು, ಪ್ರಯಾಣದಲ್ಲಿ ತೊಡಕು, ಸಂಗಾತಿಯಿಂದ ಸಹಕಾರ, ದುಂ ದುರ್ಗಾಯೈ ನಮ: ಪಠಿಸಿ.  

ಮೀನ: ವೃತ್ತಿಯಲ್ಲಿ ಆಮೆಗತಿಯ ವೇಗ ಬೇಡ. ಗುರಿ ನಿಗದಿ ಮಾಡಿಕೊಂಡು ಮುಂದೆ ಸಾಗಿ. ಸ್ತ್ರೀಯರಿಗೆ ಶುಭಫಲ, ಪ್ರಶಾಂತತೆ ಇರಲಿದೆ. ಸಹೋದರರಿಂದ ಸಹಕಾರ, ಮಕ್ಕಳಿಂದ ಕಿರಿಕಿರಿ, ಮಹಾಲಕ್ಷ್ಮೀ ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ.

ತಿಥಿ: ದ್ವಿತೀಯ 

ನಕ್ಷತ್ರ: ಉತ್ತರಾಷಾಡ 

ರಾಹುಕಾಲ: 03:20 ರಿಂದ 04:46

ಗುಳಿಕಕಾಲ: 12:28 ರಿಂದ 01:54

ಯಮಗಂಡಕಾಲ: 09:36 ರಿಂದ 11:02

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!