ದಿನ ಭವಿಷ್ಯ: ಬುಧವಾರ, ಜನವರಿ 5, 2022, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ

ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು.

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುದು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು.

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಕಟಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.

ಸಿಂಹ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವೃಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ.ಕೆಲಸದಲ್ಲಿ ಸ್ಪಷ್ಟತೆ ಇರಲಿ.ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿ ಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು.

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವುದು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ಧನಸ್ಸು: ವಾದ-ವಿವಾದ, ಹಠ ಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು.ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.

ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವುದು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವುದು.

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ.

ತಿಥಿ: ತೃತೀಯ 

ನಕ್ಷತ್ರ: ಶ್ರವಣ ನಕ್ಷತ್ರ

ರಾಹುಕಾಲ: 12:28 ರಿಂದ 01:54

ಗುಳಿಕಕಾಲ: 11:02 ರಿಂದ 12:28

ಯಮಗಂಡಕಾಲ: 08:10 ರಿಂದ 09:36

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!