ನೆಪಮಾತ್ರಕ್ಕೆ ಆರಂಭವಾದವೇ ಅಂಗನವಾಡಿಗಳು: ನಿರಂತರವಾಗಿ ಮಕ್ಕಳಿಗೆ ದೊರಕದ ಪ್ರಾಥಮಿಕ ಪೂರ್ವ ಶಿಕ್ಷಣದ ಆರೋಪ …!

ಬೆಂ.ಗ್ರಾ.ಜಿಲ್ಲೆ: ಸುಮಾರು ಒಂದೂವರೆ ವರ್ಷದ ಬಳಿಕ ರಾಜ್ಯದಲ್ಲಿ ಎಲ್‌ಕೆಜಿ, ಯುಕೆಜಿ ಸೇರಿದಂತೆ ಪೂರ್ವ ಪ್ರಾಥಮಿಕ ಭೌತಿಕ ತರಗತಿಗಳು ಹಾಗೂ ಅಂಗನವಾಡಿಗಳು ನ.8ರಿಂದ ಆರಂಭವಾಗಿವೆ.

ಕರೊನಾ ಇಳಿಮುಖವಾದ ಕಾರಣ ರಾಜ್ಯದಲ್ಲಿ 1ರಿಂದ 10ರ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಈಗಾಗಲೇ ಆರಂಭವಾಗಿವೆ. ಅಂತೆಯೇ ನ.08 ರಿಂದ ಬೆಳಗ್ಗೆ 9.30ರಿಂದ ಮಧ್ಯಾಹ್ನ 12ರ ವರೆಗೆ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ನಡೆಸಲು ಸೂಚಿಸಿಲಾಗಿದೆ.

ನಿರಂತರತೆ ಕಾಣದ ಶಿಕ್ಷಣ: ನ.8 ರಿಂದ ಆರಂಭವಾಗಿ ಎರಡು ತಿಂಗಳು ಕಳೆದರು ಜಿಲ್ಲೆಯ ಬಹುತೇಕ ಅಂಗನವಾಡಿಗಳು ಕೇವಲ ಮಕ್ಕಳ ಆಟಕ್ಕೆ ಮಾತ್ರ ಸೀಮಿತವಾಗಿದೆಯೇ ಹೊರತು ಪೂರ್ವ ಪ್ರಾಥಮಿಕ ಭೌತಿಕ ತರಗತಿ ಚಟುವಟಿಕೆಗಳು ನಿರಂತರವಾಗಿ ನಡೆಸುತ್ತಿಲ್ಲ ಎಂಬ ದೂರು ಪೋಷಕರದ್ದಾಗಿದೆ.

ಲಸಿಕೆ ಕಾರ್ಯ: ಕೋವಿಡ್ ಲಸಿಕೆ ಕಾರ್ಯಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಬಳಸಿಕೊಳ್ಳುತ್ತಿರುವುದು ಕಾರಣ ನಿರಂತರ ಶಿಕ್ಷಣ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಅಂಗನವಾಡಿಗಳಲ್ಲಿ ತರಗತಿ ನಡೆಸಲು ಕಾರ್ಯಕರ್ತೆಯರ ಕೋವಿಡ್ ಕಾರ್ಯಕ್ಕೆ ಬಳಸಿಕೊಳ್ಳುತ್ತಿದೆ. ಅಲ್ಲದೆ ವಿವಿಧ ಯೋಜನೆಗಳ ಅನುಷ್ಠಾನ ಸಹ ಅಂಗನವಾಡಿ ಕಾರ್ಯಕರ್ತೆಯರ ಹೆಗಲ ಮೇಲಿದ್ದು ಮಕ್ಕಳಿಗೆ ಪೂರ್ವ ಪ್ರಾಥಮಿಕ ಭೌತಿಕ ಶಿಕ್ಷಣ ನಿರಂತರವಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. 

ಈಗಾಗಲೇ ಕೋವಿಡ್ ಮೊದಲ ಅಲೆ, ಎರಡನೇ ಅಲೆಯಿಂದಾಗಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಭೌತಿಕ ತರಗತಿ ಎಂಬುದು ಮರೀಚಿಕೆಯಾಗಿರುವ ನಡುವೆಯೇ,  ಮೂರನೇ ಅಲೆಯ ಆತಂಕ ಎದುರಾಗಿದ್ದು, ಯಾವ ಸಮಯದಲ್ಲಿ ಮತ್ತೆ ಶಾಲೆಗಳು ಬಂದ್ ಆಗಲಿದೆಯೋ ಎಂಬ ಪ್ರಶ್ನೆಯ ನಡುವೆ ಅಂಗನವಾಡಿಗಳು ಆರಂಭವಾದರೂ ನಿರಂತರ ಶೈಕ್ಷಣಿಕ ಚಟುವಟಿಕೆ ನಡೆಸದೇ ಇರುವುದಕ್ಕೆ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!