ರೈತ ಸಂಘದ ಧರಣಿಗೆ ಎರಡನೇ ದಿನ: ಬೆಂಬಲಿಸಿದ ಶಾಸಕ, ಎಪಿಎಂಸಿ ಅಧ್ಯಕ್ಷ…!

ದೊಡ್ಡಬಳ್ಳಾಪುರ: ಖರೀದಿ ಮಿತಿ ಸಡಿಲಗೊಳಿಸಿ ಒಬ್ಬ ರೈತರಿಂದ ಕನಿಷ್ಠ 50 ಕ್ವಿಂಟಾಲ್ವರೆಗೂ ರಾಗಿ ಖರೀದಿ ಮಾಡುವ ಆದೇಶ ಹೊರಬಿಳುವವರೆಗೂ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ನಗರದ ಎಪಿಎಂಸಿಯಲ್ಲಿನ ರಾಗಿ ಖರೀದಿ ಕೇಂದ್ರದ ಮುಂದೆ ನಡೆಸುತ್ತಿರುವ ಧರಣಿ ಎರಡನೇ ದಿನವು ಮುಂದುವರೆದಿದೆ.

Guarantee scheme
ಎನ್ ವಿಶ್ವನಾಥ್

ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ವೆಂಕಟರಮಣಯ್ಯ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ರೈತರು ಹೆಚ್ಚು ಜಮೀನು ಹೊಂದುವುದು, ರಾಗಿ ಬೆಳೆಯುವುದೇ ತಪ್ಪು ಎನ್ನುವ ರೀತಿಯಲ್ಲಿ ನಿಯಮ ಮಾಡಿರುವುದು ಅವೈಜ್ಞಾನಿಕವಾಗಿದೆ. ಯಂತ್ರಗಳ ಬಳಕೆ ನಂತರ ರಾಗಿ ಬೆಳೆಯುವ ಪ್ರದೇಶ ವಿಸ್ತಾರವಾಗಿದೆ. 2020-21ನೇ ಸಾಲಿನಲ್ಲಿ ಇದ್ದ ನಿಯಮವೇ ಈ ಬಾರಿಯು ಜಾರಿಗೊಳಿಸುವ ಮೂಲಕ ರಾಗಿ ಖರೀದಿ ಮಿತಿಯನ್ನು ಸಡಿಲಗೊಳಿಸಬೇಕು. ರೈತರ ಬೇಡಿಕೆ ನ್ಯಾಯೋಚಿತವಾಗಿದೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಸಚಿವರು ಹಾಗೂ ಕೃಷಿ ಸಚಿವರೊಂದಿಗೆ ಚರ್ಚಿಸಲು ರೈತರ ನಿಯೋಗವನ್ನು ಒಂದೆರಡು ದಿನಗಳಲ್ಲಿ ಕರೆದೊಯ್ಯಲಾಗುವುದು ಎಂದು ಹೇಳಿದರು.

ಧರಣಿ ಸ್ಥಣಕ್ಕೆ ಭೇಟಿ ನೀಡಿದ್ದ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ರೈತರ ಬೇಡಿಕೆ ಕುರಿತಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಖರೀದಿ ಮಿತಿ ಸಡಿಲಗೊಳುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೂ ಸಣ್ಣ ಹಿಡುವಳಿ ರೈತರಿಂದ ರಾಗಿ ಖರೀದಿ ನೋಂದಣಿ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ರಾಜ್ಯ ರೈತ ಸಂಘದ ಮುಖಂಡರು ಮಾತನಾಡಿ, ರೈತರನ್ನು ವಿಭಾಗ ಮಾಡುವ ಮೂಲಕ ಹೋರಾಟವನ್ನು ದಾರಿತಪ್ಪಿಸಲು ಬಿಡುವುದಿಲ್ಲ. ರಾಗಿ ಬೆಳೆಯುವ ರೈತರೆಲ್ಲರೂ ಒಂದೆ. ಖರೀದಿ ಮಿತಿಯನ್ನು ಸಡಿಲಗೊಳಿಸಿ ರೈತರಿಂದ ಹೆಚ್ಚುವರಿಯಾಗಿ ರಾಗಿ ಖರೀದಿಸುವ ಲಿಖಿತ ಭರವಸೆ ದೊರೆಯದ ಹೊರತು ಧರಣಿಯನ್ನು ಹಿಂತೆಗೆದುಕೊಳ್ಳುವುದಿಲ್ಲ, ನೋಂದಣಿಗೂ ಅವಕಾಶ ನೀಡುವುದಿಲ್ಲ. ಹೋರಾಟವನ್ನು ಮುಂದುರೆಸುತ್ತವೇ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!